ಶೈಕ್ಷಣಿಕ ಸಾಲಮನ್ನಾಕ್ಕಾಗಿ ದೆಹಲಿಧರಣಿಯಲ್ಲಿ ಭಾಗವಹಿಸಲು ಮನವಿ


Team Udayavani, Dec 11, 2018, 10:48 AM IST

gul-4.jpg

ಕಲಬುರಗಿ: ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳ ಬಡ್ಡಿ ಹಣ ಬಿಡುಗಡೆ ಮಾಡಬೇಕು ಹಾಗೂ ಹೈ.ಕ.ವ್ಯಾಪ್ತಿಯಲ್ಲಿನ ಜಿಲ್ಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು 371 (ಜೆ) ಅಡಿ ಸಂಪೂರ್ಣ ಸಾಲ ಮನ್ನಾ ಮಾಡಲು ಒತ್ತಾಯಿಸಿ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಭಾಗವಹಿಸುವಂತೆ ಪಾಲಕರಲ್ಲಿ ವೇದಿಕೆ ಅಧ್ಯಕ್ಷ ಎಂ.ಬಿ.ಅಂಬಲಗಿ ಮನವಿ ಮಾಡಿದರು.

ನಗರದಲ್ಲಿ ನಡೆದ ಶೈಕ್ಷಣಿಕ ಸಾಲ ಪಡೆದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು. ವಾರ್ಷಿಕ ಆದಾಯ 4.5 ಲಕ್ಷಕ್ಕಿಂತ ಕಡಿಮೆಯಿರುವ ಉನ್ನತ ವ್ಯಾಸಂಗಕ್ಕಾಗಿ ಪಡೆದ ಶೈಕ್ಷಣಿಕ ಸಾಲಕ್ಕಾದ ಬಡ್ಡಿ ಕೇಂದ್ರ ಸರಕಾರ 2009 ಮತ್ತು 2014ರಲ್ಲಿ ತುಂಬುವುದಾಗಿ ಆದೇಶ ನೀಡಿ ಹಣ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಮತ್ತು ಹೈದ್ರಾಬಾದ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಪಡೆದ ಶೈಕ್ಷಣಿಕ ಸಾಲವನ್ನು 371 (ಜೆ) ಅಡಿ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ವೇದಿಕೆ ನೇತೃತ್ವದಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಾಲ ಪಡೆದ ವಿದ್ಯಾರ್ಥಿಗಳ ಪಾಲಕರು ಡಿ. 12 ಮತ್ತು 13ರಂದು ದೆಹಲಿ ಜಂತರ-ಮಂತರನಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಭಾಗವಹಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ಪಾಲಕರಲ್ಲಿ ಅವರು ಮನವಿ ಮಾಡಿದರು.

ಡಿ. 10 ಮತ್ತು 11ರಂದು ಬೀದರ, ಕಲಬುರಗಿ, ಹೈದ್ರಾಬಾದ, ಮುಂತಾದ ಸ್ಥಳಗಳಿಂದ ರೈಲ್ವೆ ಮೂಲಕ ದೆಹಲಿಗೆ ಹೋಗಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಎಲ್ಲ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಜಂತರ-ಮಂತರನಲ್ಲಿ ನಡೆಯುವ ಹೋರಾಟಕ್ಕೆ ಬೆಂಬಲಿಸಿ ಕೇಂದ್ರ ಸರಕಾರ ಶೈಕ್ಷಣಿಕ ಸಾಲಮನ್ನಾ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕುವಂತೆ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಲ್ಲಿ ವೇದಿಕೆ ಮನವಿ ಮಾಡುತ್ತದೆ ಎಂದು ಹೇಳಿದರು.

ಸೂರ್ಯಕಾಂತ ಜೀವಣಗಿ, ಬಸವರಾಜ ರಾಜಾಪುರ, ಕೃಷ್ಣ ಭಟ್‌ ಜೋಶಿ, ಜಗನ್ನಾಥರೆಡ್ಡಿ ಯಾದಗಿರಿ, ರವಿ ಶಾಸ್ತ್ರೀ, ಪ್ರಭು ಪಾಟಿಲ. ಮೊಹಮ್ಮದ್‌ ಜಾಫರ್‌, ಆರ್‌. ಎಸ್‌. ಪಾಟಿಲ, ದಿಲೀಪ ಸೇರಿದಂತೆ ನೂರಾರು ಪಾಲಕರು ಉಪಸ್ತಿತರಿದ್ದರು. ದೆಹಲಿಗೆ ಬರಬಯಸುವ ಪಾಲಕರು
9880169907ಗೆ ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.