ಮೀಸಲಾತಿಗೆ ಬದ್ಧವಾದ ಪಕ್ಷ ಬೆಂಬಲಿಸಿ


Team Udayavani, Sep 1, 2017, 10:08 AM IST

gul-2.jpg

ಕಲಬುರಗಿ: ರಾಜ್ಯದಲ್ಲಿ ಮತ್ತು ದೇಶದಲ್ಲಿ ಯಾವ ಪಕ್ಷ ಜನಸಂಖ್ಯಾ ಆಧಾರಿತರವಾದ ಮೀಸಲಾತಿ
ನೀಡುತ್ತದೋ, ಅಂಬೇಡ್ಕರ್‌ ಅವರ ಸಂವಿಧಾನ ಗೌರವಿಸಿ ನಡೆಯುತ್ತದೋ ಅಂತಹ ಪಕ್ಷಕ್ಕೆ
ವಾಲ್ಮೀಕಿ ನಾಯಕ ಸಮಾಜ ಬೆಂಬಲ ನೀಡಬೇಕು ಎಂದು ವಿಧಾನಪರಿಷತ್‌ ಸದಸ್ಯ ವಿ.ಎಸ್‌.
ಉಗ್ರಪ್ಪ ಹೇಳಿದರು.

ಕನ್ನಡ ಭವನದಲ್ಲಿ ಗುರುವಾರ ಹೈದ್ರಾಬಾದ ಕರ್ನಾಟಕ ವಾಲ್ಮೀಕಿ ನಾಯಕ ಯುವ ಘಟಕ
ಸಂಘಟನೆಗೆ ಚಾಲನೆ ಮತ್ತು ವಾಲ್ಮೀಕಿ ಸಮಾಜದ ವಿಚಾರ ಸಂಕಿರಣ ಉದ್ಘಾಟಿಸಿ ಅವರು
ಮಾತನಾಡಿದರು.

ವಾಲ್ಮೀಕಿ ನಾಯಕರು ಒಗಟ್ಟಾಗಿ ಪ್ರತಿಯೊಂದು ವಿಷಯದಲ್ಲಿ ಪೂಜ್ಯ ಗುರುಗಳ ಮಾರ್ಗದರ್ಶನದಲ್ಲಿ ಸಾಗಿದರೆ, ಪ್ರತಿಯೊಂದು ರಾಜಕೀಯ ಪಕ್ಷಗಳು ನಾಯಕರ ಹತೋಟಿಗೆ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಒಗ್ಗಟ್ಟು ಪ್ರದರ್ಶನ ಮಾಡಬೇಕಾಗಿದೆ ಎಂದರು.

ಅತಿಥಿಯಾಗಿದ್ದ ಬೆಳಗಾವಿ ಕಿತ್ತೂರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ
ಪ್ರಾಧ್ಯಾಪಕ ಅಮರೇಶ ನಾಯಕ ಯತಗಲ್‌ ಮಾತನಾಡಿ, ಸಮಾಜದ ಇತಿಹಾಸವನ್ನು
ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ವಾಲ್ಮೀಕಿ ಮಹರ್ಷಿ ಮೂಲತ ಬೇಡ ಸಮಾಜದವರೇ
ಆಗಿದ್ದಾರೆ ಎನ್ನುವುದನ್ನು ಅನೇಕರು ತಿರುಚುವ ಕೆಲಸ ಮಾಡಿದ್ದಾರೆ. ಅಲ್ಲದೆ, ನಮ್ಮ ಸಮಾಜದ
ಐತಿಹಾಸಿಕ ಪುರುಷರನ್ನು ಹೈಜಾಕ್‌ ಮಾಡಿದ್ದಾರೆ. ವಾಲ್ಮೀಕಿಯನ್ನು ಹೈಜಾಕ್‌ ಮಾಡಿದ್ದಾರೆ.
ಇದೆಲ್ಲವನ್ನು ನಾವು ಅರ್ಥ ಮಾಡಿಕೊಂಡು ಆ ನಿಟ್ಟಿನಲ್ಲಿ ಯುವಕರು ಮುನ್ನಡೆಯಬೇಕು.
ಅದಕ್ಕಾಗಿ ಸಂಘಟನೆ ಮಾಡಿ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವಹಿಸಿದ್ದ ಗೋಲಪಲ್ಲಿ ವಾಲ್ಮೀಕಿ ಆಶ್ರಮದ ವರದಾನೇಶ್ವರ
ಸ್ವಾಮಿಜಿ ಹಾಗೂ ಸಮಾಜದ ಮುಖಂಡ ರಾಮು ನಾಯಕ ಸುರಪುರ ಮಾತನಾಡಿದರು.
ಹೈದ್ರಾಬಾದ ಕರ್ನಾಟಕ ವಾಲ್ಮೀಕಿ ನಾಯಕ ಯುವ ಘಟಕದ ಅಧ್ಯಕ್ಷ ವಿಶ್ವನಾಥ ಜಮಾದಾರ
ವಹಿಸಿಕೊಂಡಿದ್ದರು.

ಬೆಂಗಳೂರಿನ ಮಾಧ್ಯಮ ಅಕಾಡೆಮಿ ಸದಸ್ಯ ಮುತ್ತು.ನಾಯ್ಕರ್‌ ಮತ್ತು ಸಮಾಜದ ಮುಖಂಡರಾದ ದೇವರಾಜ.ಕೆ, ನಂದಕುಮಾರ ಮಾಲಿಪಾಟೀಲ, ಅಯ್ಯಪ್ಪ.ವಾಲ್ಮೀಕಿ, ಶಿವರಾಜ.ನಾಯಕ, ಚನ್ನಪ್ಪ.ಸುರಪುರಕರ್‌, ರಾಜು ಸಿ.ಮಾವನೂರು, ಲಕ್ಷ್ಮೀಕಾಂತ ಬಿ.ದೊರೆ, ವಿಶ್ವನಾಥ ಕೆ.ಸುಬೇದಾರ, ರಮೇಶ ಉಡಮನಹಳ್ಳಿಕರ್‌, ನಾಗರಾಜ್‌ ಜಿನ್ಕೇರಾ, ವಿಶ್ವರಾಧ್ಯ.ಸುಭೇದಾರ, ನರಸಿಂಹ ಜಮಾದಾರ, ಅಶೋಕ ಶರಣಸಿರಸಗಿ, ಶ್ರವಣಕುಮಾರ ಡಿ.ನಾಯಕ, ಅಯ್ಯಣ್ಣ.ನಾಯಕ
ಪಾಮನಕಲ್ಲೂರು, ಶರಣು ಸುರಪೂರ್ಕರ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.