ರಾಸಾಯನಿಕ ವಿಧಾನದಲ್ಲಿ ಬಿತ್ತನೆ ಮಾಡಿ
Team Udayavani, Jun 27, 2017, 2:50 PM IST
ಕಲಬುರಗಿ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆಗೆ ಮುಂದಾಗಿದ್ದಾರೆ. ಆದರೆ, ಹೆಸರು, ಉದ್ದು, ತೊಗರಿ ಬಿತ್ತನೆ ಮಾಡುವಾಗ ರೈತರು ಜೈವಿಕ ಅಥವಾ ರಾಸಾಯನಿಕ ವಿಧಾನಗಳನ್ನು ಅಳವಡಿಸಿಕೊಂಡು ಬೀಜೋಪಚಾರ ಮಾಡಿದ ಬಳಿಕವೇ ಬಿತ್ತನೆ ಮಾಡಿ ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗ ತಜ್ಞ ಡಾ| ಜಹೀರ್ ಅಹಮದ್ ಹೇಳಿದ್ದಾರೆ.
ರಾಷಿಯ ಆಹಾರ ಭದ್ರತೆ ಯೋಜನೆ ಅಡಿ ಚಿಂಚೋಳಿ ತಾಲೂಕಿನ ಸುಂಠಾಣ ಮತ್ತು ಹುಲಸಗೂಡ ಗ್ರಾಮಗಳಲ್ಲಿ ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ಬಿಜೋಪಚಾರ ಮಾಡಿ ಅವರು ಮಾತನಾಡಿದರು. ದ್ವಿದಳ ಧಾನ್ಯ ಬೆಳೆಯುವ ಪ್ರದೇಶಗಳಲ್ಲಿ ಮಣ್ಣಿನಿಂದ ಉದ್ಭವವಾಗುವ ರೋಗಗಳು ಬೀಜ ಮೊಳಕೆ ಒಡೆಯುವ ಹಂತ,
-ಕವಲು ಕಾಂಡಗಳ ರಚನೆ ಹಾಗೂ ಕಾಯಿ ಆಗುವ ಹಂತದಲ್ಲಿ ರೋಗಗಳು ಉದ್ಭವಗೊಂಡು ಬೇರು ವ್ಯಾಪ್ತಿಯಲ್ಲಿ ಆವರಿಸಿ ನಿಧಾನವಾಗಿ ನೇಟೆ ರೋಗ ಭಾದಿಸುವ ಲಕ್ಷಣಗಳು ಇರತ್ತವೆ ಎಂದು ತಿಳಿಸಿದ್ದಾರೆ. ಆದರಿಂದ ರೈತರು ಪ್ರತಿ ಎಕರೆಗೆ ಬೆಕಾಗುವ ಬೀಜಕ್ಕೆ ಟ್ರೈಕೋಡರ್ಮಾ 20 ಗ್ರಾಂ ಪಿಎಸ್ಬಿ,
-200 ಗ್ರಾಂ ರೈಜೋಬಿಯಂ 200 ಗ್ರಾಂ ಉಪಚರಿಸಿ ಬಿತ್ತನೆ ಮಾಡಬೇಕು. ಆಥಾವ ತೇವಾಂಶ ಹೆಚ್ಚಾಗಿರುವ ಹೊಲಗಳಲ್ಲಿ ಸೂಕ್ತ ಬಸಿ ಕಾಲುವೆ ನಿರ್ಮಿಸಿ ಮೆಟಾಲಕ್ಸಿಲ್ 4 ಗ್ರಾಂ ಪ್ರತಿ ಕೆಜಿ ಬೀಜಕ್ಕೆ ಬೀಚೋಪಚರಿಸಿ ಬಿತ್ತನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ವಿಷಯ ತಜ್ಞ ದೀಪಕ ಸದಾನಂದೆ ಹಾಗೂ ಕ್ಷೇತ್ರ ಸಹಾಯಕ ಸೈದಪ್ಪ ನಾಟೀಕಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ