ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Dec 3, 2019, 2:37 PM IST

GB-TDY-1

ಶಹಾಬಾದ: ನಗರದ ಮರಗೋಳ ಕಾಲೇಜು ವೃತ್ತದಿಂದ ಎಬಿಎಲ್‌ ಕ್ರಾಸ್‌ವರೆಗೆ ಹಾಗೂ ರಿಂಗ್‌ ರೋಡನಿಂದ ನೆಹರು ಚೌಕ್‌ವರೆಗಿನ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಮತ್ತು ಒಳಚರಂಡಿಯನ್ನು ವೈಜ್ಞಾನಿಕವಾಗಿ ನಿರ್ಮಿಸಲು ಒತ್ತಾಯಿಸಿ ಸೊಷಲಿಷ್ಟ್ಯೂ ನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯೂನಿಷ್ಟ್) ಸ್ಥಳೀಯ ಸಮಿತಿ ವತಿಯಿಂದ ಸೋಮವಾರ ಬಸವೇಶ್ವರವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಎಸ್‌.ಯು.ಸಿ.(ಸಿ) ಪಕ್ಷದ ಸ್ಥಳೀಯ ಸಮಿತಿ ಕಾರ್ಯದರ್ಶಿ ಕಾಮ್ರೇಡ್‌ ಗಣಪತರಾವ ಕೆ. ಮಾನೆಮಾತನಾಡಿ, ನಗರವುತಾಲೂಕು ಕೇಂದ್ರವಾಗಿದ್ದು, ರಾಷ್ಟ್ರೀಯ ಹೆದ್ದಾರಿ ನಗರದ ಹೊರವಲಯದಿಂದ ಹಾದು ಹೋಗಿದ್ದರೂ ಇಲ್ಲಿನ ಜನರಿಗೆ ಕನಿಷ್ಟ ಮಟ್ಟದ ಸಾರಿಗೆ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರಗಳು ಸಂಪೂರ್ಣವಿಫಲವಾಗಿವೆ ಎಂದು ದೂರಿದರು.

ಶಹಾಬಾದನಿಂದ ಜೇವರ್ಗಿಗೆ ಹೋಗುವ ರಸ್ತೆ ಹಾಗೂ ಒಳಚರಂಡಿ ವೈಜ್ಞಾನಿಕವಾಗಿ ನಿರ್ಮಾಣ ಮಾಡದಿರುವುದರಿಂದ ಸಂಪೂರ್ಣ ಹದಗೆಟ್ಟು ಹೋಗಿ ಕಳಪೆ ಕಾಮಗಾರಿಗೆ ಸಾಕ್ಷಿ ತೋರುತ್ತಿದೆ. ಪ್ರಮುಖವಾಗಿ ಮರಗೋಳ ಕಾಲೇಜು ಕ್ರಾಸ್‌ನಿಂದ ಎಬಿಎಲ್‌ ಕ್ರಾಸ್‌ವರೆಗೆ ಹಾಗೂ ರಿಂಗ್‌ ರೋಡ್‌ನಿಂದ ನೆಹರು ಚೌಕ್‌ವರೆಗಿನ ರಸ್ತೆ ಹದಗೆಟ್ಟಿದೆ.

ಜನಸಾಮಾನ್ಯರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ಇದು ಹಲವು ಅಪಘಾತಗಳಿಗೆ ಕಾರಣವಾಗಿ ಕೆಲ ಜನರು ಜೀವವನ್ನು ಕಳೆದುಕೊಂಡರೆ ಮತ್ತೆ ಹಲವರು ಗಾಯಾಳುಗಳಾಗಿದ್ದಾರೆ. ಇಷ್ಟಾದರೂ ಜನಪ್ರತಿನಿ ಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದನ್ನು ಅವರು ತೀವ್ರವಾಗಿ ಖಂಡಿಸಿದರು.

ಎಸ್‌.ಯು.ಸಿ.(ಸಿ) ಪಕ್ಷದ ಸ್ಥಳೀಯ ಸಮಿತಿಯ ಸದಸ್ಯ ಕಾಮ್ರೇಡ್‌ ರಾಘವೇಂದ್ರ ಎಂ.ಜಿ ಮಾತನಾಡಿದರು. ಉಪತಹಶೀಲ್ದಾರ್‌ ಮಲ್ಲಿಕಾರ್ಜುನ ಶಿವುಪೂರೆ ಮನವಿ ಸ್ವೀಕರಿಸಿದರು. ಕಂದಾಯ ಅಧಿಕಾರಿ ವೀರಭದ್ರಪ್ಪ, ಎಸ್‌.ಯು.ಸಿ.(ಸಿ) ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ ಕಾಮ್ರೇಡ್‌ ರಾಮಣ್ಣ ಎಸ್‌. ಇಬ್ರಾಹಿಂಪೂರ, ಕಾಮ್ರೇಡ್‌ ರಾಜೇಂದ್ರ ಆತೂ°ರ್‌, ಜಗನ್ನಾಥ ಎಸ್‌.ಎಚ್‌., ಸಿದ್ದು ಚೌಧರಿ ಹಾಗೂತುಳಜಾರಾಮ, ಕೀರ್ತಿ. ಎಸ್‌.ಎಮ್‌., ವಿಜಯಕುಮಾರ ಮಾನೆ, ತಿಮ್ಮಯ್ಯಮಾನೆ, ನೀಲಕಂಠ ಹುಲಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.