ಮನೆಗೊಂದು ಮರ ನೆಟ್ಟು ಬರ ದೂರ ಮಾಡಿ


Team Udayavani, Jul 5, 2017, 10:53 AM IST

GULB-8.jpg

ಆಳಂದ: ಇಂದಿನ ತಾಪಮಾನ ತಗ್ಗಿಸಲು ಮನೆಗೊಂದು ಮರ ನೆಟ್ಟು ಬರ ದೂರಮಾಡಲು ಪ್ರತಿಯೊಬ್ಬರು ದೃಢ ಸಂಕಲ್ಪ ಮಾಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಟ್ಟಣ ಶಾಖೆ ಸಂಯೋಜಕ ರಾಘವೇಂದ್ರ ಕುಮಟಾ ಹೇಳಿದರು.

ಪಟ್ಟಣದ ರೇವಣಸಿದ್ದೇಶ್ವರ ಕಾಲೋನಿ ಜ್ಯೋತಿಬಾ ಫುಲೆ ಪೂರ್ವ ಪ್ರಾಥಮಿಕ ಶಾಲೆ ಮತ್ತು ಪ್ರಾರ್ಥನಾ ಹಿರಿಯ
ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್‌ಬಿಐ ಇವುಗಳಸಹಯೋಗದಲ್ಲಿ
ಹಮ್ಮಿಕೊಳ್ಳಲಾಗಿದ್ದ ವನ ಮಹೋತ್ಸವ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಭಾಗವು ಸದಾ ತಾಪಮಾನದಿಂದ ಕೂಡಿರುತ್ತದೆ. ಇದನ್ನು ಕಡಿಮೆ ಮಾಡಲು ಸಸಿ ನೆಟ್ಟು ಸಂರಕ್ಷಣೆ ಮಾಡಿದಾಗ ಮಾತ್ರ ಶುದ್ಧ ಗಾಳಿ, ನೀರು, ಬೆಳಕು ಲಭಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರ ಈಶ್ವರೀಯ ವಿದ್ಯಾಲಯದ ಸಂಯೋಜಕಿ ಬಿಕೆ ಗುರುದೇವಿ ಅಕ್ಕನವರು ಮಾತನಾಡಿ, ಹಸಿರು ನಮ್ಮೆಲ್ಲರ ಉಸಿರಾಗಬೇಕು. ಅಂದಾಗ ಮಳೆ, ಬೆಳೆ ಸಮೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಂತ ಸಾವಂತ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾಳಿ, ಕನ್ನಡ ಜಾನಪದ ಪರಿಷತ್‌ ತಾಲೂಕು ಅಧ್ಯಕ್ಷ ಅಪ್ಪಸಾಹೇಬ ತೀಥೆì, ಕಾರ್ಯದರ್ಶಿ ಡಿ.ಎಂ. ಪಾಟೀಲ ಮಾತನಾಡಿದರು.

ಕಮಲಾಪುರ ಡಯಟ್‌ ಕೇಂದ್ರದ ಉಪನ್ಯಾಸಕ ಗುಂಡಪ್ಪ ಹುಡಗೆ, ಸಿಆರ್‌ಸಿ ಸಂಯೋಜಕ ಪ್ರಕಾಶ ಸುರವಸೆ,
ಮುಖಂಡ ಶರಣಯ್ಯ ಮಠಪತಿ, ದತ್ತಾತ್ರೇಯ ಬಿರಾದಾರ, ಪದ್ಮಣ್ಣ ಬಿಸಗುಂಡೆ, ಕನಕಪ್ಪ ಬಂಡಿ, ಸುಲೋಚನಾ
ಮುನೊಳಿ, ಗಂಗಮ್ಮ, ಭಾಗ್ಯಶ್ರೀ ಕುಮ್ಮೆ, ಬಿಕೆ ಶಿಲ್ಪಾ ಇದ್ದರು. ಮುಖ್ಯಶಿಕ್ಷಕಿ ಗಾಯತ್ರಿ ಕುಲಕರ್ಣಿ ಸ್ವಾಗತಿಸಿದರು. ರಾಮಚಂದ್ರ ತರಂಗೆ ನಿರೂಪಿಸಿದರು. ಸುಧಾರಾಣಿ ಭಕರೆ ವಂದಿಸಿದರು. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.