ದತ್ತ ಮಹಾರಾಜರಿಗೆ ರೆಡ್ಡಿ ವಿಶೇಷ ಪೂಜೆ
Team Udayavani, May 27, 2019, 6:00 AM IST
ಅಫಜಲಪುರ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ಜನ ಜಾನುವಾರುಗಳು ತತ್ತರಿಸಿವೆ. ಹೀಗಾಗಿ, ಈ ಬಾರಿ ಉತ್ತಮ ಮಳೆ, ಬೆಳೆಯಾಗಿ ರೈತರಿಗೆ ಅನುಕೂಲವಾಗಲಿ. ಎಲ್ಲವೂ ಸಮೃದ್ಧವಾಗಿ ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳು ದೂರವಾಗಲಿ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ದತ್ತಾತ್ರೇಯ ಮಹಾರಾಜರಿಗೆ ವಿಶೇಷ ಪೂಜೆ ನೆರವೇರಿಸಿದರು.
ತಾಲೂಕಿನ ದೇವಲಗಾಣಗಾಪುರಕ್ಕೆ ಭೇಟಿ ನೀಡಿ ದತ್ತ ಮಹಾರಾಜರಿಗೆ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸುಮಾರು ಹತ್ತು ವರ್ಷಗಳ ಹಿಂದೆ ಇಲ್ಲಿಗೆ ಭೇಟಿ ನೀಡಬೇಕೆಂದು ಹರಕೆ ಕಟ್ಟಿಕೊಂಡಿದ್ದೆ. ಆದರೆ, ಅನೇಕ ಕಾರಣಗಳಿಂದಾಗಿ ಇಲ್ಲಿಗೆ ಬರಲಾಗಿರಲಿಲ್ಲ. ಈಗ ದತ್ತಾ ತ್ರೇಯ ಮಹಾರಾಜರು ನನ್ನನ್ನು ಕರೆಸಿಕೊಂಡಿದ್ದಾರೆ. ಹೀಗಾಗಿ, ಗಾಣಗಾಪುರಕ್ಕೆ ಬಂದು ಪೂಜೆ ನೆರವೇರಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ