ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ ನಡೆಸಿದ್ದ ರಾವೂರ ಗ್ರಾಮದ 13 ಜನರ ಬಂಧನ
Team Udayavani, Apr 18, 2020, 11:39 AM IST
ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ ನೆರವೇರಿಸಿದ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದ ಸಿದ್ಧಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ನ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಟ್ರಸ್ಟ್ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿ 13 ಜನರನ್ನು ಬಂಧಿಸಲಾಗಿದೆ.
ಕಳೆದ ಗುರುವಾರ ಲಾಕ್ ಡೌನ್ ನಡುವೆ ನಿಯಮ ಉಲ್ಲಂಘಿಸಿ ಸಿದ್ಧಲಿಂಗೇಶ್ವರ ದೇವಸ್ಥಾನದ ರಥೋತ್ಸವ ಮಾಡಿದ್ದರು. ಮುಂಜಾನೆ ವೇಳೆಗೆ ನೂರಾರು ಜನರು ಸೇರಿ ರಥೋತ್ಸವ ಮಾಡಿದ್ದರು.
ರಥೋತ್ಸವ ಮಾಡುವುಲ್ಲಾ ಎಂದು ಮೊದಲು ಪೊಲೀಸರಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೆ ನಂತರ ಪೊಲೀಸರಿಗೆ ಮಾಹಿತಿ ನೀಡದೆ ರಥೋತ್ಸವ ನಡೆಸಿದ್ದರು.
ವಾಡಿ ಠಾಣೆ ಪೊಲೀಸರು ಟ್ರಸ್ಟ್ ನ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ