![modi (4)](https://www.udayavani.com/wp-content/uploads/2024/07/modi-4-4-415x256.jpg)
ಜನ್ಮದಿನದಂದೇ ಶರಣಪ್ರಕಾಶ ನಾಮಪತ್ರ ಸಲ್ಲಿಕೆ
Team Udayavani, Apr 21, 2018, 3:04 PM IST
![g1-janma-dina.jpg](https://www.udayavani.com/wp-content/uploads/2018/04/21/g1-janma-dina.jpg)
ಸೇಡಂ: ಸಚಿವ ಡಾ| ಶರಣಪ್ರಕಾಶ ಪಾಟೀಲ ಶುಕ್ರವಾರ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಶ್ರೀ ಕೊತ್ತಲ ಬಸವೇಶ್ವರ ದೇವಾಲಯಕ್ಕೆ ಆಗಮಿಸಿದ ಶರಣಪ್ರಕಾಶ ಮೊದಲಿಗೆ ದೇವರ ದರ್ಶನ ಪಡೆದರು. ನಂತರ ತೆರೆದ ವಾಹನದಲ್ಲಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಚುನಾವಣಾಧಿಕಾರಿ ಡಾ| ಸುಶೀಲಾ ಅವರಿಗೆ ನಾಮಪತ್ರ ಸಲ್ಲಿಸಿದರು.
ಜನ್ಮದಿನ: ಏ.20ರಂದು ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ಹುಟ್ಟು ದಿನ. ಅಂದೇ ನಾಮಪತ್ರ ಸಲ್ಲಿಸಿದ ಅವರಿಗೆ ದಾರಿಯುದ್ದಕ್ಕೂ ಶುಭಾಷಯಗಳ ಮಹಾಪೂರ ಹರಿದುಬಂದಿತ್ತು. ಮುಕ್ರಂಖಾನ್ ಅವರು ಸಹಾಯಕ ಆಯುಕ್ತರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸುವಾಗ ಭಾಗಿಯಾದರು.
ಬಸವರಾಜ ಪಾಟೀಲ ಊಡಗಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ವರರಾವ್ ಮಾಲಿಪಾಟೀಲ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಧೂಳಪ್ಪ ದೊಡ್ಡಮನಿ, ಕರೆಪ್ಪ ಪಿಲ್ಲಿ, ಸುದರ್ಶನರೆಡ್ಡಿ ಪಾಟೀಲ, ಶ್ರೀನಿವಾಸ ಪ್ಯಾಟಿ, ಹಾಜಿ ನಾಡೇಪಲ್ಲಿ, ನಜಿಮೋದ್ದಿನ್, ಜಗನ್ನಾಥ ಪಾಟೀಲ,
ರಾಜಶೇಖರ ಪುರಾಣಿಕ, ಬಸಮ್ಮ ಪಾಟೀಲ, ಸುಭಾಶ ಮಹಾಡಿಕ, ಈರಪ್ಪ ಗುಂಡಗುರ್ತಿ, ಶಿವರುದ್ರಪ್ಪ ಕೊಳಕೂರ, ಸತೀಶ ಪೂಜಾರಿ, ರಾಜು ಹಡಪದ, ಸಂತೊಷ ತಳವಾರ, ಅನಂತಯ್ಯ ಮುಸ್ತಾಜರ, ಜಗದೀಶ ಯಾಲಕ್ಕಿ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.