ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
Team Udayavani, May 21, 2022, 1:45 AM IST
ಕಲಬುರಗಿ: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ನಿಂದ ಯಾರನ್ನು ಕಣಕ್ಕಿಳಿಸಬೇಕು ಹಾಗೂ ಹೆಚ್ಚುವರಿ ಮತ ಪಡೆಯುವ ನಿಟ್ಟಿನಲ್ಲಿ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ಹೈಕಮಾಂಡ್ ದಿಲ್ಲಿಗೆ ಬರುವಂತೆ ಸೂಚನೆ ನೀಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಯಚೂರಿಗೆ ತೆರಳುವ ಮುನ್ನ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮೇ 21ರಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ತೆರಳುತ್ತಿದ್ದೇವೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ ಇನ್ನಿತರ ಪ್ರಮುಖರೊಂದಿಗೆ ಚರ್ಚಿಸಿ ಅಭ್ಯರ್ಥಿಯನ್ನು ಅಂತಿಮ ಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ