ಶಿಕ್ಷಕರು ಸರ್ವಾಂಗೀಣ ವಿಕಾಸದ ದಾರಿ


Team Udayavani, Jul 31, 2022, 12:42 PM IST

3teachers

ಕಲಬುರಗಿ: ಶಿಕ್ಷಕರು ಕೇವಲ ಮಕ್ಕಳಿಗೆ ಅಕ್ಷರ ಕಲಿಸುವುದಷ್ಟೇ ಅಲ್ಲ, ತಮ್ಮ ನಡೆ, ನುಡಿಗಳಿಂದ ಪರಿಸರ ಮತ್ತು ಸರ್ವಾಂಗೀಣ ವಿಕಾಸದ ದಾರಿ. ಆದರೆ, ಇವತ್ತು ಅವರೆಲ್ಲ ತುಂಬಾ ಒತ್ತಡದಿಂದ ಕೆಲಸ ಮಾಡುತ್ತಿರುವುದು ಖೇದಕರ ಎಂದು ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಕಳವಳ ವ್ಯಕ್ತಪಡಿಸಿದರು.

ಶಹಾಬಾದ ನಗರದ ಶಾಸಕರ ಸರಕಾರಿ ಕನ್ಯಾ ಮಾದರಿ ಶಾಲೆಯ ಮುಖ್ಯಶಿಕ್ಷಕ ಶಿವಪುತ್ರಪ್ಪ ಕೋಣಿನ್‌ ಸೇವಾ ನಿವೃತ್ತಿ ಸಮಾರಂಭದಲ್ಲಿ ಶ್ರೀಮತಿ ಚಂದ್ರಕಲಾ ಕೋಣಿನ್‌ ಹಾಗೂ ಶಿವಪುತ್ರಪ್ಪ ಕೋಣಿನ್‌ ಅವರನ್ನು ಸನ್ಮಾನಿಸಿ ಮತ್ತು ಅನಾಥ ಮಕ್ಕಳಿಗೆ ಶಾಲಾ ಬ್ಯಾಗ್‌ ವಿತರಿಸಿ ಅವರು ಮಾತನಾಡಿದರು.

ಶಿವಪುತ್ರಪ್ಪ ಕೇವಲ ಶಿಕ್ಷಕರಾಗಿ ನನಗೆ ಕಂಡಿಲ್ಲ, ಅವರೊಬ್ಬ ಸಂಘಟಕ ಮತ್ತು ಶ್ರಮಜೀವಿಯಾಗಿ ಕಂಡಿದ್ದಾರೆ. ಅನಾಥ ಮಕ್ಕಳ ಶಿಕ್ಷಣದ ಕುರಿತು ಅವರಿಗಿರುವ ಕಾಳಜಿ ಮತ್ತು ಮರುಗುವಿಕೆ ಇತರರಲ್ಲಿ ಇಲ್ಲ ಎಂದ ಅವರು, ಶಹಾಬಾದ ಕನ್ಯಾ ಪ್ರಾಥಮಿಕ ಶಾಲೆಗೆ ಬಂದ ಬಳಿಕ ಸಾಕಷ್ಟು ಪ್ರಗತಿ ಆಗಿದೆ ಎಂದರು.

ಅತಿಥಿಯಾಗಿದ್ದ ನಿವೃತ್ತ ಅಧ್ಯಾಪಕಿ ಡಾ| ಮೀನಾಕ್ಷಿ ಬಾಳಿ ಮಾತನಾಡಿ, ಶಿವಪುತ್ರಪ್ಪ ನನಗೆಂದು ಒಬ್ಬ ಶಿಕ್ಷಕರಾಗಿ ಕಂಡೇ ಇಲ್ಲ. ಅವರೊಬ್ಬ ತಳಸ್ಪರ್ಶಿ ಸಂಘಟಕ ಮತ್ತು ಶೈಕ್ಷಣಿಕ ಕೆಲಸಗಾರ. ಸದಾ ಮಕ್ಕಳ ಕುರಿತೇ ಚಿಂತಿಸುವ ಅದರಲ್ಲೂ ಪ್ರಮುಖವಾಗಿ ಅನಾಥ ಮಕ್ಕಳ ಕುರಿತು ಹೆಚ್ಚು ಮಮಕಾರ ಇರುವ ವ್ಯಕ್ತಿ. ಅವರು ನಿವೃತ್ತಿಯ ಬಳಿಕ ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಳ್ಳಲು ಅನುಕೂಲವೂ ಆಗಿದೆ ಎಂದು ಆಶಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶೋಭಾ ಬಾಣಿ ಮಾತನಾಡಿ, ಶಿವಪುತ್ರಪ್ಪ ಕೋಣಿನ್‌ ಅವರು ಜೇವರ್ಗಿ ತಾಲೂಕಿನವರು ಎನ್ನುವುದು ನಮಗೂ ಹೆಮ್ಮೆ ಎಂದರು. ಮುಖಂಡರಾದ ಚನ್ನಬಸವ ಶರಣರು, ಸಿದ್ಧವೀರಯ್ಯ ರುದೂ°ರ, ಮಾಣಿಕಪ್ಪ, ನಗರಸಭೆ ಸದಸ್ಯೆ ಸಾಬೇರಾ ಬೇಗಂ ಇದ್ದರು.

ಅನಾಥ ಮಕ್ಕಳಿಗೆ ಶಾಲಾ ಬ್ಯಾಗ್‌ ವಿತರಣೆ ಮಾಡಲಾಯಿತು. ರವಿ ಬೆಳಮಗಿ ಸ್ವಾಗತಿಸಿದರು, ಅಂಬುಜಾ ದೇಶಮುಖ್‌ ನಿರೂಪಿಸಿದರು, ಸಂತೋಷ ಸಲಗರ ವಂದಿಸಿದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.