ಕಸ ಚೆಲ್ಲುವ ಜಾಗದಲ್ಲಿ ರಂಗೋಲಿ


Team Udayavani, Nov 19, 2018, 11:29 AM IST

gul-7.jpg

ವಾಡಿ: ಸಾರ್ವಜನಿಕರು ಬಡಾವಣೆಯ ವಿವಿಧ ಸ್ಥಳಗಳಲ್ಲಿ ನಿತ್ಯ ಕಸ ಚೆಲ್ಲುವ ಗಲ್ಲಿ ಜಾಗದಲ್ಲಿ ಪೌರಕಾರ್ಮಿಕರು ರಂಗೋಲಿ ಬಿಡಿಸುವ ಮೂಲಕ ಸ್ವತ್ಛತೆ ಕುರಿತು ವಿನೂತನವಾಗಿ ಜಾಗೃತಿ ಮೂಡಿಸಿದರು. ಹದಗೆಟ್ಟ ಚರಂಡಿಗಳು ಮತ್ತು ಎಲ್ಲೆಡೆ ಬೇಕಾಬಿಟ್ಟಿ ಹರಡಲಾಗುತ್ತಿದ್ದ ಕಸದಿಂದ ನೈರ್ಮಲ್ಯ ವ್ಯವಸ್ಥೆ ಹದಗೆಟ್ಟು
ಸಾರ್ವಜನಿಕರು ಕೀಲು ನೋವು, ಜ್ವರ ಸಾಂಕ್ರಾಮಿಕ ರೋಗವಾಗಿ ಕಾಣಿಸಿಕೊಂಡಿದ್ದ ಪುರಸಭೆ ವ್ಯಾಪ್ತಿಯ ವಾರ್ಡ್‌ 15ರ ಸರ್ದಾರ್ಜಿ ಏರಿಯಾದ ವಿವಿಧ ಸ್ಥಳಗಳನ್ನು
ಸ್ವತ್ಛಗೊಳಿಸಿದ ಪೌರಕಾರ್ಮಿಕರು, ಬಡಾವಣೆಯ ಇತರ ಮಹಿಳೆಯರೊಂದಿಗೆ ಬೀದಿಗಳಲ್ಲಿ ರಂಗೋಲಿ ಬಿಡಿಸಿ ಗಮನ ಸೆಳೆದರು.

ಬಡಾವಣೆಯಲ್ಲಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರ ರಕ್ತ ಪರೀಕ್ಷೆ ಆರಂಭವಾಗಿರುವ ಬೆನ್ನಲ್ಲೇ ಪೌರಕಾರ್ಮಿಕರು ಚರಂಡಿಗಳ ಸ್ವತ್ಛತೆಗೆ ಮುಂದಾದರು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಲಾರ್ವಾ ಸರ್ವೇ ಮಾಡಿದರು. ಜನರಲ್ಲಿ ಆತಂಕ ಮೂಡಿಸಿದ ಕೀಲು ನೋವು ಸಮಸ್ಯೆ ನಿವಾರಣೆಗೆ ಮುಂದಾಗಿರುವ ಅಧಿಕಾರಿಗಳು ರೋಗ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ.

ವಾರ್ಡ್‌ 15ರ ಮಾಂಸ ಮಾರುಕಟ್ಟೆ ಪ್ರದೇಶ ಮತ್ತು ವೈನ್‌ ಅಂಗಡಿಗಳ ವೃತ್ತಗಳಲ್ಲಿ ಸಾರ್ವಜನಿಕರು ರಾಶಿಗಟ್ಟಲೇ ಕಸ ಸುರಿಯುತ್ತಾರೆ. ಪೌರಕಾರ್ಮಿಕರು ದಿನದ ಪದ್ಧತಿಯಂತೆ ವಿಲೇವಾರಿ ಮಾಡುತ್ತಾರೆ. ಕಸ ವಿಲೇವಾರಿ ವಾಹನ ಹೋದ ನಂತರವೂ ಜನರು ಕಸ ತಂದು ಬೀದಿಗೆ ಚೆಲ್ಲುತ್ತಾರೆ. ಕಸವನ್ನು ಮನೆಯಲ್ಲಿ ಸಂಗ್ರಹಿಸಿಟ್ಟು ಬೆಳಗ್ಗೆ ಮನೆಗೆ ಬರುವ ಪೌರಕಾರ್ಮಿಕರಿಗೆ ನೀಡಬೇಕು ಎಂದು ಎಷ್ಟು ಸಲ ಹೇಳಿದರೂ ಜನರಲ್ಲಿ ಜಾಗೃತಿ ಮೂಡುತ್ತಿಲ್ಲ. 

ಪುರಸಭೆಯೊಂದಿಗೆ ಸಾರ್ವಜನಿಕರ ಸಹಕಾರವೂ ದೊರೆತರೆ ಮಾತ್ರ ನಗರದ ಸ್ವತ್ಛತೆ ಕಾಪಾಡಲು ಸಾಧ್ಯವಾಗುತ್ತದೆ. ಪರಿಣಾಮ ನಿತ್ಯ ಕಸ ಚೆಲ್ಲುವ ಜಾಗ ಶುಚಿಗೊಳಿಸಿ ರಂಗೋಲಿ ಬಿಡಿಸಲಾಗುತ್ತಿದ್ದು, ಇದರಿಂದಾದರೂ ಬಡಾವಣೆ ಜನರಲ್ಲಿ ಜಾಗೃತಿ ಮೂಡಬಹುದು ಎನ್ನುವುದು ನಮ್ಮ ಆಶಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ ಅಕ್ಕರಕಿ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕ ಶರಣಪ್ಪ ಮಡಿವಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.