ಪಿಎಸ್‌ಐ ಸಾವಿನ ತನಿಖೆಗೆ ವಿಶೇಷ ತಂಡ


Team Udayavani, Jan 12, 2019, 6:02 AM IST

gul-8.jpg

ಸೇಡಂ: ಪ್ರೊಬೆಷನರಿ ಪಿಎಸ್‌ಐ ಬಸವರಾಜ ಮಂಚನೂರ ಸಾವಿನ ತನಿಖೆಗೆ ವಿಶೇಷ ತಂಡ ರಚಿಸುವಂತೆ ತಿಳಿಸಲಾಗಿದೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದರು. ಶುಕ್ರವಾರ ಮೃತನ ಹುಟ್ಟೂರು ಬೆನಕನಹಳ್ಳಿಗೆ ಆಗಮಿಸಿದ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದರು. ಬಸವರಾಜ ಕುಟುಂಬಕ್ಕೆ ಸರ್ಕಾರದಿಂದ ಸೌಲಭ್ಯ ದೊರಕಿಸಲು, ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವ ಸಂಬಂಧ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿದ್ದೇನೆ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ನಾಗಪ್ಪ ಕೊಳ್ಳಿ, ಪ್ರಧಾನ ಕಾರ್ಯದರ್ಶಿ ಶಿವಲಿಂಗರೆಡ್ಡಿ ಪಾಟೀಲ, ಓಂಪ್ರಕಾಶ ಪಾಟೀಲ, ಮುಖಂಡರಾದ ಪರ್ವತರೆಡ್ಡಿ ಪಾಟೀಲ ನಾಮವಾರ, ಅನಂತೇಶ್ವರೆಡ್ಡಿ ಪಾಟೀಲ, ಶಂಕರ ಜಡಾಲ ನಿಡಗುಂದಾ, ರಾಚಯ್ಯಸ್ವಾಮಿ, ಗುರು ಬಾಳಿಕಾರ, ವಿಶ್ವನಾಥರೆಡ್ಡಿ, ಯಮುನಪ್ಪ ಯಾಳಗಿ, ರುದ್ರು ಕಂಬಾರ, ಹಣಮಂತ ಜೋಗಿ, ಮಲ್ಲಪ್ಪ ಹೊಸಮನಿ, ದೇವಪ್ಪ ಲದ್ದಿ ಹಾಗೂ ಮತ್ತಿತರರು ಇದ್ದರು.

ಮೃತ ಬಸವರಾಜ ತಾಯಿ ಮಹಾದೇವಮ್ಮ ಶಾಸಕರೆದುರು ಮಗನ ನೆನಪುಗಳನ್ನು ಹೇಳುತ್ತಾ ದುಃಖೀಸಿದರು. ನಮ್ಮಪ್ಪಗ ಪಿಎಸ್‌ಐಯೊಬ್ಬ ಕೈಏಟು ಹೊಡೆದಿದ್ದ. ಆವತ್ತಿಂದ ನನ್‌ ಹೊಟ್ಯಾಗೂ ಪಿಎಸ್‌ಐ ಕ್ಷಿುಟ್ಟಬೇಕು ಎಂದು ಛಲ ತೊಟ್ಟಿದ್ದೆ. ಆದ್ರ ನನ್‌ ಕನಸೆಲ್ಲ ನನ್‌ ಮಗನಿಂದ ಸತ್ತು ಹೋದವು. ಅಂದುಕೊಂಡ ಕನಸು ನುಚ್ಚು ನೂರಾತು. ದಾರಿ ಕಾಣಲಾರ್ದಂಗ ಕೂತಿವಿ. ಇನ್ನೊಬ್ಬ ಮಗ ಸಾಲಿ ಕಲ್ತಾನ ಹೆಂಗಾರ ಮಾಡಿ ಅವನಿಗಾದ್ರು ಪಿಎಸ್‌ಐ ಮಾಡ್ರಿ. ನಮ್‌ ಮನ್ಯಾಗ ಒಬ್ರಾದ್ರೂ ಖಾಕಿ ಹಾಕ್ಕೊಂಡಿದ್ದನ್ನ ನೋಡ್ಬೇಕ್ರಿ ಎಂದು ಕೈ ಮುಗಿದು ಬೇಡಿಕೊಂಡರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.