ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಕಿಂಗ್ ಪಿನ್ ಆರ್‌.ಡಿ.ಪಾಟೀಲ್ ಜೈಲಿನಿಂದ ಬಿಡುಗಡೆ


Team Udayavani, Dec 18, 2022, 10:15 AM IST

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಕಿಂಗ್ ಪಿನ್ ಆರ್‌.ಡಿ.ಪಾಟೀಲ್ ಜೈಲಿನಿಂದ ಬಿಡುಗಡೆ

ಕಲಬುರಗಿ: ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಕಿಂಗ್‌ ಪಿನ್ ಆರ್.ಡಿ.ಪಾಟೀಲ್ ಶನಿವಾರ ತಡರಾತ್ರಿ ಕಲಬುರಗಿಯ ಕೇಂದ್ರ ಕಾರಾಗೃಹದಿಂದ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.

ಕಲಬುರಗಿ ಹೈ ಕೋರ್ಟ್  ಮೂರು ದಿನಗಳ ಹಿಂದೆ  ಸಹೋದರರಾದ ಆರ್.ಡಿ.ಪಾಟೀಲ್ ಮತ್ತು ಮಹಾಂತೇಶ ಪಾಟೀಲ್ ಗೆ  ಜಾಮೀನು ನೀಡಿತ್ತು. ಮಹಾಂತೇಶ ಎರಡು ದಿನಗಳ ಜೈಲಿನಿಂದ ಬಿಡುಗಡೆ ಹೊಂದಿದ್ದರು.

ಆದರೆ,  ಆರ್. ಡಿ .ಪಾಟೀಲ್ ವಿರುದ್ಧ ಇನ್ನೂ 9 ಕೇಸ್ ಇದ್ದು, ಕೆಳ ನ್ಯಾಯಾಲಯದಲ್ಲಿ  ಗುವಿವಿ ಠಾಣೆ ಮತ್ತು ಸೆನ್ ಠಾಣೆಯಲ್ಲಿನ ಕೇಸ್ ಗೆ ಸಂಬಂಧಿಸಿದಂತೆ  ವಾರೆಂಟ್ ಇದ್ದವು. ಈ ಕಾರಣಕ್ಕೆ ಆರ್.ಡಿ.ಬಿಡುಗಡೆ ಆಗಿರಲಿಲ್ಲ.

ಹೈಕೋರ್ಟ್ ಜಾಮೀನು ನೀಡಿದ ಆದೇಶ ಪ್ರತಿಯೊಂದಿಗೆ ಅವರ ಪರ ವಕೀಲರಾದ ಅಶೋಕ ಮೂಲಗೆ ಅವರು ವಾರೆಂಟ್ ರಿ ಕಾಲ್ ಮಾಡಲು ಜೆಎಂಎಫ್ ಸಿ ನ್ಯಾಯಾಲಯ ಮುಂದೆ ಕೋರಿಕೊಂಡು ಆ ಪ್ರಕ್ರಿಯೆ ಶನಿವಾರ ಮುಗಿಸಿದರು. ಬಳಿಕ ಭದ್ರತೆ  ನೀಡುವುದು ಇತ್ಯಾದಿ ಕಾರ್ಯ ಮುಗಿದ ಬಳಿಕ ನಿನ್ನೆ ಶನಿವಾರ  ತಡರಾತ್ರಿ ಜೈಲಿನಿಂದ  ಆರ್ ಡಿ ಪಾಟೀಲ್ ಬಿಡುಗಡೆ ಹೊಂದಿದ್ದಾರೆ.

ಇದನ್ನೂ ಓದಿ: ಹಿಜಾಬ್‌ ವಿರೋಧಿ ಪ್ರತಿಭಟನಾಕಾರರಿಗೆ ಬೆಂಬಲ: ಆಸ್ಕರ್‌ ವಿಜೇತ, ಖ್ಯಾತ ನಟಿಯ ಬಂಧನ

ಸಂಭ್ರಮಾಚರಣೆಗೆ ಬ್ರೆಕ್:

ಮಹಾಂತೇಶ ಪಾಟೀಲ್ ಬಿಡುಗಡೆಯಾದ ಹೊತ್ತಿನಲ್ಲಿ  ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡಿರುವುದು, ಹಲವರು  ಭೇಟಿ ಮಾಡಿ ವಿವಾದ ಆಗಿತ್ತು. ಇದು ಹಾಗೆ ಆಗಬಾರದು ಎನ್ನುವ ಕಾರಣಕ್ಕೆ ಯಾರಿಗೂ ಮಾಹಿತಿ ನೀಡದೆ ಜೈಲಿನಿಂದ ನೇರವಾಗಿ ತಮ್ಮ ಆಪ್ತರೊಂದಿಗೆ ಗುಪ್ತವಾಗಿ ಮನೆಗೆ ತೆರಳಿದ್ದಾರೆ ಎಂದು ಗೊತ್ತಾಗಿದೆ.

” ನಾನು ಜೈಲಿನಿಂದ ಬಿಡುಗಡೆಯಾಗಿದ್ದು ತನ್ನನ್ನ ಕಾಣಲು ಮನೆ ಅಥವಾ ಕಚೇರಿಗೆ ಯಾರು ಬರಬೇಡಿ ಎಂದು ಆರ್‌.ಡಿ.ಪಾಟೀಲ್ ಸಂದೇಶ ರವಾನೆ ಮಾಡಿದ್ದು, ಫೇಸ್‌ಬುಕ್‌ ಖಾತೆ ಇನ್ನಿತರ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದ್ದಾರೆ. ನನ್ನ ಅಭಿಮಾನಿಗಳು ಹಿತೈಷಿಗಳು ನನ್ನನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಿರಿ. ನನ್ನನ್ನು ವಿಜೃಂಭಣೆಯಿಂದ ಸ್ವಾಗತಿಸಲು ಖರ್ಚು ವೆಚ್ಚ ಮಾಡಿಕೊಂಡಿದ್ದರಿ.

ಆದರೆ ಕೆಲವು ವೈಯಕ್ತಿಕ  ಕೆಲಸದಿಂದ ಕಲಬುರಗಿಯಿಂದ ಹೊರಗಡೆ ಹೋಗಿದ್ದೇನೆ. ಒಂದು ವಾರದಲ್ಲಿ ಅಫಜಲಪುರಕ್ಕೆ ಬಂದು ನಿಮ್ಮ ಸೇವೆಯಲ್ಲಿ ತೋಡಗಿಕೊಳ್ಳುವೆ” ಎನ್ನುವ ಸಂದೇಶ ನೀಡಿದ್ದು ವೈರಲ್ ಆಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.