ಶ್ರೀರಾಮಧೂತನಿಗೆ ನಮನ
Team Udayavani, Apr 12, 2017, 3:34 PM IST
ವಾಡಿ: ಭಜರಂಗ ದಳದ ವತಿಯಿಂದ ಪಟ್ಟಣದಲ್ಲಿ ಶ್ರೀರಾಮ ನವಮಿ ಹಾಗೂ ಹನುಮಾನ ಜಯಂತಿ ಸಂಭ್ರಮದಿಂದ ಆಚರಿಸಲಾಯಿತು.
ಮಂಗಳವಾರ ಸಂಜೆ ರೆಸ್ಟ್ಕ್ಯಾಂಪ್ ತಾಂಡಾದ ಶ್ರೀಸೇವಾಲ ಮಂದಿರದಿಂದ ಆರಂಭವಾದ ಜಯಂತಿ ಮೆರವಣಿಗೆಯನ್ನು ಶ್ರೀರಾಮನ ಭವ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಶಾಸಕ ವಾಲ್ಮೀಕಿ ನಾಯಕ ಉದ್ಘಾಟಿಸಿದರು.
ರಸ್ತೆ ಮೇಲೆ ಸಾಲಾಗಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾಗಳ ಮೇಲೆ ರಾರಾಜಿಸುತ್ತಿದ್ದ ಕೇಸರಿ ಭಾವುಟ ಮತ್ತು ವಿವಿಧ ಸಮುದಾಯಗಳಿಗೆ ಸೇರಿದ ಸಂತರು, ಶರಣರು ಹಾಗೂ ಮಹಾನ್ ನಾಯಕರುಗಳ ಭಾವಚಿತ್ರ ನೋಡುಗರ ಗಮನ ಸೆಳೆಯಿತು.
ದಾರಿಯುದ್ದಕ್ಕೂ ಜೈ ಶ್ರೀರಾಮ, ಜೈ ಹನುಮಾನ ಎನ್ನುವ ಘೋಷಣೆಗಳು ಮೊಳಗಿದವು. ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿದ ಮೆರವಣಿಗೆ ರಾಮನ ಸಂದೇಶಗಳನ್ನು ಸಾರಿತು.
ಕೊಂಚೂರು ಸವಿತಾ ಮಹರ್ಷಿ ಪೀಠದ ಸ್ವಾಮಿ ಶ್ರೀಧರಾನಂದ ಸರಸ್ವತಿ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿ ಗಲಾಂಡೆ, ವೀರಶೈವ ಸಮಾಜದ ಅಧ್ಯಕ್ಷ ಸಿದ್ದಣ್ಣ ಕಲಶೆಟ್ಟಿ, ಭಜರಂಗ ದಳ ಅಧ್ಯಕ್ಷ ಜಗತ್ಸಿಂಗ್ ರಾಥೋಡ, ಪತಾಂಜಲಿ ಯೋಗ ಗುರು ವೀರಣ್ಣ ಯಾರಿ,
ಮುಖಂಡರಾದ ಬಸವರಾಜ ಪಂಚಾಳ, ಬಾಜಿರಾವ ಪವಾರ, ರವಿ ಕಾರಬಾರಿ, ವಿಠuಲ ನಾಯಕ, ಅಶೋಕ ಪವಾರ, ಶಂಕರಸಿಂಗ್ ರಾಥೋಡ, ಹರೀಶ ಮಾನೆ, ಸಚಿನ್ ಚವ್ಹಾಣ, ಮೋನಪ್ಪ ಸೂಲಹಳ್ಳಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.