ಬದಲಾವಣೆಗಾಗಿ ಶರಣರು ಮರಣಕ್ಕಂಜಿಲ್ಲ


Team Udayavani, Oct 22, 2018, 11:46 AM IST

gul-3.jpg

ಅಫಜಲಪುರ: 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮರಣಕ್ಕಂಜಿಲ್ಲ ಎಂದು ಭಾರತೀಯ ಬಸವ ಬಳಗದ ಅಧ್ಯಕ್ಷ ಶಂಕರರಾವ್‌ ಹುಲ್ಲೂರ ಹೇಳಿದರು.

ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ಭಾರತೀಯ ಬಸವ ಬಳಗ ಮತ್ತು ಬಸವ ಮಾರ್ಗ ಪ್ರತಿಷ್ಠಾನ, ಲಿಂಗಾಯತ ಮಹಾಸಭಾ ಸಹಯೋಗಲ್ಲಿ ಮರಣವೇ ಮಹಾನವಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶರಣ ಹರಳಯ್ಯನವರ ಮಗ ಮತ್ತು ಬ್ರಾಹ್ಮಣ ಮದುವರಸನ ಮಗಳು ಲಾವಣ್ಯವತಿ ಮದುವೆ ಕಲ್ಯಾಣ ಕಾಂತ್ರಿಗೆ ನೆಪ ಮಾತ್ರ ಆಗಿತ್ತು. ಬಸವಾದಿ ಶರಣರ ಪ್ರತಿಯೊಂದು ಕಾರ್ಯಗಳು ಕ್ರಾಂತಿಯಾಗಿದ್ದವೆಂದು ಹೇಳಿದರು. ಜಾತೀಯತೆಗಾಗಿ ಮತ್ತು ಶ್ರೀಮಂತ, ಬಡವರೆನ್ನುವ ಬೇಧಕ್ಕಾಗಿ, ಮೂಢನಂಬಿಕೆಗಾಗಿ, ಸ್ತ್ರೀ ಸಮಾನತೆಗಾಗಿ ಹೀಗೆ ಸದಾ ಹೋರಾಟದಲ್ಲಿ ತೊಡಿಗಿರುವಾಗ ಅಂತರ್ಜಾತಿ ಮದುವೆ ಮುಂದಿಟ್ಟುಕೊಂಡು ಜಾತಿವಾದಿಗಳ ಅರಸ ಬಿಜ್ಜಳನ ಕಿವಿ ಊದಿ ಕ್ರಾಂತಿಗೆ ಏರ್ಪಾಡು ಮಾಡಿದರು. ಬಸವಣ್ಣನವರನ್ನು ಗಡಿಪಾರು ಮಾಡಿಸಿದರು. ಈ ಕಡೆ ಎರಡು
ಕುಂಟುಬದ ಶರಣ ಹರಳಯ್ಯನವರ ಮತ್ತು ಮದುವರಸರ ಎಲ್ಲರನ್ನು ಆನೆ ಕಾಲಿಗೆ ಕಟ್ಟಿ ಎಳೆಸಿ ಕೊಲ್ಲಿದರು. ಶರಣರು ಮರಣಕ್ಕಂಜದೆ ಈ ವ್ಯವಸ್ಥೆ ಬದಲಿಸಲು ಹುತಾತ್ಮರಾದರು ಎಂದು ಹೇಳಿದರು.

ಅಮೃತರಾವ್‌ ಪಾಟೀಲ, ಬಸವರಾಜ ಚಾಂದಕವಟೆ, ಡಾ| ಸಿ.ವಿ. ಟಕ್ಕಳಕಿ, ಸಿದ್ದು ಶಿವಣಗಿ ಮಾತನಾಡಿ, ಬಸವಣ್ಣನವರು ಗಡಿಪಾರಾಗಿ ಕೂಡಲಸಂಗಮಕ್ಕೆ ಹೋದಾಗ ಕಲ್ಯಾಣದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಹೋಯಿತು. ಅದರಲ್ಲಿ ಮಡಿವಾಳ ಮಾಚಿದೇವ, ಅಂಬಿಗರ ಚೌಡಯ್ಯನವರು ದೊಡ್ಡ ಹೋರಾಟವನ್ನೇ ಮಾಡಿದರು.  ಬಿಜ್ಜಳನ ಕೊಲೆಯಾದ ನಂತರ ಮರಿ ಅರಸ ಸೋಹಿ ದೇವನನ್ನು ಮಡಿವಾಳ ಮಾಚಿ ದೇವರು ತಮ್ಮ ಮೇಲೆ ದಾಳಿ ಮಾಡಲು ಬಂದಾಗ ಕೊಲೆ ಮಾಡಿದರು. ನಂತರ ವಚನ ಸಾಹಿತ್ಯ ಉಳವಿ ಗುಹೆಯಲ್ಲಿ ಬಚ್ಚಿಟ್ಟರು ಎಂದು ಹೇಳಿದರು.

ಮುಖಂಡರಾದ ಸದಾಶಿವ ಮೇತ್ರೆ, ಶರಣು ಮೇತ್ರೆ, ಗೋಪಾಲ ಹಳಾಳ, ಶಂಕರಪ್ಪ ಮಣೂರ, ಡಾ| ಭೀಮರಾಯ ಚಿಂಚೋಳಿ, ಸಿದ್ದಣಗೌಡ ಮಾಲಿಪಾಟೀಲ, ಬಸವರಾಜ ಉಪ್ಪಾರ ಇದ್ದರು. ಜಿ.ಎಸ್‌. ಬಾಳಿಕಾಯಿ ಸ್ವಾಗತಿಸಿದರು. ಬಸವರಾಜ ಕೆಂಗನಾಳ ನಿರೂಪಿಸಿದರು. ಬಸವರಾಜ
ನಿಂಬರ್ಗಿ ವಂದಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.