ಬಿಸಿಲೂರಿನಲ್ಲಿ ನಡೆದಾಡುವ ದೇವರಿಗೆ ನುಡಿನಮನ


Team Udayavani, Jan 23, 2019, 7:18 AM IST

gul-3.jpg

ಕಲಬುರಗಿ: ಶಿವಾಧೀನರಾದ ತುಮಕೂರಿನ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿಯವರಿಗೆ ಜಿಲ್ಲೆಯಾದ್ಯಂತ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವೀರಭದ್ರಯ್ಯ ಚಿಕ್ಕಮಠ ಮಾತನಾಡಿ, ಡಾ| ಶಿವಕುಮಾರ ಸ್ವಾಮೀಜಿಯವರ ಕೊಡುಗೆ ಸ್ಮರಿಸಿಕೊಂಡರು.

ಜ್ಞಾನಾಮೃತ ಶೈಕ್ಷಣಿಕ ಮತ್ತು ವೃತ್ತಿ ಮಾರ್ಗದರ್ಶನ ಕೇಂದ್ರದ ವತಿಯಿಂದ ನಗರದ ಆಳಂದ ರಸ್ತೆಯಲ್ಲಿರುವ ಪ್ರೇರಣಾ ಟ್ಯೂಟೋರಿಯಲ್ಸ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕೆ. ಬಸವರಾಜ, ಚಂದ್ರಕಾಂತ ಬಿರಾದಾರ, ಶಿವಲಿಂಗಪ್ಪ ಕೋಡ್ಲಿ, ಶಿವಲಿಂಗಪ್ಪ ಮೂಲಗೆ,

ಎಚ್.ಬಿ. ಪಾಟೀಲ, ಶಶಿಕಾಂತ ಮೇತ್ರೆ, ಸಂಜೀವಕುಮಾರ ಪಾಟೀಲ, ಚಂದ್ರಶೇಖರ ಪಾಟೀಲ, ಬಸವರಾಜ ಪುರಾಣೆ, ಶರಣು ಬಿರಾದಾರ, ರಾಜಶೇಖರ ಸಜ್ಜಿ, ಸಂತೋಷ ಪೋಸ್ತೆ, ಬಸವರಾಜ ಮೂಲಗೆ, ನಾಗಣ್ಣ ಆಲ್ಮದ್‌ ಸೇರಿದಂತೆ ಭಾಗವಹಿಸಿದ್ದರು.

ಭೂಮಿ ಯೋಗ ಫೌಂಡೇಷನ್‌: ನಗರದ ಭೂಮಿ ಯೋಗ ಫೌಂಡೇಶನ್‌ ಟ್ರಸ್ಟ್‌ ಹಾಗೂ ಇಂಡಿಯನ್‌ ಕಲ್ಚರಲ್‌ ಸೆಂಟರ್‌ ಮತ್ತು ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸಂದೀಪ .ಬಿ., ಯೋಗ ಉಪನ್ಯಾಸಕ ನಾಗರಾಜ ಸಾಲೋಳ್ಳಿ, ಶ್ರೀಕಾಂತ ಸಿಂಪಿ, ರಾಘವೇಂದ್ರ ಹಳಿಪೇಟ, ಡಾ| ಶಿವಶರಣಪ್ಪ ನೀಲೂರ, ರಾಜಕುಮಾರ ಠಾಕೂರ, ಕಲ್ಯಾಣಿ ಭಜಂತ್ರಿ, ಗಣೇಶ, ಸಿದ್ದರಾಮ ಪಾಟೀಲ, ಮಲ್ಲಿಕಾರ್ಜುನ ಬುಳ್ಳಾ ಹಾಗೂ ಇತರರು ಉಪಸ್ಥಿತರಿದ್ದರು.

ನಗರದ ಪ್ರಿಂಟಿಂಗ್‌ ಪ್ರಸ್‌ ಅಸೋಶಿಯೇಷನ್‌ ವತಿಯಿಂದ ಡಾ| ಶಿವಕುಮಾರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಭಜನೆ ಹಮ್ಮಿಕೊಳ್ಳಲಾಗಿತ್ತು. ಮಾಣಿಕಪ್ರಭು ಮಾದಮಶೆಟ್ಟಿ, ರವೀಂದ್ರ ಮುಕ್ಕಾ, ಪ್ರದೀಪ ಚೌಡಾ, ಶಿವಕುಮಾರ ಬಿರಾದಾರ, ಅರುಣ ಕೆ, ಸಿದ್ದು ಹಂಚನಾಳ, ಸುನೀಲಕುಮಾರ, ಸಂತೋಷ ಗಂಗಶ್ರೀ, ಚಂದ್ರಕಾಂತ ಹೆಬ್ಟಾಳ, ಮಹಾಂತೇಶ ಹಾಜದ್ದರು.

ನಗರದ ಜ್ಞಾನ ಸಿಂಚನ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಮೀಜಿಯವರ ಶಿವಾಧೀನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪ್ರಾಚಾರ್ಯರಾದ ಎಚ್.ಸಿ. ಪಾಟೀಲ, ಸಂತೋಷಿ ಹಿಪ್ಪರಗಿ, ಅರುಣಾ ಎಸ್‌.ಎಚ್., ಸುಕನ್ಯಾ ಪಾಟೀಲ, ಸುಮಲತಾ ಬೋರಗಿ, ರವಿಕುಮಾರ ಅಳ್ಳೋಳಿ, ಭಾಗ್ಯಶ್ರೀ ಹಾಗೂ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶಿವರುದ್ರ ಡಿ., ಕಾರ್ಯದರ್ಶಿ ಕಿರಣ ಜೋಗದನಕರ್‌ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.