‘ರಾಹುಲ್ ಗಾಂಧಿ ಪ್ರಧಾನಿ: ಅದೊಂದು ತಿರುಕನ ಕನಸು’


Team Udayavani, May 14, 2019, 4:39 PM IST

gulbarga-tdy-4..

ಚಿಂಚೋಳಿ: ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಾಬುರಾವ ಚವ್ಹಾಣ ಮಾತನಾಡಿದರು.

ಚಿಂಚೋಳಿ: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿ ಮತ್ತೆ ದೇಶದ ಎರಡನೇ ಸಲ ಪ್ರಧಾನ ಮಂತ್ರಿಗಳಾಗಲಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಆಗುವುದಿಲ್ಲ. ಅದೊಂದು ತಿರುಕನ ಕನಸು ಆಗಿದೆ. ನಮ್ಮ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುವ ಕಾಲ ಸನ್ನಿತವಾಗಿದೆ ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರ ಹೇಳಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಿ ಗಂಗಾಮತ ಸಮಾಜ ಭೀಷ್ಮನ ಕುಲದವರು. ವೀರ ಶೂರರು ಆಗಿದ್ದಾರೆ. ಆದರೆ ಹೇಡಿಗಳಲ್ಲ. ಅಲ್ಲದೇ ಓಡಿ ಹೋಗುವವರಲ್ಲ. ಅಂಬಿಗರು ಹೊಳೆ ದಾಟಿಸುವವರು ನಾವು. ಆದರೆ ಜನರನ್ನು ಮುಳುಗಿಸುವವರು ಅಲ್ಲ. ದೋಣಿಯನ್ನು ನಡು ನೀರಿನಲ್ಲಿ ಬಿಡುವುದಿಲ್ಲ, ದಡ ಮುಟ್ಟಿಸುವುದು ನಮ್ಮ ಕೋಲಿ ಸಮಾಜ ಆಗಿದೆ. ಕಳೆದ ಎರಡು ವರ್ಷಗಳಿಂದ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುವಂತೆ ಅನೇಕ ಹೋರಾಟ ನಡೆಸಲಾಗಿದೆ. ನಾನೊಬ್ಬ ಶಾಸಕನಾದರು ಸಹ ಕಲಬುರಗಿ ನಗರದ ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಾ| ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಮ್ಮ ಸಮಾಜ ನೆನಪಿಗೆ ಬರಲಿಲ್ಲವೇನು?. ಮಾನವೀಯತೆ ದೃಷ್ಟಿಯಿಂದ ನಮ್ಮನ್ನು ಮಾತನಾಡಿಸಲಿಲ್ಲ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದವರು ಕೋಲಿ ಗಂಗಾಮತವನ್ನು ಎಸ್‌ಟಿಗೆ ಸೇರಿಸುತ್ತೇವೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಮಂತ್ರಿಗಿರಿ ನನಗೇನು ಭಿಕ್ಷೆ ಕೊಟ್ಟಿಲ್ಲ. ಅದು ಕೋಲಿ ಸಮಾಜದ ಹಕ್ಕು ಸಿಕ್ಕಿದೆ. ಕೋಲಿ ಸಮಾಜದ ಹಕ್ಕು ಕಸಿದುಕೊಂಡು ಡಾ| ಮಲ್ಲಿಕಾರ್ಜುನ ಖರ್ಗೆ ಅವರು ತನ್ನ ಮಗನಿಗೆ ಸಚಿವ ಸ್ಥಾನ ಕೊಡಿಸಿದ್ದಾರೆ. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುತ್ತೇವೆ ಎಂಬ ಹೇಳಿಕೆ ಕಾಂಗ್ರೆಸ್‌ ಪಕ್ಷದ ಕುತಂತ್ರವಾಗಿದೆ ಎಂದು ಆರೋಪಿಸಿದರು. ಕೋಲಿ ಸಮಾಜದ ಕಾರ್ಯದರ್ಶಿ ಲಕ್ಷ್ತ್ರಣ ಆವಂಟಿ, ಶರಣಪ್ಪ ತಳವಾರ, ರವಿಕುಮಾರ ಹುಸೇಬಾಯಿ, ಪಿಡಪ್ಪ ಜಾಲಗಾರ, ರಾಮಲಿಂಗ ನಾಟೀಕಾರ, ಕಾಶಿನಾಥ ನಾಟೀಕಾರ, ಜಗನ್ನಾಥ ನಾಟೀಕಾರ, ಬಸವರಾಜ ನಾಟೀಕಾರ ಇದ್ದರು.

ಟಾಪ್ ನ್ಯೂಸ್

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.