ವಿಶ್ವವೇ ಭಾರತದತ್ತ ನೋಡಲು ಶಿಲ್ಪಗಳೇ ಕಾರಣ


Team Udayavani, Jan 2, 2022, 2:35 PM IST

9world

ಕಲಬುರಗಿ: ಜಗತ್ತಿನಾದ್ಯಂತ ಭಾರತದ ಕೀರ್ತಿ ಹೆಚ್ಚಾಗಲು ಅಮರಶಿಲ್ಪಿ ಜಕಣಾಚಾರಿ ಅವರಂತವರು ರಚಿಸಿರುವ ಕಲಾಕೌಶಲ ಹೊಂದಿರುವ ಶಿಲ್ಪಗಳು ಕಾರಣವಾಗಿದೆ ಎಂದು ಸುಲೇಪೇಟ್‌ನ ವಿಶ್ವಕರ್ಮ ಏಕದಂಡಿನಿ ಮಠದ ದೊಡ್ಡೇಂದ್ರ ಮಹಾಸ್ವಾಮೀಜಿ ಹೇಳಿದರು.

ನಗರದ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಮತ್ತು ವಿಶ್ವಕರ್ಮ ಸಮಾಜದಿಂದ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.

ಜಕಣಾಚಾರಿ ವಿಶ್ವವೇ ಮೆಚ್ಚುವಂತ ಕಲಾ ಕಾರ್ಯವನ್ನು ಮಾಡಿದ್ದಾರೆ. ಅವರನ್ನು ಕಾಲ್ಪನಿಕ ವ್ಯಕ್ತಿ ಎಂದು ಬಿಂಬಿಸುವ ಕೆಲಸವನ್ನು ಕೆಲವರು ಮಾಡಿದ್ದರು. ಇದಕ್ಕೆ ಸಮಾಜದಿಂದ ತಕ್ಕ ಉತ್ತರ, ಪ್ರತಿಕ್ರಿಯೆ ನೀಡದ್ದರಿಂದ ನಂತರ ಕ್ಷಮೆ ಕೇಳಿದ್ದರು. ಆದ್ದರಿಂದ ಸಮಾಜದ ಪ್ರಜ್ಞಾವಂತರು ಎಚ್ಚೆತ್ತುಕೊಳ್ಳಬೇಕು ಎಂದರು.

ಶ್ರೀ ಪ್ರಣವ ನಿರಂಜನ ಮಹಾಸ್ವಾಮಿ ಮಾತನಾಡಿ, ಜಕಣಾಚಾರಿ ಅವರದ್ದು ಮೇರು ಸದೃಶ್ಯ ವ್ಯಕ್ತಿತ್ವವಾಗಿತ್ತು. ಅವರ ಕಲಾ ವೈಭವದ ಕೊಡುಗೆ ಅಪಾರ. ಅಮರಶಿಲ್ಪಿಗಳ ಕೀರ್ತಿ ಅಜರಾಮರವಾಗಿರಬೇಕು. ಎಂದೆಂದಿಗೂ ಮರೆಯಲಾಗದಂತ ಸಾಧನೆಯನ್ನು ಅವರು ಮಾಡಿದ್ದಾರೆ. ದೇಶ ವಿದೇಶದ ಪ್ರವಾಸಿಗರನ್ನು ಸೆಳೆಯುವ ಶಿಲ್ಪ ಕಲೆಯನ್ನು ರಚಿಸಿದ್ದು ನಮ್ಮ ದೇಶದ ಹೆಮ್ಮೆ ಎಂದರು.

ಜಕಣಾಚಾರಿ ಅವರ ಬಗ್ಗೆ ಉಪನ್ಯಾಸಕ ರಾಜೇಂದ್ರ ಬಡಿಗೇರ ಉಪನ್ಯಾಸ ನೀಡಿದರು. ಶಿಲ್ಪಕಲಾವಿದರಾದ ರಾಜಶೇಖರ, ವೀರೇಶ, ರವಿ, ಮೌನೇಶ, ಶರಣು,Sculptures are the reason for the world to see India ವಿನೋದ, ವಿಶ್ವನಾಥ, ಮನೋಜ, ಮೌನೇಶ ಕಂಬಾರ, ಅರSculptures are the reason for the world to see Indiaವಿಂದ ಅವರನ್ನು ವಿಶ್ವಕರ್ಮ ಸಮಾಜದಿಂದ ಸ್ಮಾನಿಸಲಾಯಿತು. ಇದಕ್ಕೂ ಮುನ್ನ ಜಿಲ್ಲಾ ಧಿಕಾರಿಗಳ ಕಚೇರಿಯ ಚುನಾವಣೆ ಶಾಖೆಯ ತಹಶೀಲ್ದಾರ್‌ ಮಹಾಂತೇಶ ಮುಡಬಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ವಿಶ್ವಕರ್ಮ ಸಮಾಜದಿಂದ ವಿವಿಧ ಬೇಡಿಕೆಗಳನ್ನು ಮುಖಂಡರು ಮಂಡಿಸಿದರು. ವಿಮಾನ ನಿಲ್ದಾಣ ಅಥವಾ ರೈಲು ನಿಲ್ದಾಣಕ್ಕೆ ವಿಶ್ವಕರ್ಮರ ನಾಮಕರಣ ಮಾಡಬೇಕು. ಹಂಪಿ ಉತ್ಸವದಲ್ಲಿ ಶಿಲ್ಪಿಗಳಿಗೂ ಆದ್ಯತೆ ನೀಡಬೇಕು. ಬೇಲೂರು ಚನ್ನಕೇಶವ ದೇವಸ್ಥಾನದ ಎದುರು ಜಕಣಾಚಾರಿ ಮೂರ್ತಿ ನಿರ್ಮಿಸಬೇಕು. ತಾಂತ್ರಿಕ ವಿವಿಗೆ ಜಕಣಾಚಾರಿ ನಾಮಕರಣ ಮಾಡಬೇಕು. ಕಲಬುರಗಿ ರಂಗ ಮಂದಿರದಲ್ಲಿ ಡಾ| ಎಸ್‌.ಎಂ. ಪಂಡಿತರ ಮೂರ್ತಿ ಪ್ರತಿಷ್ಠಾಪಿಸಬೇಕು ಹಾಗೂ ಸರ್ಕಾರದಿಂದ ಶಿಲ್ಪಿಗಳನ್ನು ಸನ್ಮಾನಿಸಬೇಕೆಂದು ಮನವಿ ಮಾಡಿದರು.

ವಿಶ್ವಕರ್ಮ ಎಕದಂಡಗಿ ಮಠದ ಸುರೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ದೇವಿಂದ್ರಪ್ಪ ಸುತಾರ, ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭೆ ಉಪಾಧ್ಯಕ್ಷ ಕಮಲಾಕರ ಅಣಕಲ್‌, ಅಶೋಕ ಪೋದ್ದಾರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.