ಶರಣಬಸವ ವಿವಿ: 3 ಹೊಸ ಕೋರ್ಸ್‌ಗೆ ಅನುಮೋದನೆ


Team Udayavani, Jul 17, 2021, 12:33 PM IST

rಎ್ದತದಗದಗ್​ದಗ

ಕಲಬುರಗಿ: ಪ್ರಸಕ್ತ ಸಾಲಿನ 2021-22ರ ಶೈಕ್ಷಣಿಕ ವರ್ಷದಿಂದ ಎರಡು ಪದವಿ ಪೂರ್ವ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಮತ್ತು ಒಂದು ಸ್ನಾತಕೋತ್ತರ ಕೋರ್ಸ್‌ ಪ್ರಾರಂಭಿಸಲು ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಶರಣಬಸವ ವಿಶ್ವವಿದ್ಯಾಲಯಕ್ಕೆ ಅನುಮೋದನೆ ನೀಡಿದೆ.

ಆರ್ಟಿμಶಿಯಲ್‌ ಇಂಟೆಲಿಜೆನ್ಸ್‌ ಮತ್ತು ಮಷಿನ್‌ ಲರ್ನಿಂಗ್‌ (ಬಿ.ಟೆಕ್‌), ಎನರ್ಜಿ ಇಂಜಿನಿಯರಿಂಗ್‌ (ಬಿ.ಟೆಕ್‌)ನಲ್ಲಿ ಎರಡು ಪದವಿ ಪೂರ್ವ ಕೋರ್ಸ್‌ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯ ಸಲ್ಲಿಸಿದ ಪ್ರಸ್ತಾವನೆಗಳಿಗೆ ಎಐಸಿಟಿಇ (ಂMಅಖೀಇ) ಅನುಮೋದನೆ ನೀಡಿದ್ದು, ಆರ್ಟಿಶಿಯಲ್‌ ಇಂಟೆಲಿಜೆನ್ಸ್‌ ಮತ್ತು ಡಾಟಾ ಸೈನ್ಸ್‌ (ಎಂ. ಟೆಕ್‌)ನಲ್ಲಿ ಸ್ನಾತಕೋತ್ತರ ಕೋರ್ಸ್‌ಗೆ ಅನುಮೋದನೆ ನೀಡಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ| ಅನಿಲಕುಮಾರ ಬಿಡವೆ ತಿಳಿಸಿದ್ದಾರೆ.

ಹೊಸ ಬಿ.ಟೆಕ್‌ ಕೋರ್ಸ್‌ಗಳಲ್ಲಿ ತಲಾ 60 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಹೊಂದಲು ಅವಕಾಶವಿದೆ. ಹೊಸ ಎಂ.ಟೆಕ್‌ ಕೋರ್ಸ್‌ ನಲ್ಲಿ 18 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆಯಲು ಅವಕಾಶವಿದೆ ಎಂದು ಡಾ| ಬಿಡವೆ ತಿಳಿಸಿದ್ದಾರೆ. ಈ ಮೂರು ಹೊಸ ಕೋರ್ಸ್‌ಗಳ ಆರಂಭಕ್ಕಾಗಿ ಎಐಸಿಟಿಇ ಅನುಮೋದನೆ ಪಡೆಯಲು ಕಾರಣಿಭೂತರಾದ ಮತ್ತು ಸಹ ಕರಿಸಿದ ವಿಶ್ವವಿದ್ಯಾಲಯದ ಕುಲಾಧಿ ಪತಿ ಹಾಗೂ ಮಹಾದಾಸೋಹ ಪೀಠಾಧಿ ಪತಿಗಳಾದ ವಿದ್ಯಾಭಂಡಾರಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್‌ ಮಾತೋಶ್ರೀ ಡಾ| ದಾûಾಯಿಣಿ ಅವ್ವ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ಕುಲಪತಿ ಡಾ| ನಿರಂಜನ ವಿ.ನಿಷ್ಠಿ, ಸಮ ಕುಲಪತಿಗಳಾದ ಪ್ರೊ| ವಿ.ಡಿ. ಮೈತ್ರಿ, ಎನ್‌. ಎಸ್‌. ದೇವರಕಲ್‌, ಡೀನ್‌ ಡಾ| ಲಕ್ಷಿ¾à ಪಾಟೀಲ ಮಾಕಾ, ಡಾ| ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಬೆಂಬಲ ಮತ್ತು ಸಹಕಾರ ನೀಡಿದಕ್ಕಾಗಿ ಕೃತಜ್ಞತೆ ತಿಳಿಸಿದ್ದಾರೆ. ಅಭಿನಂದನೆ: ಮೂರು ಹೊಸ ಕೋರ್ಸ್‌ಗಳ ಆರಂಭಕ್ಕಾಗಿ ಎಐಸಿಟಿಇಯಿಂದ ಅನು ಮೋದನೆ ಪಡೆದಿದ್ದಕ್ಕಾಗಿ ವಿಶ್ವವಿದ್ಯಾಲಯದ ಕುಲಾಧಿ ಪತಿ ಹಾಗೂ ಮಹಾದಾಸೋಹ ಪೀಠಾ ಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹಾಗೂ ಮಾತೋಶ್ರಿ ಡಾ| ದಾûಾಯಿಣಿ ಅವ್ವ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಕುಲಸಚಿವ ಡಾ| ಅನಿಲಕುಮಾರ ಬಿಡವೆ ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗೆ ಅಭಿನಂದನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.