ಪಿಎಸ್ಐ ಅಕ್ರಮ : ಕೊನೆಗೂ ಸಿಐಡಿ ಬಲೆಗೆ ಬಿದ್ದ ಶಾಂತಾಬಾಯಿ ಹಾಗೂ ಪತಿ ಬಸಯ್ಯ ನಾಯ್ಕ್
Team Udayavani, May 30, 2022, 5:05 PM IST
ಕಲಬುರಗಿ : ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಹೊರ ಬೀಳುತ್ತಿದ್ದಂತೆ ಹಣಕೊಟ್ಟು ಪಿಎಸ್ಐ ಪರೀಕ್ಷೆ ಪಾಸಾಗಿದ್ದ ಶಾಂತಾಬಾಯಿ ಮತ್ತು ಅಕ್ರಮಕ್ಕೆ ನೇರವಾಗಿ, ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿಗೆ ಹಣ ನೀಡಿದ ಆರೋಪ ಎದುರಿಸುತ್ತಿರುವ ಪತಿ ಬಸಯ್ಯ ನಾಯಕ್ ನಾಪತ್ತೆಯಾಗಿದ್ದು ಕೊನೆಗೂ ಎರಡು ತಿಂಗಳ ಬಳಿಕ ಸಿಐಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಗರಣ ಬಯಲಾಗುತ್ತಿದ್ದಂತೆಯೇ ಪಕ್ಕದ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ಅಡಗಿಕೊಂಡಿದ್ದ ಇಬ್ಬರಿಗಾಗಿ ಕಳೆದ 2 ತಿಂಗಳಿಂದ ಸಿಐಡಿ ತಂಡ ಹುಡುಕುತ್ತಿತ್ತು. ಈ ಮಧ್ಯೆ ಒಟ್ಟು ಮೂವತ್ತ ಏಳಕ್ಕೂ ಹೆಚ್ಚು ಜನರ ಬಂಧನವಾಗಿದೆ, ಹಲವು ಪೊಲೀಸ್ ಅಧಿಕಾರಿಗಳ ವಿಚಾರಣೆ ನಡೆಯುತ್ತಿದ್ದರೂ ಪಕ್ಕದ ರಾಜ್ಯದಲ್ಲಿ ತಣ್ಣಗೆ ತಲೆಮರೆಸಿಕೊಂಡು ಕಲಬುರಗಿಯಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳನ್ನು ತಿಳಿದುಕೊಂಡಿದ್ದ ಶಾಂತಾಬಾಯಿ ಮತ್ತು ಆಕೆಯ ಪತಿ ಬಸಯ್ಯ ನಾಯಕ್ ಅವರನ್ನು ಕಲ್ಬುರ್ಗಿಯ ಸಿಐಡಿ ತಂಡ ಕೊನೆಗೂ ಹಿಡಿದು ತರುವಲ್ಲಿ ಯಶಸ್ವಿಯಾಗಿದೆ.
ಈ ಇಬ್ಬರ ವಿಚಾರಣೆ ಬಳಿಕ ಇನ್ನಷ್ಟು ಹೊಸ ವಿದ್ಯಮಾನಗಳು ಹೊರಬೀಳುವ ಸಾಧ್ಯತೆಯಿದೆ ಹಣದ ವಿಲೇವಾರಿ ಮತ್ತು ಹಣವನ್ನು ತಲುಪಿಸಿರುವುದು ಯಾರಿಗೆ ಎನ್ನುವ ವಿಷಯಗಳು ಇನ್ನಷ್ಟು ಬಹಿರಂಗವಾಗಲಿವೆ.
ಇದನ್ನೂ ಓದಿ : ನೇಪಾಲ ವಿಮಾನ ದುರಂತ; ಮಹಾರಾಷ್ಟ್ರದ ನಾಲ್ವರು ಸೇರಿ ಎಲ್ಲಾ 22 ಮಂದಿ ಸಾವು: ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ