ಕೇಂದ್ರದ 7 ವರ್ಷದ ನೀತಿ ಖಂಡಿಸಿ ಪ್ರತಿಭಟನೆ


Team Udayavani, Nov 1, 2021, 11:24 AM IST

7protest

ಸೇಡಂ: ಕೇಂದ್ರ ಸರ್ಕಾರ 7 ವರ್ಷಗಳಿಂದ ಜಾರಿಗೆ ತರುತ್ತಿರುವ ಕಾರ್ಮಿಕ, ರೈತ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತರ ಸಂಘದ ಅಧ್ಯಕ್ಷೆ ನಾಗಮಣಿ, ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಬಹುತೇಕ ಕಾಯ್ದೆಗಳು ಬಂಡವಾಳ ಶಾಹಿಗಳ ಪರವಾಗಿ, ಜನ ವಿರೋಧಿಯಾಗಿವೆ. ಹೊಸದಾಗಿ ರಚಿಸಲಾಗಿರುವ ನಾಲ್ಕು ಕಾರ್ಮಿಕ ಕಾಯ್ದೆಗಳಿಂದ ದೇಶದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ದುಡಿಯುವ ಜನರ ಕಷ್ಟಾರ್ಜಿತ ಕಾರ್ಮಿಕ ಹಕ್ಕುಗಳು, ಜನತಾಂತ್ರಿಕ ಹಕ್ಕುಗಳನ್ನು ಖಾತ್ರಿ ಪಡಿಸಬೇಕು. ರೈತ ವಿರೋಧಿ ಕರಾಳ ಕಾಯ್ದೆಗಳು, ವಿದ್ಯುತ್‌ ಬಿಲ್‌ ತಿದ್ದುಪಡಿ ಮಸೂದೆ ಜಾರಿ ತಡೆಹಿಡಿಯಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗ ದಿಗೊಳಿಸಬೇಕು. ಪೆಟ್ರೋಲ್‌ ಮತ್ತು ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯಬೇಕು. ವಿಮೆ, ರಕ್ಷಣೆ, ವಿದ್ಯುತ್‌, ಬ್ಯಾಂಕ್‌, ಕಲ್ಲಿದ್ದಲು ಉಕ್ಕು, ಬಿಪಿಸಿಎಲ್‌, ಬಿಎಸ್‌ ಎನ್‌ಎಲ್‌, ವಿಮಾನ ನಿಲ್ದಾಣ ಖಾಸಗೀಕರಣ ಮಾಡಬಾರದು. ಕಾರ್ಪೊರೇಟ್‌ ಪರ ನಗದೀಕರಣ ಯೋಜನೆ ಹಿಂಪಡೆಯಬೇಕು. ಹೊಸ ಪಿಂಚಣಿ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಹಾಗೂ ವಿವಿಧ ಬೇಡಿಕೆಗಳ ಪ್ರಧಾನಿ ಮೋದಿಗೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಲಾಯಿತು.

ಈ ವೇಳೆ ಎಐಯುಟಿಯುಸಿ ಜಿಲ್ಲಾಧ್ಯಕ್ಷ ವಿ.ಜಿ. ದೇಸಾಯಿ, ವಸತಿ ನಿಲಯ ಸಂಘಟನೆ ಜಿಲ್ಲಾ ಸಂಚಾಲಕ ರಾಘವೇಂದ್ರ ಎಂ.ಜಿ. ಲಕ್ಷ್ಮೀ ಮಳಖೇಡ, ರೂಪಾ ಕುರಕುಂಟಾ, ಸರೋಜಾ ಯಡಗಾ ಇತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.