ಮಳಖೇಡದಲ್ಲಿ ಸುಧಾ ಮಂಗಳ ಮಹೋತ್ಸವ ಶುಭಾರಂಭ
Team Udayavani, Mar 10, 2022, 2:00 PM IST
ಕಲಬುರಗಿ: ಮೂರು ದಿನಗಳ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದ ಉತ್ತರಾದಿ ಮಠದಲ್ಲಿ ನಡೆಯುವ ಶ್ರೀಮನ್ಯಾಯಸುಧಾ ಮಂಗಳ ಮಹೋತ್ಸವ ಗುರುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿತು.
ಬೆಂಗಳೂರು ಮುಂಬೈ ಚೆನ್ನೈ ಹೈದರಾಬಾದ್ ಮಣ್ಣೂರ ಮುಂತಾದ ನಗರಗಳಲ್ಲಿರುವ ವಿದ್ಯಾಪೀಠ ಗಳಿಂದ ಎಲ್ಲ ವಿದ್ವಾಂಸರು ವಿದ್ಯಾರ್ಥಿಗಳು ಆಗಮಿಸಿದ್ದಾರೆ.
ದೇಶಾದ್ಯಂತ ಹರಡಿರುವ ಶ್ರೀ ಉತ್ತರಾದಿ ಮಠದ ಶಿಷ್ಯರು ಮಳಖೇಡದಲ್ಲಿ ನಡೆಯುತ್ತಿರುವ ಶ್ರೀಮನ್ಯಾಯಸುಧಾ ಮಂಗಳಕ್ಕೆ ಆಗಮಿಸಿದ್ದಾರೆ. ವಿಶೇಷವಾಗಿ ಬೆಂಗಳೂರು, ಮುಂಬೈ, ಚೆನ್ನೈ ,ಹೈದರಾಬಾದ್, ನವದೆಹಲಿ ನಗರಗಳಿಂದ ವಿದ್ವಾಂಸರು ವಿದ್ಯಾರ್ಥಿಗಳು ಆಗಮಿಸಿದ್ದಾರೆ.
ಗುರುವಾರ ಶ್ರೀ ಗಳವರು ಬ್ರಾಹ್ಮೀ ಮುಹೂರ್ತದಲ್ಲಿ ( 4.30 ) ಪವಿತ್ರ ಕಾಗಿಣೀ ನದಿಯಲ್ಲಿ ಅವಗಾಹನ ಸ್ನಾನ ಪ್ರಾತರಾಹ್ನೀಕ ಮುಗಿಸಿ ಶ್ರೀ ಜಯತೀರ್ಥರ ಶ್ರೀಪಾದಂಗಳವರ ಮೂಲ ಬೃಂದಾವನ ಕ್ಕೆ ನಿರ್ಮಾಲ್ಯ ಅಭಿಷೇಕ ಹಾಗೂ ಪಂಚಾಮೃತ ಅಭಿಷೇಕ ಪೂರೈಸಿದರು.
ನಂತರ 7 ಗಂಟೆ ಗೆ ಶ್ರೀ ಮೂಲ ಸೀತಾ ಸಮೇತ ಶ್ರೀ ಮೂಲ ರಾಮ ದೇವರ ಪೂಜೆಯನ್ನು ಬಂಗಾರದ ಮತ್ತು ವಜ್ರ ಮಂಟಪದಲ್ಲಿ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ