ಸೂಗೂರ(ಕೆ): ನವರಾತ್ರಿ ಬ್ರಹ್ಮೋತ್ಸವಕ್ಕೆ ತೆರೆ


Team Udayavani, Oct 23, 2018, 2:50 PM IST

gul-4.jpg

ಕಾಳಗಿ: ಸೂಗೂರ(ಕೆ) ಗ್ರಾಮದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ನಿಮಿತ್ತ ನಡೆದ ಬ್ರಹ್ಮೋತ್ಸವ ಕಾರ್ಯಕ್ರಮ ಸೋಮವಾರ ಸಂಭ್ರಮದಿಂದ ತೆರೆ ಕಂಡಿತು. ನವರಾತ್ರಿ ನಿಮಿತ್ತ ನಡೆದ ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಪ್ರತಿದಿನ ಒಂದೊಂದು ವಾಹನವನ್ನು ದೇವಸ್ಥಾನದ ಆವರಣದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಗರುಡವಾಹನ ಶ್ರೇಷ್ಠವಾದರೆ, ಸೂಗೂರ(ಕೆ) ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಗಜವಾಹನ ಶ್ರೇಷ್ಠವಾಗಿದೆ. ಅದರಂತೆ ರವಿವಾರ ಬೆಳಗ್ಗೆ 6:00ಕ್ಕೆ ಮೂಲ ಮೂರ್ತಿಗೆ ವಿಶೇಷ ಅಭಿಷೇಕ, 7:00ಕ್ಕೆ ತುಳಸಿ ಅರ್ಚನೆ ನಡೆಯಿತು. ಬೆಳಗ್ಗೆ 5:00ಕ್ಕೆ ತಿರುಮಲ ತಿರುಪತಿಯ ಅರ್ಜುನದಾಸ ಮಹಾರಾಜರು ಗಜವಾಹನ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹನುಮಾನ ಮಂದಿರದ ಮಾರ್ಗವಾಗಿ ತೆರಳಿದ ಮೆರವಣಿಗೆ ಐದು ಕಡೆಗಳಲ್ಲಿ ಆರತಿ ಮಾಡುತ್ತ ದೇವಸ್ಥಾನಕ್ಕೆ ತಲುಪಿತು. ಮೆರವಣಿಗೆಯುದ್ದಕ್ಕೂ ಗ್ರಾಮದ 5 ತಂಡದ ಮಕ್ಕಳು ಗುಂಪು ಕೋಲಾಟ, ಲೇಜಿಮ್‌ ನಂತಹ ಅನೇಕ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 

ಕೊನೆ ದಿನವಾದ ಸೋಮವಾರ ಬೆಳಗ್ಗೆ 7:00ರಿಂದ ವೆಂಕಟೇಶ್ವರ ಸ್ವಾಮಿ ಮೂರ್ತಿ ಹೊತ್ತ ಪಲ್ಲಕ್ಕಿ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಹನುಮಾನ ಮಂದಿರದ ಪಕ್ಕದಲ್ಲಿರುವ ಪುಷ್ಕರಣಿಯಲ್ಲಿ ವೆಂಕಟೇಶ್ವರ ಸ್ವಾಮಿ ಮೂಲ ಮೂರ್ತಿಗೆ ತಿರುಮಲ ತಿರುಪತಿಯ ಅರ್ಜುನದಾಸ ಮಹಾರಾಜ, ದೇವಸ್ಥಾನ ಸಂಚಾಲಕ ಕೃಷ್ಣದಾಸ ಮಹಾರಾಜ, ಪ್ರಧಾನ ಅರ್ಚಕ ಪವಾನದಾಸ ಮಹಾರಾಜ ಅವರ ನೇತೃತ್ವದಲ್ಲಿ ಚಕ್ರಸ್ನಾನ ನಡೆದ ಬಳಿಕ ಬ್ರಹ್ಮೋತ್ಸವ ತೆರೆಕಂಡಿತು. 9 ದಿನಗಳ ಬ್ರಹ್ಮೋತ್ಸವದಲ್ಲಿ ಸ್ವಯಂ ಸೇವಕಿ ಪದ್ಮಪ್ರಿಯಾ ನೇತೃತ್ವದಲ್ಲಿ ಕಲಬುರಗಿ ಸರದಾರ ವಲ್ಲಬಾಯಿ ಪಟೇಲ್‌ ಪ್ರೌಢಶಾಲೆ ಸ್ಕೌಟ್ಸ್‌ ಗೈಡ್ಸ್‌ ಮಕ್ಕಳು ರಕ್ಷಣೆ ನೀಡಿ ಶಿಸ್ತು ಕಾಪಾಡಿದರು. ಗ್ರಾಮದ ಮುಖಂಡರಾದ ಪರಮೇಶ್ವರ ಪಾಟೀಲ, ಶರಣಯ್ಯ ಮಠಪತಿ, ಬಸವಂತರಾವ ಪೊಲೀಸ್‌ಪಾಟೀಲ, ಚಂದ್ರಕಾಂತ ರೆಮ್ಮಣ್ಣಿ, ಹಣಮಂತರಾವ ಮುಚ್ಚೆಟ್ಟಿ, ಸಿದ್ದು ಕೇಶ್ವಾರ, ಸಂಜು ರಾಠೊಡ, ಅಣಪ್ಪ ಜಾಧವ, ಖತಲಪ್ಪ ಅಂಕನ, ಅಣಪ್ಪ ರಾಠೊಡ, ಮಾಣಿಕರಾವ ಪೊಲೀಸ್‌ಪಾಟೀಲ, ಜಗದೀಶ ಶಂಕನೋರ, ಜಗನಾಥ ಕೊಳ್ಳಿ, ಅಣ್ಣರಾವ ಗಡ್ಡಿ ಇದ್ದರು. 

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.