ಜಮೀನು-ಮನೆ ನೀಡಿ ತಾಂಡಾ ಸ §ಳಾಂತರಿಸಲು ಮನವಿ


Team Udayavani, Jul 8, 2018, 10:58 AM IST

gul-2.jpg

ಚಿಂಚೋಳಿ: ಅನೇಕ ತಲೆಮಾರಿನಿಂದ ನಾವು ಇಲ್ಲಿ ವಾಸವಾಗಿದ್ದೇವೆ. ನಮ್ಮ ಮನೆ, ಜಮೀನು ಬಿಟ್ಟು ಅರಣ್ಯಪ್ರದೇಶದಿಂದ ಹೊರಗೆ ಹೋಗಲು ಆಗುವುದಿಲ್ಲ. ನಮ್ಮ ಆಸ್ತಿಗೆ ಸೂಕ್ತ ಪರಿಹಾರ ನೀಡಿ, ಸರಕಾರದಿಂದ ಜಮೀನು, ವಾಸಿಸಲು ಮನೆ ಕಟ್ಟಿಸಿಕೊಟ್ಟರೆ ಸ್ಥಳಾಂತರಗೊಳ್ಳುತ್ತೇವೆ ಎಂದು ಸೇರಿಭಿಕನಳ್ಳಿ ತಾಂಡಾದ ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಇರುವ ಸೇರಿಭಿಕನಳ್ಳಿ ತಾಂಡಾದಲ್ಲಿ ಶನಿವಾರ ವನ್ಯಜೀವಿ ಧಾಮ ಅರಣ್ಯ ಇಲಾಖೆಯಿಂದ ಏರ್ಪಡಿಸಿದ ಸೇರಿಭಿಕನಳ್ಳಿ ತಾಂಡಾ ಸ್ಥಳಾಂತರ ಕುರಿತು ಶಾಸಕ ಡಾ| ಉಮೇಶ ಜಾಧವ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು.

ತಾಂಡಾದ ಮುಖ್ಯಸ್ಥ ಧನಸಿಂಗ ರಾಠೊಡ ಮಾತನಾಡಿ, ತಾಂಡಾದಲ್ಲಿ ಒಟ್ಟು 68.16 ಎಕರೆ ಗುಂಟೆ ಪಟ್ಟಾ ಜಮೀನಿದೆ. 55 ಮನೆಗಳು, 260 ಜನಸಂಖ್ಯೆಯಿದೆ. 55 ಕುಟುಂಬಗಳು ಆಹಾರ ಪಡಿತರ ಚೀಟಿಯನ್ನು ಪಡೆದುಕೊಂಡಿವೆ. ಪ್ರತಿಯೊಂದು ಕುಟುಂಬಕ್ಕೆ ವಿಶೇಷ ಪ್ಯಾಕೇಜ್‌ನಡಿ 15ಲಕ್ಷ ರೂ. ನೀಡಬೇಕು. ಜಮೀನು ಇಲ್ಲದವರಿಗೆ ಜಮೀನು ಸರಕಾರದಿಂದ ಕೊಡಿಸಬೇಕು. ಪ್ರತಿ ಎಕರೆಗೆ 7ಲಕ್ಷ ರೂ.ನೀಡಬೇಕು. ವಾಸಿಸುವುದಕ್ಕಾಗಿ ಮನೆ ನಿರ್ಮಿಸಿಕೊಡಬೇಕು. ಜಮೀನುಗಳಲ್ಲಿ ಬೋರವೆಲ್‌ ಕೊರೆಯಿಸಿ ವಿದ್ಯುತ್‌ ಸಂಪರ್ಕ ಕೊಡಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.

ಶಾಸಕ ಡಾ| ಉಮೇಶ ಜಾಧವ ತಾಂಡಾ ಜನರ ಅಭಿಪ್ರಾಯ ಆಲಿಸಿ, ಬೇಕಾಗುವ ಸೌಲಭ್ಯ, ಬೇಡಿಕೆ, ಆಸ್ತಿಪಾಸ್ತಿ ಬಗ್ಗೆ ಪರಿಹಾರ ನಿಗದಿಪಡಿಸಿ ಒಮ್ಮತದಿಂದ ಎಲ್ಲರೂ ತಿಳಿಸಿದರೆ ನಾನು ಸರಕಾರದ ಗಮನ ಸೆಳೆದು ಹೆಚ್ಚಿನ ಪರಿಹಾರ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.

ಜಮೀನು ಕಳೆದುಕೊಂಡವರಿಗೆ ಚಿಮ್ಮಾಇದಲಾಯಿ, ಐನೋಳಿ, ಭೋಗಾಲಿಂಗದಳ್ಳಿ ಗ್ರಾಮಗಳ ಸುತ್ತಮುತ್ತ ಜಮೀನು ಕೊಡಿಸುವ ಪ್ರಯತ್ನ ಮಾಡುತ್ತೇನೆ. ಅರಣ್ಯ ಇಲಾಖೆ ತೆಗೆದುಕೊಳ್ಳುವ ನಿಯಮಗಳಿಗೆ ಬದ್ಧರಾಗಬೇಕು ಎಂದು ಸಲಹೆ ನೀಡಿದರು.

ತಾಂಡಾದ ಮುಖ್ಯಸ್ಥರಾದ ಗೋಪಾಲ ಜಾಧವ, ಮನ್ನುಸಿಂಗ್‌ ರಾಠೊಡ, ರಾಮಶೆಟ್ಟಿ ರಾಠೊಡ, ಶಂಕರ,ಲಿಂಬಾಜಿ, ಅಶೋಕ ಚವ್ಹಾಣ ಇನ್ನಿತರರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ಡಿಎಫ್‌ಒ ಶಿವಶಂಕರ, ಎಸಿಎಫ್‌ ರಾಮಕೃಷ್ಣ ಯಾದವ್‌, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ,ಆರ್‌ಎಫ್‌ಒ ಸುನೀಲ ಚವ್ಹಾಣ, ತಹಶೀಲ್ದಾರ್‌ ಪಂಡಿತರಾವ್‌ ಬಿರಾದಾರ, ತಾಪಂ ಅಧಿಕಾರಿ ಮಹಮ್ಮದ ಮೈನೋದ್ದೀನ್‌ ಪಟಲಿಕರ, ಕಂದಾಯ ನಿರೀಕ್ಷಕ ಕೇಶವ ಕುಲಕರ್ಣಿ, ಸಂಜೀವ ಚವ್ಹಾಣ ಇನ್ನಿತರರು ಭಾಗವಹಿಸಿದ್ದರು.

ವಲಯ ಅರಣ್ಯಾಧಿಕಾರಿ ಸುನೀಲಕುಮಾರ ಚವ್ಹಾಣ ಸ್ವಾಗತಿಸಿದರು. ಸಿದ್ದಾರೂಢ ವಂದಿಸಿದರು. ತಾಂಡಾದ ಮಹಿಳೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.