ಶಿಥಿಲಾವಸ್ಥೆಯಲ್ಲಿ ತಾಪಂ ಕ್ವಾರ್ಟರ್ಸ್

ಶುದ್ಧ ನೀರು ಸರಬರಾಜು ಇಲ್ಲ ,ಸಾರ್ವಜನಿಕರು-ಸಿಬ್ಬಂದಿಗೆ ಒಂದೇ ಶೌಚಾಲಯ

Team Udayavani, Feb 17, 2021, 6:56 PM IST

ಶಿಥಿಲಾವಸ್ಥೆಯಲ್ಲಿ ತಾಪಂ ಕ್ವಾರ್ಟರ್ಸ್

ಅಫಜಲಪುರ: ತಾಪಂ ಸಿಬ್ಬಂದಿ ವಸತಿ ಗೃಹಗಳ ಮೇಲ್ಛಾಚಣಿ.

ಅಫಜಲಪುರ: ಪಟ್ಟಣದ ತಾ.ಪಂ ಸಿಬ್ಬಂದಿ ವಾಸವಿರುವ ಕ್ವಾರ್ಟರ್ಸ್ ಗಳು ಶಿಥಿಲಾವಸ್ಥೆ ತಲುಪಿದ್ದರಿಂದ ಅಲ್ಲಿರುವ ಸಿಬ್ಬಂದಿ ನಿತ್ಯ ಆತಂಕದಲ್ಲಿ ದಿನ ದೂಡುವಂತಾಗಿದೆ.

ತಾಪಂ ಕಚೇರಿ ಹಿಂಭಾಗದಲ್ಲಿ ಸಿಬ್ಬಂದಿಗೆ ನಿರ್ಮಿಸಲಾಗಿರುವ ಕ್ವಾರ್ಟರ್ಸ್ ಗಳ ಮೇಲ್ಛಾವಣಿ ಕುಸಿಯುತ್ತಿದೆ. ಮಳೆಗಾಲದಲ್ಲಿ ಸ್ವಲ್ವ-ಸ್ವಲ್ಪವೇ ಮುರಿದು ಬಿಳುತ್ತಿವೆ. ಅದರಲ್ಲೇ ಸಿಬ್ಬಂದಿ ಜೀವ ಕೈಯಲ್ಲಿ ಹಿಡಿದು ದಿನ ಕಳೆಯುತ್ತಿದ್ದಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಮನೆಯಲ್ಲಿರುವವರ ಜೀವಕ್ಕೆ ಕುತ್ತು ನಿಶ್ಚಿತ ಎನ್ನುವಂತಾಗಿದೆ.

ಪಟ್ಟಣದ ಮುಖ್ಯರಸ್ತೆಯಲ್ಲಿರುವ ತಾಪಂ ಕಚೇರಿ ಸಹಿತ ಸಿಬ್ಬಂದಿಗಳ ಕ್ವಾರ್ಟರ್ಸ್ ಎಲ್ಲ ಸೇರಿ ಒಟ್ಟು 12 ಕಟ್ಟಡಗಳಿವೆ. ಇದರಲ್ಲಿ ಒಂದು ಸಭಾಂಗಣ, ಒಂದು ಕಚೇರಿ, ಬಿಸಿಎಂ ಇಲಾಖೆಗೆ ಒಂದು ಹೊಲಿಗೆ ತರಬೇತಿಗಾಗಿ ಕೋಣೆಬಿಟ್ಟಿದ್ದಾರೆ. ಉಳಿದಂತೆ ಒಂಭತ್ತು ವಸತಿ ಗೃಹಗಳಿವೆ. ಕಚೇರಿ, ಸಭಾಂಗಣಗಳು ಸುಭದ್ರವಾಗಿವೆ, ಆದರೆ ವಸತಿ ಗೃಹಗಳು ಮಾತ್ರ ಅಭದ್ರ ಸ್ಥಿತಿಯಲ್ಲಿವೆ. ಒಂಭತ್ತು ವಸತಿ ಗೃಹಗಳ ಪೈಕಿನಾಲ್ಕು ಕಟ್ಟಡಗಳು ಹೊಸ ಕಟ್ಟಡವಾಗಿದ್ದು, ಉಳಿದ ಐದು ಕಟ್ಟಡಗಳು ಸಂಪೂರ್ಣ ಶಿಥಿಲಾವಸ್ಥೆ ತಲುಪಿವೆ.

ಕಚೇರಿಗೆ ಮಾತ್ರ ಸುಣ್ಣ-ಬಣ್ಣ: ತಾ.ಪಂ ಕಚೇರಿಗಳಿಗೆ ಮಾತ್ರ ಸುಣ್ಣಬಣ್ಣ ಬಳಿಯಲಾಗಿದೆ. ಸಿಬ್ಬಂದಿ ಮನೆಗಳ ದುರಸ್ತಿ ಮಾತ್ರ ಕೈಗೊಳ್ಳುತ್ತಿಲ್ಲ. ಕ್ವಾಟರ್ಗೆ ಶುದ್ದ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ಸಾರ್ವಜನಿಕರಿಗೂ ಸಿಬ್ಬಂದಿಗಳಿಗೂಒಂದೇ ಶೌಚಾಲಯ ಬಳಸಲಾಗುತ್ತಿದೆ. ನೀರಿನ ಸೌಲಭ್ಯ ಇಲ್ಲದ್ದರಿಂದ ಇಲ್ಲಿಯೂ ದುರ್ನಾತ ಬೀರುತ್ತಿದೆ. ಕಚೇರಿಆವರಣದಲ್ಲೊಂದು ಇದ್ದು ಇಲ್ಲದಂತಿರುವ ನೀರಿನ ಘಟಕವಿದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇವೆಲ್ಲವನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ತಾಪಂ ಕಚೇರಿಯಲ್ಲಿ ಶುದ್ಧ ಕುಡಿಯುವ ನೀರು ಲಭಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ವಾರದೊಳಗೆ ವ್ಯವಸ್ಥೆ ಮಾಡಲಾಗುತ್ತದೆ. ಸಿಬ್ಬಂದಿ ವಾಸಿಸುವ ವಸತಿಗೃಹಗಳ ಮೇಲ್ಛಾವಣಿಕುಸಿತದ ಬಗ್ಗೆ ಮಾಹಿತಿ ಇರಲಿಲ್ಲ. ಕೂಡಲೇ ವೀಕ್ಷಿಸಿ, ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು.  ಮಹ್ಮದನಬಿ, ತಾ.ಪಂ ಇಒ

 

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.