ನೀರಿಗಾಗಿ ನಿತ್ಯ ನಿಲ್ಲುವ ಸ್ಥಿತಿ


Team Udayavani, Oct 22, 2019, 12:32 PM IST

gb-tdy-2

ಅಫಜಲಪುರ: ಅಂತರ್ಜಲ ಮಟ್ಟ ಕುಸಿತದಿಂದಾಗಿ ಬೇಸಿಗೆಯಲ್ಲಿ ಸಾಮಾನ್ಯವಾಗಿ ನೀರಿನ ಸಮಸ್ಯೆಯಾಗುವುದು ಸಹಜ. ಆದರೆ ಮಳೆಗಾಲದಲ್ಲೂ ನೀರಿನ ಸಮಸ್ಯೆಯಾಗುತ್ತಿದೆ ಎಂದರೆ ಜನರು ಎಲ್ಲಿಗೆ ಹೋಗಬೇಕು?

ತಾಲೂಕಿನ ಬಳೂರ್ಗಿ ಗ್ರಾಮದಲ್ಲಿಗ ಅಂತರ್ಜಲ ಪುನಶ್ಚೇತನವಾಗದೆ ನೀರಿನ ಸಮಸ್ಯೆಗೆ ಪರಿಹರವಿಲ್ಲವೇ ಎಂಬಂತಾಗಿದೆ. ಬಳೂರ್ಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಕೋಪಕ್ಕೆ ತಲುಪಿದೆ. ಗ್ರಾಮದಿಂದ ಒಂದು ಕಿಲೋ ಮೀಟರ್‌ ದೂರವಿರುವ ಫಲಾಲ್‌ಸಿಂಗ್‌ ತಾಂಡಾದ ನಿವಾಸಿಗಳು ನಿತ್ಯ ನೀರಿಗಾಗಿ ಊರಿಗೆ ಬರಬೇಕು. ಇಲ್ಲದಿದ್ದರೆ ನೀರು ಸಿಗುವುದಿಲ್ಲ. ನಿತ್ಯ ನೀರಿಗಾಗಿ ತಾಂಡಾ ಜನರು ಕೊಡ ಬಿಂದಿಗೆಗಳನ್ನು ಹಿಡಿದುಕೊಂಡು ಗ್ರಾಮದ ಮಸೀದಿ ಬಳಿ ಇರುವ ತೆರೆದ ಬಾವಿಗೆ ಬಂದು ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನೂ ತಾಂಡಾ ನಿವಾಸಿಗಳು ಗ್ರಾಮಕ್ಕೆ ನೀರಿಗಾಗಿ ಬರುವುದು ಮಾಮೂಲಿಯಾಗಿದೆ.

ಆದರೆ ಗ್ರಾಮಸ್ಥರು ಕೂಡ ಕುಡಿಯುವ ನೀರಿಗಾಗಿ ನಿತ್ಯ ಪರದಾಡುತ್ತಿದ್ದಾರೆ. ನೀರಿನ ಮೂಲಗಳೆಲ್ಲ ಖಾಲಿಯಾಗಿದ್ದರಿಂದ ತೆರೆದ ಬಾವಿ, ಕೊಳವೆ ಬಾವಿಗಳು ನಿಂತು ಹೋಗಿವೆ. ಹೀಗಾಗಿ ಸದ್ಯ ಕುಡಿಯುವ ನೀರಿಗಾಗಿ ಮಸೀದಿ ಬಳಿಯ ತೆರೆದ ಬಾವಿಯನ್ನೇ ಗ್ರಾಮಸ್ಥರು ಅವಲಂಬಿಸಿದ್ದಾರೆ. ಆದರೆ ಅಷ್ಟು ಜನರಿಗೆ ಇದೊಂದು ಬಾವಿ ನೀರು ಸಾಕಾಗುವುದಿಲ್ಲ. ತಾಂಡಾದಿಂದ ಊರಿಗೆ ಬಂದು ನೀರು ತೆಗೆದುಕೊಂಡು ಹೋಗಲು ಸಮಸ್ಯೆಯಾಗುತ್ತಿದೆ.

ಹೀಗಾಗಿ ಗ್ರಾಪ ಊರಿನಿಂದ ತಾಂಡಾದ ವರೆಗೆ ಪೈಪ್‌ಲೈನ್‌ ವ್ಯವಸ್ಥೆ ಮಾಡಿ ಕುಡಿಯುವ ನೀರು ಪೂರೈಕೆ ಮಾಡಿಸಬೆಕಾಗಿದೆ.  ಗ್ರಾಮದ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕಾಗಿರುವ ಗ್ರಾಪಂ ಸಮಸ್ಯೆ ನಿವಾರಿಸುವಲ್ಲಿ ಎಡವಿದ್ದಾರೆ. ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಇದ್ದರೂ ಸರಿಯಾಗಿ ಸ್ಪಂದಿಸುವ ಕೆಲಸ ಮಾಡಿಲ್ಲ. ಸ್ಥಳೀಯವಾಗಿಯೇ ಗ್ರಾಪಂ ಕಚೇರಿ ಇದ್ದರೂ ಕೂಡ ನೀರಿನ ಸಮಸ್ಯೆಗೆ ಪರಿಹಾರ ನೀಡಲಾಗುತ್ತಿಲ್ಲ. ಹೀಗಾಗಿ ಸಮಸ್ಯೆ ಇನ್ನಷ್ಟು ಹೆಚ್ಚುವಂತಾಗಿದೆ.

ಬೇಸಿಗೆಯಲ್ಲಿ ಮಳೆ ಮತ್ತು ಅಂತರ್ಜಲ ಮಟ್ಟದ ಕೊರತೆಯಿಂದಾಗಿ ನೀರಿನ ಸಮಸ್ಯೆಯಾಗುವುದು ಮಾಮೂಲಿಯಾಗಿರುತ್ತದೆ. ಆದರೆ ಮಳೆಗಾಲದಲ್ಲೂ ನೀರಿನ ಸಮಸ್ಯೆಗೆ ಮುಕ್ತಿ ಸಿಗುವುದಿಲ್ಲ ಎಂದರೆ ಎಂತಹ ಭೀಕರ ಬರ ಆವರಿಸಿದೆ ಎಂದು ಅಂದಾಜಿಸಬಹುದಾಗಿದೆ. ಬಳೂರ್ಗಿ ಗ್ರಾಮದಲ್ಲಿರುವ ಬಹುತೇಕ ಅಂತರ್ಜಲ ಮಟ್ಟ ಕುಸಿದಿದ್ದರಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ಮುಂಗಾರು ಆರಂಭದ ಮಳೆಗಳು ಒಳ್ಳೆಯ ರೀತಿಯಲ್ಲಿ ಬಂದಿದ್ದರೆ ನೀರಿನ ಸಮಸ್ಯೆ ಆಗುತ್ತಿರಲಿಲ್ಲ. ಈಗ ಸ್ವಲ್ಪ ಮಳೆಯಾಗುತ್ತಿದೆ. ಇದರಿಂದ ಅಂತರ್ಜಲಮಟ್ಟ ವೃದ್ಧಿಯಾಗುವುದಿಲ್ಲ. ಇನ್ನೂ ಹೆಚ್ಚಿನ ಮಳೆ ಬಂದರೆ ಮಾತ್ರ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ.

 

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.