ರಸ್ತೆ ಕಾಮಗಾರಿ ಪೂರ್ಣ : ಸುಗಮ ಸಂಚಾರಕ್ಕೆ ಅನುಕೂಲ
Team Udayavani, Jan 14, 2019, 7:49 AM IST
ಚಿಂಚೋಳಿ: ತಾಲೂಕಿನ ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವ ಕುಂಚಾವರಂ-ಪೆದ್ದಾತಾಂಡಾ, ವಂಟಿಚಿಂತಾ-ಗೋಪುನಾಯಕ-ಧರ್ಮಸಾಗರ ಗ್ರಾಮದ ವರೆಗೆ ನಡೆಯುತ್ತಿರುವ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ.
ಗಡಿಯಲ್ಲಿರುವ ಅತಿ ಹಿಂದುಳಿದ ತಾಂಡಾ, ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಮತ್ತು ಅನೇಕ ವರ್ಷಗಳಿಂದ ರಸ್ತೆಗಳನ್ನೇ ಕಾಣದೆ ಹದಗೆಟ್ಟಿರುವ ರಸ್ತೆ ಸುಧಾರಣೆಗೆ ಶಾಸಕ ಡಾ| ಉಮೇಶ ಜಾಧವ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಒಟ್ಟು 13 ಕಿ.ಮೀ ರಸ್ತೆ ಸುಧಾರಣೆಗಾಗಿ ಸರಕಾರದಿಂದ 8.19 ಕೋಟಿ ರೂ. ಮಂಜೂರಿಗೊಳಿಸಿದ್ದಾರೆ. 2017 ಅಕ್ಟೋಬರ್ 7ರಂದು ಪ್ರಾರಂಭಗೊಳಿಸಿದ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ ಕಳೆದ ಡಿಸೆಂಬರ್ 18ಕ್ಕೆ ಪೂರ್ಣಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್