ಪಿಎಸ್‌ಐ ಅಕ್ರಮ: ಸಾಕ್ಷ್ಯನಾಶಕ್ಕೆ ನದಿಗೆ ಮೊಬೈಲ್‌ ಎಸೆದ


Team Udayavani, May 11, 2022, 6:55 AM IST

ಪಿಎಸ್‌ಐ ಅಕ್ರಮ: ಸಾಕ್ಷ್ಯನಾಶಕ್ಕೆ ನದಿಗೆ ಮೊಬೈಲ್‌ ಎಸೆದ

ಸಾಂದರ್ಭಿಕ ಚಿತ್ರ.

ಕಲಬುರಗಿ: ಪಿಎಸ್‌ಐ ಅಕ್ರಮ ಬಯಲಾಗುತ್ತಿದ್ದಂತೆ ತಾನೆಲ್ಲಿ ಸಿಕ್ಕಿ ಬೀಳುತ್ತೇನೋ ಎಂದು ಹೆದರಿದ್ದ ಬ್ಲೂಟೂತ್‌ ಕಿಂಗ್‌ಪಿನ್‌ ಮಂಜುನಾಥ ಮೇಳಕುಂದಿ ತಾನು ಬಳಕೆ ಮಾಡಿದ್ದ ಮೊಬೈಲ್‌ ಅನ್ನು ಆಳಂದ ತಾಲೂಕಿನ ಅಮರ್ಜಾ ನದಿಗೆ ಎಸೆದಿರುವುದು ಬಯಲಾಗಿದೆ.

ನದಿಗೆ ಎಸೆದಿದ್ದ ಮೊಬೈಲ್‌ ಅನ್ನು ವಶಪಡಿಸಿಕೊಳ್ಳಲು ಸೋಮವಾರ ಸಿಐಡಿ ಪೊಲೀಸರು ತೀವ್ರ ಪ್ರಯತ್ನ ಮಾಡಿದ್ದಾರೆ.

ಇಬ್ಬರು ಮುಳುಗು ತಜ್ಞರನ್ನು ಕರೆಯಿಸಿ ಅಮರ್ಜಾ ನದಿಯಲ್ಲಿ ಮೊಬೈಲ್‌ ಎಸೆದಿರುವ ಜಾಗದಲ್ಲಿ ಹುಡುಕಾಡಿದರೂ ಸಿಕ್ಕಿಲ್ಲ. ಬಂಧನಕ್ಕೂ ಮುನ್ನ ಇದೇ ಸೈಟ್‌ನಲ್ಲಿ ಮಂಜುನಾಥ ಸಹಾಯಕ ಎಂಜಿನಿಯರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ.

ಮಂಜುನಾಥ ಮೇಳಕುಂದಿ ಸ್ಥಳ ಮಹಜರ್‌
ಮಂಗಳವಾರ ಕೂಡ ಸಿಐಡಿ ಪೊಲೀಸರು ಜ್ಞಾನ ಜ್ಯೋತಿ ಶಾಲೆ, ಹಣದ ವ್ಯವಹಾರ ಮಾಡಿದ್ದಾಗಿ ಒಪ್ಪಿಕೊಂಡಿದ್ದ ಪಿ ಆ್ಯಂಡ್‌ ಟಿ ವಸತಿ ಸಮುತ್ಛಯದ ಬಳಿ ಇರುವ ದಿವ್ಯಾ ಹಾಗರಗಿ ಮನೆಯಲ್ಲಿ ಮಂಜುನಾಥ ಮೇಳಕುಂದಿಯಿಂದ ಮಹಜರ್‌ ನಡೆಸಿದರು. ಈ ವೇಳೆ ತಾನು ಓಡಾಡಿದ್ದ, ವ್ಯವಹಾರ ನಡೆಸಿದ್ದು ಇದೇ ಜಾಗ ಎಂದು ಮೇಳಕುಂದಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಆಸೆ ಪಟ್ಟು ಖರೀದಿಸಿದ ಮನೆಯೇ ಮುಳುವಾಯಿತೇ?
ಮೂರು ವರ್ಷಗಳ ಹಿಂದೆ ಆಸೆ ಪಟ್ಟು ಖರೀದಿಸಿದ ಮನೆ ಈಗ ಕಂಟಕವಾಗಿದೆ ಎಂದು ಅಧಿಕಾರಿಗಳ ಬಳಿ ಖುದ್ದು ಮಂಜುನಾಥನೇ ಹೇಳಿಕೊಂಡಿದ್ದಾನೆ. ಒಂದು ಕೋಟಿ ರೂ.ಗೂ ಅಧಿಕ ಹಣ ನೀಡಿ ಖರೀದಿಸಿದ ಮನೆ ವಾಸ್ತು ದೋಷದಿಂದ ಕೂಡಿರುವುದು ಚಿಂತೆಗೀಡು ಮಾಡಿದೆಯಂತೆ. ಜಯನಗರದ ಎಂಜಿನಿಯರ್ ಕಾಲನಿಯಲ್ಲಿರುವ ಡುಪ್ಲೆಕ್ಸ್‌ ಮನೆಯನ್ನು ಸರಕಾರಿ ಅಧಿಕಾರಿಯೊಬ್ಬರು ಕಟ್ಟಿಸಿದ್ದರು. ವಾಸ್ತು ದೋಷ ಗೊತ್ತಾಗುತ್ತಿದ್ದಂತೆ ಯಾರಿಗೂ ವಿಷಯ ತಿಳಿಸದೆ ಮನೆಯನ್ನೇ ಮಾರಿದ್ದರು. ಅದನ್ನು ಮೇಳಕುಂದಿ ಖುಷಿಯಿಂದಲೇ ಖರೀದಿಸಿದ್ದ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.