ಹಿಂದೂ ಸಂಘಟನೆಯ ಕಾರ್ಯಕರ್ತನ ಬರ್ಬರ ಹತ್ಯೆ
Team Udayavani, Nov 19, 2017, 2:26 PM IST
ಕಲಬುರಗಿ: ಜೇವರ್ಗಿಯ ನೆಲೋಗಿಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರೊಬ್ಬರನ್ನು ಕತ್ತು ಹಿಸುಕಿ ಬರ್ಬರವಾಗಿ ಹತ್ಯೆಗೈದು ಹೊಲದಲ್ಲಿ ಎಸೆಯಲಾಗಿರುವುದು ತಡವಾಗಿ ಬಯಲಾಗಿದೆ.
3 ದಿನಗಳ ಹಿಂದೆ ಹತ್ಯೆಗೀಡಾಗಿ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿದ್ದು,ಕಲಬುರಗಿಯ ದೇವಿ ಕಾಲೋನಿ ನಿವಾಸಿ ಶರಣು ಎಂದು ತಿಳಿದು ಗುರುತಿಸಲಾಗಿದೆ.
ಕಾರು ಚಾಲಕರಾಗಿದ್ದ ಶರಣು ಶ್ರೀರಾಮ ಸೇನೆಯಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದು ಬಂದಿದೆ.
ನವೆಂಬರ್ 17 ರಂದು ಪರೀಕ್ಷೆಗೆ ತೆರಳಲೆಂದು ಮೂವರು ಕಾರು ಬುಕ್ ಮಾಡಿದ್ದರು. ಆ ಬಳಿಕ ಮಾರ್ಗ ಮಧ್ಯದಲ್ಲೇ ಶರಣು ಹತ್ಯೆಯಾಗಿದೆ.
ಕಾರು ಬುಕ್ ಮಾಡಿದ ಮೂವರ ಗುರುತನ್ನುಶರಣು ಸ್ನೇಹಿತರು ಪತ್ತೆ ಹಚ್ಚಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಶವದ ಗುರುತನ್ನು ಶರಣು ಪೋಷಕರು ಪತ್ತೆ ಹಚ್ಚಿದ್ದು,ಬಳಿಕ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…