ಮಾತಿಗೆ ಮರಳಾಗಿ ಖರ್ಗೆ ಅವರನ್ನು ಸೋಲಿಸಿದರು: ‘ಸ್ವಾಮೀಜಿ ಭಾಗ-2’ ವಿಡಿಯೋ ವೈರಲ್


Team Udayavani, Mar 2, 2020, 10:38 AM IST

swamiji-video

ಕಲಬುರಗಿ: ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಹತ್ತು ಶಾಸಕರ ರಾಜೀನಾಮೆ ಕೊಡಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಶ್ರೀಶೈಲ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಅವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊಗಳಿರುವ ವಿಡಿಯೋ ವೈರಲ್ ಆಗಿದೆ.

ಕೆಲ ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಖರ್ಗೆ ಪರವಾಗಿ ಸ್ವಾಮೀಜಿ ಮಾತನಾಡಿದ್ದು, ಖರ್ಗೆ 50 ವರ್ಷ ಸೇವೆ ಮಾಡಿದರು, ಸರ್ಕಸ್ ಮಾಡಲಿಲ್ಲ. ಸರ್ವಿಸ್ ಮಾಡಿದವರನ್ನು ಈ ಭಾಗದ ಜನರು ಕೆಡವಿದರು. ಮಾತಿಗೆ ಮರಳಾಗಿ ಚುನಾವಣೆಯಲ್ಲಿ ಖರ್ಗೆ ಅವರನ್ನು ಸೋಲಿಸಿದರು ಎಂದಿದ್ದಾರೆ.

ಅಂಬೇಡ್ಕರ್ ಗೆ ಎಷ್ಟು ನೋವಾಗಿತ್ತೋ, ಅಷ್ಟೇ ನೋವು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಗಿದೆ.‌ ಆದರೆ ಅವರು ನೋವು ತೋರಿಸಿಕೊಳ್ಳುವುದಿಲ್ಲ. ಜೂನ್ ನಲ್ಲಿ ಖರ್ಗೆ ರಾಜ್ಯಸಭಾ ಸದಸ್ಯರಾಗುತ್ತಾರೆ ಎಂದು ಸ್ವಾಮೀಜಿ ವಿಡಿಯೋದಲ್ಲಿ ಹೇಳಿದ್ದಾರೆ.

ಇದೀಗ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಪರವಾಗಿ ಮಾತನಾಡಿದ ಬೆನ್ನಲ್ಲೇ ಖರ್ಗೆ ಪರವಾಗಿ ಸ್ವಾಮೀಜಿ ಮಾತನಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ‘ಸ್ವಾಮೀಜಿ ಭಾಗ-2’ ಹೆಸರಲ್ಲಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.