ಪ್ರಜ್ಞಾವಂತರನ್ನು ಶಾಸನ ಸಭೆಗೆ ಕಳುಹಿಸಿ


Team Udayavani, Mar 21, 2017, 4:27 PM IST

gul3.jpg

ಅಫಜಲಪುರ: ಕಳೆದ ಎರಡು-ಮೂರು ದಶಕಗಳಿಂದ ಅಫಜಲಪುರದಲ್ಲಿ ಕಾಲೂರಿರುವ ಪಾಳೆಗಾರಿಕೆ ಸಂಸ್ಕೃತಿಗೆ ಮಂಗಳ ಹಾಡಿ ಪ್ರಜ್ಞಾವಂತರನ್ನು ಗೆಲ್ಲಿಸಿ ಶಾಸನ ಸಭೆಗೆ ಕಳುಹಿಸಿ. ಆಗಲೇ ಈ ತಾಲೂಕು ಶಾಪ ಮುಕ್ತವಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಗುಡುಗಿದರು. 

ಕರವೇ ಜಿಲ್ಲಾಧ್ಯಕ್ಷ ಶಿವಕುಮಾರ ನಾಟೀಕಾರ ಅವರ 31ನೇ ಜನ್ಮದಿನಾಚರಣೆ ಪ್ರಯುಕ್ತ ನಗರದ ನ್ಯಾಷನಲ್‌ ಹಾಲ್‌ ನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ 42 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರವೇ ಆರಂಭವಾದಾಗಿನಿಂದ ಇವತ್ತಿನವರೆಗೆ ನೆಲ, ಜಲ, ಭಾಷೆ ವಿಷಯದಲ್ಲಿ ಸ್ವಾಭಿಮಾನದಿಂದ ಸಂಘಟನಾತ್ಮಕವಾಗಿ ನಾಡ ಸೇವೆಗೆ ನಿಂತಿದ್ದೇವೆ.

ಅದರಂತೆಈ ತಾಲೂನಲ್ಲಿ ಶಿವಕುಮಾರ ಕೂಡ  ಹೋರಾಟಕ್ಕೆ ನಿಂತಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಒಬ್ಬ ಹುಡುಗ ಇವತ್ತು ಇಪ್ಪತ್ತು ಮೂವತ್ತು ಸಾವಿರ ಜನರನ್ನು ಸೇರಿಸಿ ಸಾಮೂಹಿಕ ವಿವಾಹ ಮಾಡಿರುವುದು ಸಣ್ಣ ಮಾತಲ್ಲ. ಇದು ನಿಮ್ಮ ಮನೆ ಮಗ ಮಾಡಿರುವುದು. ಅದರಂತೆ ಆತನಿಗೆ ನೀವು ಅಧಿಕಾರವನ್ನು ಕೊಟ್ಟರೆ ಆತ ಇನ್ನಷ್ಟು ಸೇವೆ ಮಾಡುತ್ತಾನೆ ಎಂದು ಹೇಳಿದರು.

ಶಿವಕುಮಾರ ನಾಟೀಕಾರ ಭೀಮಾ  ನದಿ ರಕ್ಷಣೆಗೆ ನಿಂತಿದ್ದಾರೆ. ನದಿಯಲ್ಲಿನ ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಭೀಮೆ ರಕ್ಷಣೆಗೆ ಕರವೇ ಸದಾ ಸನ್ನದ್ಧವಾಗಿದೆ. ಸರ್ಕಾರಗಳು ಕೂಡ ನದಿ ಉಳಿವಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಇಲ್ಲದಿದ್ದರೆ ದುರಂತ ದಿನಗಳು ಸಮೀಪಸಲಿವೆ ಎಂದು ಹೇಳಿದರು. ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ್ಯ ಸ್ವಾಮೀಜಿ, ಬದಲಾವಣೆ ಬಯಸ್ಸುವ ಮನಸ್ಸುಗಳಿಗೆ ಇದೊಂದು ಉತ್ತಮ ಸಮಯ.

ಯಾರೂ ಬದಲಾವಣೆಗೆ ಟೊಂಕ ಕಟ್ಟಿ ನಿಲ್ಲುತ್ತಾರೋ, ಯಾರೂ ಅಭಿವೃದ್ಧಿ ಕುರಿತು ಚಿಂತಿಸುತ್ತಾರೋ.. ಯಾರು ಸಮಾಜಮುಖೀ, ವಿಚಾರವಂತರಾಗಿರುತ್ತಾರೋ ಅಂತಹವರ ಕೈಗೆ ಅಧಿಕಾರವನ್ನು ನೀಡುವುದರಿಂದ ಅ ಭಅಗದ ಮುಂದಿನ ದಿನಗಳ ಉತ್ತಮವಾಗಿರಲಿವೆ ಎಂದು ಹೇಳಿದರು. 

ನಾಟೀಕಾರ ಕೇವಲ 31 ವರ್ಷಕ್ಕೆ ಇಷ್ಟು ಜನರನ್ನು ಸಂಪಾದಿಸಿಕೊಂಡಿರುವುದು ಆತನಲ್ಲಿ ಸಂಘಟನಾ ಶಕ್ತಿಯನ್ನು ತೋರುತ್ತದೆ. ಮುಂದಿನ ದಿನಗಳಲ್ಲಿ ಇಷ್ಟು ಜನಮುಖೀಯಾಗಿ ಕೆಲಸ ಮಾಡಲು ಇವತ್ತು ಜನರು ಶಾಶ್ವತ ಅಧಿಕಾರ ನೀಡಿದ್ದಾರೆ. ಸಾಮೂಹಿಕ ವಿವಾಹ ಮಾಡುವ ಮೂಲಕ ಸಾಮಾನ್ಯ ಜನರು ಕೂಡ ಸಮಾಜ ಸೇವೆಗೆ ಶಕ್ತರು ಎನ್ನುವ ಮೇಲ್ಪಂಕ್ತಿ ಹಾಕಿ ಕೊಟ್ಟಿದ್ದಾನೆ ಎಂದು ಹೇಳಿದರು.

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.