ಕಲಬುರಗಿಯಲ್ಲಿ ಮತ್ತೆ ಶೂಟೌಟ್
Team Udayavani, Jan 11, 2018, 6:55 AM IST
ಕಲಬುರಗಿ: ಕೊಲೆ, ದರೋಡೆ ಸೇರಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್ನನ್ನು
ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆತನ ಮೇಲೆ ಗುಂಡು ಹಾರಿಸಿರುವ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ನಗರದ ಹೊರ ವಲಯ ಕೆಸರಟಗಿ ಆಶ್ರಯ ಕಾಲೋನಿ ಹತ್ತಿರ ನಡೆದಿದೆ.
ನಂದೂರ ಕೆ ಗ್ರಾಮದ 23 ವರ್ಷದ ಮಲ್ಲಿಕಾರ್ಜುನ ಕಡಬೂರ ಅಲಿಯಾಸ್ ಕಡಬೂರ ಮಲ್ಲಾ ಚಂದ್ರಕಾಂತ ಮೇಲೆ ಪೊಲೀಸರು ಪ್ರಾಣರಕ್ಷಣೆಗೆ ಹಾರಿಸಿದ ಎರಡು ಗುಂಡುಗಳು ಕಾಲಿಗೆ ಹಾಗೂ ಕೈಗೆ ಹೊಕ್ಕಿದ್ದರ ಪರಿಣಾಮ ಗಾಯಗೊಂಡು ಜಿಲ್ಲಾಸ್ಪತ್ರೆಗೆ ಸೇರಿದ್ದಾನೆ. ಇದೇ ದಾಳಿಯಲ್ಲಿ ಅನಿಲಕುಮಾರ ಹಾಗೂ ವಿಶ್ವನಾಥ ಎಂಬ ಪೇದೆಗಳು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಶಾನ್ಯ ವಲಯ ಐಜಿಪಿ ಎಸ್. ಮುರುಘನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ ಸೇರಿ ಇತರ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ. ಆ.1ರಂದು ಎನ್ಕೌಂಟರಿನಲ್ಲಿ ಬಲಿಯಾಗಿದ್ದ ಕುಖ್ಯಾತ ರೌಡಿ ಕರಿಚಿರತೆ ಅಲಿಯಾಸ್ ಮಲ್ಲಿಕಾರ್ಜುನ ಬಡಿಗೇರ ಸಹಚರನಾಗಿದ್ದ
ಮಲ್ಲಿಕಾರ್ಜುನ ಕಡಬೂರ ಅನೇಕ ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನ ಬಂಧನ ಪೊಲೀಸರಿಗೆ ಸವಾಲಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್