ಕಲಬುರಗಿಯಲ್ಲಿ ಪುನೀತ್: ‘ಯುವರತ್ನ’ ಚಿತ್ರ ತಂಡಕ್ಕೆ ಭರ್ಜರಿ ಸ್ವಾಗತ
Team Udayavani, Mar 21, 2021, 11:57 AM IST
ಕಲಬುರಗಿ: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ‘ಯುವರತ್ನ’ ಸಿನಿಮಾದ ಪ್ರಚಾರಕ್ಕಾಗಿ ನಟ ಪುನೀತ್ ರಾಜಕುಮಾರ್ ಚಿತ್ರತಂಡದೊಂದಿಗೆ ಕಲಬುರಗಿ ನಗರಕ್ಕೆ ಆಗಮಿಸಿದ್ದು, ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರೆಯಿತು.
ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಿದ ನಟರಾದ ಪುನೀತ್ ಮತ್ತು ಧನಂಜಯ, ರವಿಶಂಕರ್ ಮತ್ತು ಚಿತ್ರದ ನಿರ್ದೇಶಕ ಸಂತೋಷ ಆನಂದರಾಮ್ ಅವರಿಗೆ ಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದರು.
ಇದನ್ನೂ ಓದಿ:ಪಂಚಿಂಗ್ ಡೈಲಾಗ್, ಪವರ್ ಫುಲ್ ಫೈಟ್ಸ್ ನ ‘ಯುವರತ್ನ’ ಟ್ರೈಲರ್ ರಿಲೀಸ್
ದೇವಸ್ಥಾನದ ಆವರಣಕ್ಕೆ ಆಗಮಿಸುತ್ತಿದ್ದಂತೆ ಜೆಸಿಬಿ ಮೂಲಕ ಪುನೀತ್ ಅವರಿಗೆ ಅಭಿಮಾನಿಗಳು ಪುಷ್ಪವೃಷ್ಟಿ ಮಾಡಿದರು. ‘ಅಪ್ಪು’ ‘ಅಪ್ಪು’ ಎಂದು ಜೈಕಾರ ಹಾಕಿದರು.
ಚಿತ್ರದ ಪ್ರಚಾರಕ್ಕಾಗಿ ನಗರದ ಏಷಿಯನ್ ಮಾಲ್ ಬಳಿ ಟೆಂಟ್ ಹಾಕಲಾಗಿತ್ತು. ಆದರೆ, ಕೋವಿಡ್ ಸೋಂಕು ಹರಡುತ್ತಿರುವುದರಿಂದ ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ.
ಇದನ್ನೂ ಓದಿ: ರುಕ್ಮಿಣಿ ವಸಂತ್ ಕಣ್ಣಲ್ಲಿ ಸಪ್ತ ಕನಸು
ಇದನ್ನೂ ಓದಿ: ಅದ್ಧೂರಿಯಾಗಿ ಸೆಟ್ಟೇರಿದ ಸತ್ಯಪ್ರಕಾಶ್ ರ ‘ಮ್ಯಾನ್ ಆಫ್ ದಿ ಮ್ಯಾಚ್’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್