ಸರ್ವಜ್ಞ ನಿಗಮ ಸ್ಥಾಪನೆಗೆ ಮನವಿ: ಶಾಸಕ ರೇವೂರ್‌


Team Udayavani, Feb 21, 2018, 10:26 AM IST

gul-3.jpg

ಕಲಬುರಗಿ: ವಿಶ್ವಕ್ಕೆ ತ್ರಿಪದಿಯ ಬ್ರಹ್ಮನೆಂದೇ ಖ್ಯಾತಿಯಾಗಿರುವ ಕನ್ನಡದ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞ ಅವರ ಹೆಸರಿನಲ್ಲಿ ನಿಗಮವನ್ನು ಸ್ಥಾಪಿಸಲು ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ದತ್ತಾತ್ರೇಯ ಪಾಟೀಲ ರೇವೂರ್‌ ಹೇಳಿದರು.

ಇಲ್ಲಿನ ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಾ ಮನವತಾವಾದಿ ಕನ್ನಡ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
 
ಸಾಮಾನ್ಯ ಮನುಷ್ಯನಾಗಿರುವ ಭಕ್ತ ಕುಂಬಾರ ಭಕ್ತಿಯಿಂದ ಭಗವಂತನ್ನು ಪಡೆದುಕೊಂಡ. ಕಾಯಕವೇ ಕೈಲಾಸ ಎಂದುಕೊಂಡ ಕುಂಬಾರ ಸಮಾಜದ ದಿನೇ-ದಿನೇ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದರು.

ನಿವೃತ್ತ ಗ್ರಂಥಪಾಲಕ ಹಾಗೂ ಸಾಹಿತಿ ಬನ್ನಪ್ಪ ಬಿ.ಕೆ ಉಪನ್ಯಾಸ ನೀಡಿ, ಡಾ| ಬಿ.ಆರ್‌ ಅಂಬೇಡ್ಕರ್‌, ನಿಜ ಶರಣ ಅಂಬಿಗರ ಚೌಡಯ್ಯ, ಕನಕದಾಸ ಇಂತಹ ಹಲವು ಮಹ್ಮಾತರ ಜಯಂತಿಗಳು ಯಾವ ರೀತಿ ವಿಜೃಂಭಣೆಯಿಂದ
ಆಚರಣೆ ಮಾಡಲಾಗುವುದೋ ಅದೇ ರೀತಿ ಮಹಾ ಮಾನವತಾವಾದಿ ಕನ್ನಡದ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞರ ಜಯಂತಿ ಆಚರಣೆಯಾಗಬೇಕು ಎಂದರು.

ಹಲವು ಮಹಾತ್ಮರ ಜಯಂತಿ ಆಚರಣೆ ಮಾಡುವುದರ ಉದ್ದೇಶ ಆ ಮಹಾತ್ಮರ ಗುಣಗಳನ್ನು ಸಾಮಾನ್ಯ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನುಗ್ಗಲಿ ಎನ್ನುವುದೇ ಆಗಿದೆ. ಪ್ರತಿಯೊಬ್ಬರಿಗೂ ಜೀವನದಲ್ಲಿ ಸಾಧನೆಗೆ ಗಟ್ಟಿ ಮನಸ್ಸು ಅವಶ್ಯಕ. ಕುಂಬಾರ ಸಮಾಜದ ಜನರಲ್ಲಿ ಒಗಟ್ಟಿನ ಕೊರತೆಯಿದೆ ಎಂದರು. 

ಆಡು ಮುಟ್ಟದ ಗಿಡವಿಲ್ಲ ಕವಿ ಸರ್ವಜ್ಞ ಬರೆಯದ ವಿಷಯವಿಲ್ಲ ಎನ್ನುವಂತೆ ಶತಮಾನಗಳ ಹಿಂದೆ ಕವಿ ಸರ್ವಜ್ಞ ಹಲವಾರು ವಿಷಯಗಳ ಕುರಿತು ವಚನಗಳನ್ನು ರಚಿಸಿದರು.  ಸದ್ಯ ಅವರು ಬರೆದ ಎರಡು ಸಾವಿರ ವಚನಗಳು ಲಭ್ಯ ಇವೆ ಎಂದು ತಿಳಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಯಕ ಜೀವಿಗಳಿಗೆ ಸನ್ಮಾನ ಮಾಡಲಾಯಿತು. ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ ಶಿವಶರಣಪ್ಪ ಕುಂಬಾರ, ಜಿಲ್ಲಾ ಕುಂಬಾರ ಸಂಘದ ಮಹಿಳಾ ಘಟಕ ಅಧ್ಯಕ್ಷೆ ರೇಖಾ ಕುಂಬಾರ, ದತ್ತಪ್ಪ ಸಾಗನೂರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಮೆರವಣಿಗೆ ವಿವಿಧ ಕಲಾ ತಂಡಗಳ ತ್ರಿಪದಿ ಕವಿ ಸರ್ವಜ್ಞರ ಭಾವಚಿತ್ರದ ಭವ್ಯ ಮೆರವಣಿಗೆ ನಗರದ ಸೂಪರ್‌ ಮಾರ್ಕೆಟ್‌ ಜನತಾ ಬಜಾರದಿಂದ ಜಗತ್‌ ವೃತ್ತದ ಮೂಲಕ ಡಾ| ಎಸ್‌. ಎಂ ಪಂಡಿತ ರಂಗಮಂದಿರವರೆಗೆ ಜರುಗಿತು. 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.