![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ವಾರಿಯರ್ಸ್ ಗೆ ಹೋಮಿಯೋಪಥಿ ಮಾತ್ರೆ
Team Udayavani, May 25, 2020, 3:55 PM IST
![25-May-16](https://www.udayavani.com/wp-content/uploads/2020/05/25-May-16-620x377.gif)
ಸಾಂದರ್ಭಿಕ ಚಿತ್ರ
ಶಹಾಬಾದ: ತಾಲೂಕಿನ ಕ್ವಾರಂಟೈನ್ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್ಸ್ ಹಾಗೂ ವಲಸೆ ಕಾರ್ಮಿಕರಿಗೆ ವಿತರಿಸಲು ರೇಷ್ಮಾ ಮಹಿಳಾ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ, ಡಾ| ಮಲಕರೆಡ್ಡಿ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ವತಿಯಿಂದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿಕ್ ಮಾತ್ರೆಗಳನ್ನು ತಹಶೀಲ್ದಾರ್ ಸುರೇಶ ವರ್ಮಾ ಅವರಿಗೆ ಒಪ್ಪಿಸಲಾಯಿತು.
ಕೋವಿಡ್ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ, ಅಂಗನವಾಡಿ, ಪಂಚಾಯತಿ ಸಿಬ್ಬಂದಿ, ನಗರಸಭೆ, ಆರೋಗ್ಯ ಮತ್ತು ಕಂದಾಯ ಇಲಾಖೆ ಹಾಗೂ ಇತರ ಇಲಾಖೆ ಸಿಬ್ಬಂದಿಗೆ ಹಾಗೂ ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ಸುಮಾರು 15 ದಿನಗಳಿಗಳಾಗುವಷ್ಟು ಮಾತ್ರೆಗಳನ್ನು ನೀಡಲಾಯಿತು. ಅರ್ಸೆನಿಕ್ ಅಲ್ಬಮ್ 30 ಪೊಟೆನ್ಸಿ ಎನ್ನುವ ಈ ಮಾತ್ರೆ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ಕೋವಿಡ್ ವೈರಸ್ ವಿರುದ್ಧ ಹೋರಾಟ ನಡೆಸುತ್ತದೆ. ಆದ್ದರಿಂದ ಈ ಮಾತ್ರೆಗಳನ್ನು ಕೋವಿಡ್ ವಾರಿಯರ್ಗೆ ಹಾಗೂ ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ನೀಡಿ ಎಂದು ವೈದ್ಯರು ತಿಳಿಸಿದರು.
ತಹಶೀಲ್ದಾರ್ ಸುರೇಶ ವರ್ಮಾ, ಕೋವಿಡ್ 19 ನೋಡಲ್ ಅಧಿಕಾರಿ ನೀಲಗಂಗಾ ಎಸ್. ಬಬಲಾದ, ಪೌರಾಯುಕ್ತ ವೆಂಕಟೇಶ, ನಗರಸಭೆ ಸದಸ್ಯೆ ಸಾಬೇರಾಬೇಗಂ, ರೇಷ್ಮಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಡಾ| ರೇಷ್ಮಾ, ಡಾ| ಮಲಕರೆಡ್ಡಿ ಹೋಮಿಯೋಪೆಥಿಕ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಪಿ. ಸಂಪತ್ರಾವ್, ಡಾ| ರಾಜೇಂದ್ರ ಪಾಟೀಲ, ಡಾ| ಅರವಿಂದ ಕಟ್ಟಿ ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.