ಅಲೆಮಾರಿಗಳ ಗುಡಿಸಲಿಗೆ ಹೋಗಿ ರೇಷನ್ ಹಂಚಿದ ಶಹಾಬಾದ ತಹಶೀಲ್ದಾರ್


Team Udayavani, Apr 10, 2020, 3:52 PM IST

ಅಲೆಮಾರಿಗಳ ಗುಡಿಸಲಿಗೆ ಹೋಗಿ ರೇಷನ್ ಹಂಚಿದ ಶಹಾಬಾದ ತಹಶೀಲ್ದಾರ್

ಕಲಬುರಗಿ: ಬೇರೆ ರಾಜ್ಯದಿಂದ‌ ಇಲ್ಲಿಗೆ ಬಂದು ಸ್ವಯಂ ಉದ್ಯೋಗ‌ವಾಗಿ ಕಲ್ಲಿನಲ್ಲಿ ಗೃಹೋಪಯೋಗಿ ಸಾಮಾನುಗಳನ್ನು ಕೆತ್ತನೆ‌ ಮಾಡಿ ಮಾರಾಟದಿಂದ ಬರುವ ಅಲ್ಪ ಹಣದಲ್ಲಿ ಬದುಕು ಸಾಗಿಸುವ ಅಲೆಮಾರಿ ಜನಾಂಗದವರ ಗುಡಿಸಲಿಗೆ ಶಹಾಬಾದ ತಹಶೀಲ್ದಾರ್ ಸುರೇಶ ವರ್ಮಾ ಶುಕ್ರವಾರ ಭೇಟಿ ನೀಡಿ ಸ್ವತಃ ಕಿರಾಣಿ ದಿನಸಿಗಳನ್ನು ನೀಡಿದರು.

ಲಾಕ್ ಡೌನ್ ಪರಿಣಾಮ‌ ಅಲೆಮಾರಿ, ಭಿಕ್ಷುಕರಿಗೆ, ನಿರ್ಗತಿಕರಿಗೆ ಆಹಾರ ಸಮಸ್ಯೆಯನ್ನು ಮನಗಂಡು ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಇಂತವರಿಗೆ ಅಹಾರ ಸರಬರಾಜು ಮಾಡಲು ಕ್ರಮ‌ ವಹಿಸಿದೆ.

ಅಂತೆಯೇ ಶುಕ್ರವಾರ ಶಹಾಬಾದ ಪಟ್ಟಣದ ಬಸವೇಶ್ವರ ಚೌಕ್, ಜೇವರ್ಗಿ ರಸ್ತೆಯ ಬೆಟ್ಟ ಪ್ರದೇಶ, ಭಂಕೂರ ಗ್ರಾಮದಲ್ಲಿ‌ ಟೆಂಟ್ ಹಾಕಿ ನೆಲೆಸಿರುವ ಅಲೆಮಾರಿ ಜನಾಂಗಕ್ಕೆ ಮತ್ತು ಬಡ‌ ಕೂಲಿ ಕಾರ್ಮಿಕರಿಗೆ ತರಕಾರಿ, ಅಕ್ಕಿ, ಬೇಳೆ‌ ಹೀಗೆ ಅಡುಗೆಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿದರು.

ಇನ್ನು ಬೀದಿ ಬದಿಯಲ್ಲಿರುವ ಭಿಕ್ಷುಕರಿಗೆ, ನಿರ್ಗತಿಕರಿಗೆ ಸಿದ್ಧ ಆಹಾರ, ಸ್ವಚ್ಚ ಕುಡಿಯುವ ನೀರನ್ನು ತಹಶೀಲ್ದಾರ‌್ ನೇತೃತ್ವದ ಅಧಿಕಾರಿಗಳ ನೀಡಿ ಹಸಿವು ತಣಿಸಿದರು.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.