ಎಟಿಎಂನಿಂದ 6.12 ಲಕ್ಷ ರೂ. ಕಳ್ಳತನ
Team Udayavani, Jul 2, 2018, 6:30 AM IST
ಕಲಬುರಗಿ: ಗ್ಯಾಸ್ ಕಟರ್ನಿಂದ ಆ್ಯಕ್ಸಿಸ್ ಬ್ಯಾಂಕ್ ಎಟಿಎಂ ಕಟ್ ಮಾಡಿ ಅದರಲ್ಲಿದ್ದ 6,12,800 ರೂ. ನಗದು ದೋಚಿದ ಘಟನೆ ಕಮಲಾಪುರ ಬಳಿಯ ಹೆದ್ದಾರಿ ಹತ್ತಿರವಿರುವ ಗುರು ಮಾಟೂರ ಕಾಂಪ್ಲೆಕ್ಸ್ನಲ್ಲಿ ನಡೆದಿದೆ.
ಕಳ್ಳರು ಎಟಿಎಂ ಇರುವ ಹಿಂದಿನ ಕೋಣೆಯಲ್ಲಿ ಎಟಿಎಂಗೆ ಅಳವಡಿಸಿದ್ದ ಡಿವಿಆರ್ ಸಂಪರ್ಕ ಕತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಎಟಿಎಂ ಮೇಲ್ಗಡೆ ಇರುವ ಮುಂಬೈ ಮೂಲದ ಮನಿ ಸ್ಪಾಟ್ ಹಿಟಾಚಿ ಪೇಮೆಂಟ್ ಸರ್ವಿಸಸ್ ಎಟಿಎಂ ಮಷಿನ್ ಇದ್ದ ಶಟರ್ನಲ್ಲಿ ಹೋಗಿ ಕಳ್ಳರು ಯಂತ್ರಕ್ಕೆ ಹಾನಿ ಮಾಡಿದ್ದು, ಯಾವುದೇ ಕಳ್ಳತನವಾಗಿಲ್ಲ. ಈ ಸಂಬಂಧ ಆ್ಯಕ್ಸಿಸ್ ಬ್ಯಾಂಕ್ ಎಟಿಎಂ ಸೂಪರ್ವೈಜರ್ ಹುಬ್ಬಳ್ಳಿಯ ವಿದ್ಯಾನಗರದ ಚೇತನಾ ಕಾಲೋನಿಯ ಸಂದೀಪ ಕೃಷ್ಣಾಜಿ ಕುಲಕರ್ಣಿ ಕಮಲಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ