ಶರಣಬಸವ ಮಹಾದಾಸೋಹ ದರ್ಶನಂ ಮಹಾಕಾವ್ಯ ಬಿಡುಗಡೆ


Team Udayavani, Jun 20, 2021, 4:54 PM IST

sdfghgfdsdfgbhnb

ಕಲಬುರಗಿ: 18ನೇ ಶತಮಾನದ ಸಂತ ಹಾಗೂ ಸಾಮಾಜಿಕ ಸುಧಾರಕ ಶ್ರೀ ಶರಣಬಸವೇಶ್ವರರ ಜೀವನ, ಅವ ರ ಕುರಿತು “ಶ್ರೀ ಶರಣಬಸವ ಮಹಾದಾಸೋಹ ದರ್ಶನಂ’ ಮಹಾಕಾವ್ಯ ಎನ್ನುವ ಮಹತ್ವಾಕಾಂಕ್ಷೆವುಳ್ಳ ಗ್ರಂಥಯೊಂದನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅಂಧ ಪ್ರಾಧ್ಯಾಪಕ ಶಿವರಾಜ ಶಾಸ್ತ್ರೀ ಹೇರೂರ ಹೊರತಂದಿದ್ದಾರೆ.

ಶರಣಬಸವೇಶ್ವರ ಕಲಾ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೊಫೆಸರ್‌ ಶಿವರಾಜ ಶಾಸ್ತ್ರೀ ಹೇರೂರ ಅವರು ಶರಣಬಸವೇಶ್ವರರ ಜೀವನ ಮತ್ತು ಅವ ಧಿ ಬಗ್ಗೆ ಕಾವ್ಯ ಸ್ವರೂಪದಲ್ಲಿ ಕೇವಲ ಮೂರು ತಿಂಗಳುಗಳಲ್ಲಿ ಈ ಗ್ರಂಥ ಬರೆದಿದ್ದಾರೆ. ಪ್ರೊಫೆಸರ್‌ ಹೇರೂರ ಇದೇ ಮೊದಲ ಬಾರಿಗೆ ಆರಾಧ್ಯ ದೈವ ಶ್ರೀ ಶರಣಬಸವೇಶ್ವರರ ಜೀವನ ಮತ್ತು ಅವ ಧಿ ಬಗ್ಗೆ ಸಂಪೂರ್ಣ ಸಾರವನ್ನು ಒಳಗೊಂಡ ಗ್ರಂಥ ರಚಿಸಿದ್ದಾರೆ. ಕೆ.ವಿ. ಪುಟ್ಟಪ್ಪ (ಕುವೆಂಪು) ಅವರ “ಮಹಾಕಾವ್ಯ’ದ ನಂತರ ಹೊರಬಂದ ಮಹಾಕಾವ್ಯ ಇದಾಗಿದೆ.

ಪ್ರೊ| ಹೇರೂರ ಕುವೆಂಪು ನಂತರ ಮಹಾಕಾವ್ಯ ಬರೆದ ಏಕೈಕ ಲೇಖಕರಾಗಿದ್ದಾರೆ. 444 ಪುಟಗಳ ಮಹಾಕಾವ್ಯವು 1564 ಸಾಲಿನ ಚರಣಗಳನ್ನು ಹೊಂದಿದೆ. 18ನೇ ಶತಮಾನದ ಭೀಕರ ಬರಗಾಲವೊಂದರಲ್ಲಿ ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ತನ್ನ ಸೇವೆಯೊಂದಿಗೆ ರಕ್ಷಕನಾಗಿ ಹೊರಹೊಮ್ಮಿದ ಮಹಾನ್‌ ಸಂತರ ಜೀವನವನ್ನು ಈ ಕೃತಿ ತಿಳಿಸುತ್ತದೆ. ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿ ಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರ “ಶರಣಬಸವೇಶ್ವರ ಪುರಾಣ-ಒಂದು ಅಧ್ಯಯನ’ ಎನ್ನುವ ವಿಷಯ ಕುರಿತು ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಮುಗಿಸಿದ ಪ್ರೊಫೆಸರ್‌ ಹೇರೂರ, ಶರಣಬಸವೇಶ್ವರರ ಜೀವನ ಮತ್ತು ಅವಧಿ ಬಗ್ಗೆ ಸಮಗ್ರ ಪುಸ್ತಕ ಬರೆಯಬೇಕೆಂದು ಬಯಸಿದ್ದೇವು ಎಂದು ತಿಳಿಸಿದ್ದಾರೆ. ಈ ಗ್ರಂಥ ಸತ್ಯಾಸತ್ಯತೆ ಮತ್ತು ಭಾಷೆ ಶ್ರೀಮಂತಿಕೆಯಿಂದ ಸಾಹಿತ್ಯ ವಲಯಗಳಲ್ಲಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟಿದೆ.

ಪುಸ್ತಕದ ಮತ್ತೂಂದು ವೈಶಿಷ್ಟ ವೆಂದರೆ ಪ್ರೊಫೆಸರ್‌ ಹೇರೂರ ಪುಸ್ತಕವನ್ನು ಬ್ರೆçಲ್‌ ಲಿಪಿ ರೂಪದಲ್ಲಿಯೂ ಹೊರತಂದಿದ್ದಾರೆ. ಈ ಪುಸ್ತಕವನ್ನು ಶರಣಬಸವ ವಿವಿ ವತಿಯಿಂದ ಪ್ರಕಟಿಸಲಾಗಿದೆ. ಈ ಗ್ರಂಥದಲ್ಲಿ ಶರಣಬಸವೇಶ್ವರರು ಜನ್ಮತಾಳಿದ ಕುರಿತು ಮಾಹಿತಿ ನೀಡಲಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.