ಜಂಗಮ ಸಮಾಜ ಉನ್ನತಿಗೆ ಒಂದಾಗಿ

51 ಜನರಿಗೆ ಲಿಂಗದೀಕ್ಷೆ-30 ಮಂದಿಗೆ ಅಯ್ನಾಚಾರ10 ಸಾಧಕರಿಗೆ ಪ್ರಶಸ್ತಿ

Team Udayavani, Mar 1, 2020, 10:52 AM IST

1-March-02

ಸೊಲ್ಲಾಪುರ: ಲಿಂಗದ ಮುಖವೇ ಜಂಗಮನಾಗಿದ್ದು, ಜಂಗಮ ಸಮಾಜವು ಶ್ರೇಷ್ಠತೆ ಪಡೆದಿದೆ. ಅಲ್ಲದೇ ಇನ್ನೊಬ್ಬರ ಒಳಿತು ಬಯಸುವುದರ ಜೊತೆಗೆ ಜಂಗಮ ಸಮಾಜದ ಉನ್ನತಿಗಾಗಿ ನಾವೆಲ್ಲರೂ ಒಂದಾಗಬೇಕು ಎಂದು ಸಂಸದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಮಹಾ ಸ್ವಾಮೀಜಿ ಹೇಳಿದರು.

ಜಿಲ್ಲೆಯ ಅಕ್ಕಲಕೋಟ ಪಟ್ಟಣದ ಮಲ್ಲಿಕಾರ್ಜುನ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಗಮ ಸಮಾಜದ ಕೌಟುಂಬಿಕ ಸಮಾವೇಶ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಾವೆಲ್ಲರೂ ಒಂದು ಎನ್ನುವ ಭಾವನೆ ನಮ್ಮೊಳಗಿರಬೇಕು. ಸಮಾಜದ ಉನ್ನತಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ನಾವೆಲ್ಲರೂ ಒಗ್ಗಟ್ಟಾದಾಗ ಮಾತ್ರ ಸಮಾಜ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ನಾಗಣಸೂರಿನ ಶ್ರೀಕಂಠ ಶಿವಾಚಾರ್ಯ ಶ್ರೀಗಳು ಮಾತನಾಡಿ, ಜಂಗಮ ಸಮಾಜದ ಉನ್ನತಿಗಾಗಿ ನಾವೆಲ್ಲರೂ ಶ್ರಮಿಸಬೇಕು. ಅಲ್ಲದೇ ಸಮಾಜದ ವಿವಿಧ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಬೇಕು. ಭೇದ-ಭಾವ ಮರೆತು ಸಮಾಜಕ್ಕಾಗಿ ಒಂದಾಗಬೇಕು ಎಂದರು.

ಸ್ತ್ರೀ ಜಾಗೃತಿ ವಿಷಯ ಕುರಿತು ಬೆಂಗಳೂರಿನ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಉಪನ್ಯಾಸ ನೀಡಿದರು. ಇದೆ ವೇಳೆ 51 ಭಕ್ತರಿಗೆ ಲಿಂಗದೀಕ್ಷೆ, ಜಂಗಮ ಸಮಾಜದ 30 ಜನರಿಗೆ ಅಯ್ನಾಚಾರ ನೀಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಂಗಮ ಸಮಾಜದ ವೀರಭದ್ರಯ್ನಾ ಸ್ವಾಮಿ, ದಾನಯ್ಯ ಕವಟಗಿಮಠ, ಗುರುಸಿದ್ಧಯ್ಯ ಸ್ವಾಮಿ, ಮಯೂರ ಸ್ವಾಮಿ, ಗೌರಿ ಸ್ವಾಮಿ, ತಪಸಯ್ಯ ಹಿರೇಮಠ, ರೇವಣಸಿದ್ಧ ಚಡಚಣಕರ್‌, ಸಂಜಯ ಕಿಣಿಕರ, ಬಸವರಾಜ ಶಾಸ್ತ್ರೀ, ಡಾ| ಮಲ್ಲಿನಾಥ ಸ್ವಾಮಿ ಸೇರಿದಂತೆ 10 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಕ್ಕಲಕೋಟ ವಿರಕ್ತ ಮಠದ ಬಸವಲಿಂಗ ಶ್ರೀಗಳು, ನಾಗಣಸೂರಿನ ಡಾ| ಅಭಿನವ ಬಸವಲಿಂಗ ಶ್ರೀಗಳು, ದುಧನಿಯ ಡಾ| ಶಾಂತಲಿಂಗ ಶ್ರೀಗಳು, ವಾಗªರಿಯ ಶಿವಲಿಂಗೇಶ್ವರ ಶ್ರೀಗಳು, ಕಡಬಗಾವದ ವೀರ ಶೀವಲಿಂಗೇಶ್ವರ ಶ್ರೀಗಳು, ಮೈದರ್ಗಿಯ ನೀಲಕಂಠ ಶ್ರೀಗಳು, ಮುಗಳಿ ಬಸವ ಮಂಟಪದ ಪೂಜ್ಯ ಮಹಾನಂದ ಸ್ವಾಮಿ, ಮಹಾದೇವ ಶಿವಾಚಾರ್ಯ ಶ್ರೀಗಳು ಹಾಗೂ ಹತ್ತಿಕಣಬಸ್‌, ಕರಜಗಿ ಸೇರಿದಂತೆ ಇನ್ನಿತರ ಶ್ರೀಗಳು ಪಾಲ್ಗೊಂಡಿದ್ದರು. ಸಿದ್ಧೇಶ್ವರ ಮಠಪತಿ ಪ್ರಾಸ್ತವಿಕವಾಗಿ ಮಾತನಾಡಿದರು. ದಾನಯ್ಯ ಸ್ವಾಮಿ ನಿರೂಪಿಸಿದರು, ಚಿದಾನಂದ ಮಠಪತಿ ವಂ ದಿಸಿದರು. ರುದ್ರಯ್ನಾ ಸ್ವಾಮಿ, ಶಿವರಾಜ ಸ್ವಾಮಿ, ಉಮೇಶ ಸ್ವಾಮಿ, ಶಿವಶಂಕರ ಸ್ವಾಮಿ, ಧಾನಯ್ಯ ಸ್ವಾಮಿ, ವೀರೌದ್ರ ಸ್ವಾಮಿ, ಗುರುಶಾಂತ ಸ್ವಾಮಿ, ಸಿದ್ಧೇಶ್ವರ ಮಠಪತಿ, ಗುಡ್ಡಯ್ಯ ಸ್ವಾಮಿ, ಶಿವಲಿಂಗ ಸ್ವಾಮಿ, ಮಲ್ಲಿನಾಥ ಸ್ವಾಮಿ, ನಾಗಲಿಂಗಯ್ಯ ಸ್ವಾಮಿ, ಚಂದ್ರಕಾಂತ ಸ್ವಾಮಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.