ವಿವಾದ ಸೃಷ್ಟಿಸುವರಿಗೆ ಬುದ್ಧಿ ಕಲಿಸಿ


Team Udayavani, Sep 1, 2017, 10:48 AM IST

gul-4.jpg

ಅಫಜಲಪುರ: ವೀರಶೈವ-ಲಿಂಗಾಯತ ಬೇರೆಬೇರೆಯಲ್ಲ. ಆದರೂ ಕೆಲವು ರಾಜಕೀಯ ನಾಯಕರು, ನಕಲಿ ಸಮಾಜ ಸುಧಾರಕರು ಸಮಾಜದಲ್ಲಿ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಯಾವುದು ನಡೆಯೋದಿಲ್ಲ. ಸುಮ್ಮನೆ ವಿವಾದ ಸೃಷ್ಟಿಸುತ್ತಿರುವರಿಗೆ ಬುದ್ಧಿ ಕಲಿಸೋಣ ಎಂದು ಚಿಂತಕ ಜಾಫರ್‌
ಪಟೇಲ್‌ ಹೇಳಿದರು.

ಪಟ್ಟಣದ ಮಳೇಂದ್ರ ಮಠದಲ್ಲಿ ಗುರು ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ, ಹುಬ್ಬಳ್ಳಿ ಸಿದ್ಧಾರೂಢ ಶಿವಯೋಗಿಗಳ ಪುರಾಣ ಮಹಾಮಂಗಲ, ಜಾತ್ರೆ ನಿಮಿತ್ತ
ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ವೀರಶೈವ ಲಿಂಗಾಯತ ಎನ್ನುವುದು ಅನಾದಿ ಕಾಲದಿಂದಲೂ ಬಂದಿದೆ. ಬಸವಣ್ಣನವರ ಕಾಲಕ್ಕಿಂತಲೂ ಪೂರ್ವದಲ್ಲಿಯೂ ವೀರಶೈವ ಧರ್ಮವಿದೆ. ಮುಂದೆಯೂ ಇರುತ್ತದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ವೀರಶೈವ ಲಿಂಗಾಯತ ಧರ್ಮ ಶ್ರೇಷ್ಠವಾದದ್ದು. ವೀರಶೈವ
ಮತ್ತು ಲಿಂಗಾಯತ ಎನ್ನುವುದು ಬೇರೆಬೇರೆಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವೈದ್ಯ ಶರಣು ದಾಮಾ ಮಾತನಾಡಿ, ನಾವು ಮಾಡುವ ಪ್ರತಿಯೊಂದು ಕೆಲಸಗಳಲ್ಲಿ ದೇವರನ್ನು ಕಾಣಬೇಕು. ದೇವರನ್ನು ಸ್ಮರಿಸಿದಾಗ ಮಾತ್ರ ಒಳಿತು ಕಾಣಲು ಸಾಧ್ಯ ಎಂದರು.

ಮುಖಂಡ ಮಕ್ಸೂದ್‌ ಪಟೇಲ್‌ ಮಾತನಾಡಿ, ಕಳೆದ ಐದು ದಶಕಗಳಿಂದ ಮಳೇಂದ್ರ ಮಠ ಎಲ್ಲ ಜಾತಿ, ಜನಾಂಗದವರನ್ನು ಕೂಡಿಸಿಕೊಂಡು ಹಬ್ಬ ಹರಿದಿನ ಆಚರಿಸುತ್ತಿದೆ. ಎಲ್ಲರನ್ನು ಸಮಾನ ದೃಷ್ಟಿಯಿಂದ ಕಾಣುವ ಈ ಮಠದಲ್ಲಿ ಭಾವೈಕ್ಯತೆ ಕಾಣಬಹುದಾಗಿದೆ. ಇದಕ್ಕೆ ಉದಾಹರಣೆ ಎಂದರೆ ನಾವು ಇಸ್ಲಾಂ ಧರ್ಮದವರಾಗಿದ್ದರೂ ಮಳೇಂದ್ರ ಮಠದ ಭಕ್ತರಾಗಿದ್ದು ಎಂದರು. ಮಠದ ಪೀಠಾಧಿಪತಿ ವಿಶ್ವಾರಾಧ್ಯ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿದರು. ಬಿಜೆಪಿ
ತಾಲೂಕು ಅಧ್ಯಕ್ಷ ಸೂರ್ಯಕಾಂತ ನಾಕೇದಾರ, ಆಲಮೇಲದ ಡಾ| ಶ್ರೀಶೈಲ ಪಾಟೀಲ, ಸೊಲ್ಲಾಪುರದ ವೈದ್ಯ ಸುಹಾಸ ಪಾಟೀಲ ಮಾತನಾಡಿದರು. ಬಡದಾಳದ ಚನ್ನಮಲ್ಲ
ಶಿವಾಚಾರ್ಯರು, ಚಿನ್ಮಯಗಿರಿ ಸಿದ್ದರಾಮ ಶಿವಾಚಾರ್ಯರು, ಅತನೂರಿನ ಗುರುಬಸವ
ಶಿವಾಚಾರ್ಯರು ಆಶೀರ್ವಚನ ನೀಡಿದರು.

ಶರಣಕುಮಾರ ಶಾಸ್ತ್ರೀ, ವಿಶ್ವನಾಥ ಹೇರೂರ, ಸಿದ್ದಣ್ಣ ಹಿರೇ ಜೇವರ್ಗಿ ಅವರಿಂದ ಸಂಗೀತ ಸೇವೆ ನಡೆಯಿತು. ಜಿ.ಪಂ ಸದಸ್ಯ ಸುಮೀತ್‌ ಆರ್‌. ಪಾಟೀಲ, ಮುಖಂಡರಾದ ಸಿದ್ದಯ್ಯ ಹಿರೇಮಠ, ಚಂದಪ್ಪ ಕರ್ಜಗಿ, ಶರಣಪ್ಪ ವಾಳಿ, ಶಿವಲಿಂಗಪ್ಪ ಮಲ್ಲಾಡ, ಶಾಂತಯ್ಯ ಹಿರೇಮಠ, ಶಿವಶರಣಪ್ಪ
ಸರಸಂಬಾ ಇದ್ದರು. ಶಿಕ್ಷಕ ಶಿವಶರಣ ಗುಂದಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.