ದೊಡ್ಡಪ್ಪಅಪ್ಪ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
Team Udayavani, Sep 8, 2018, 10:20 AM IST
ಕಲಬುರಗಿ: ಜೀವನದಲ್ಲಿ ತಂದೆ, ತಾಯಿ ಮತ್ತು ಗುರು ಮುಖ್ಯ. ಆದ್ದರಿಂದ ಅವರನ್ನು ಸದಾ ಗೌರವಿಸಬೇಕು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಬಿ.ಡಿ. ಕಲಬುರಗಿ ಹೇಳಿದರು.
ನಗರದ ದೊಡ್ಡಪ್ಪ ಅಪ್ಪ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮಗುವಿಗೆ ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ
ಗುರು. ವಿದ್ಯೆ ಕಲಿಸುವ ಶಿಕ್ಷಕ ಕರುಣಾಮಯಿ ಆಗಿರುತ್ತಾನೆ ಎಂದರು.
ಶರಣಸವೇಶ್ವರ ವಿಜ್ಞಾನ ಕಾಲೇಜಿನ ಪ್ರಾಣಿ ಶಾಸ್ತ್ರಾ ವಿಭಾಗದ ಮುಖ್ಯಸ್ಥ ಡಾ| ರಾಮಕೃಷ್ಣರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾನವ ಕಂಪ್ಯೂಟರ್ ಖ್ಯಾತಿಯ ಬಸವರಾಜ ಉಮ್ರಾಣಿ ವ್ಯಕ್ತಿತ್ವ ವಿಕಸನದ ತರಬೇತಿ ನೀಡಿದರು. ಪ್ರಾಚಾರ್ಯ ವಿನೋದಕುಮಾರ ಎಲ್. ಪತಂಗೆ ಅಧ್ಯಕ್ಷೀಯ ನುಡಿಗಳನ್ನಾಡಿದರು. ಅರ್ಚನಾ ಎಸ್.ಪಿ. ನಿರ್ವಹಿಸಿದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಹಾಜರಿದ್ದರು. ಕುಮಾರಿ ಪೂಜಾ ಮತ್ತು ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಕುಮಾರಿ ವೈಷ್ಣವಿ ಪಾಟೀಲ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ : 8ನೇ ಸ್ಥಾನಕ್ಕೆ ಏರಿದ ರೋಹಿತ್ ಶರ್ಮ
ಕ್ರೀಡಾಲೋಕದ ಮೇಲೆ ಮತ್ತೆ ಕೆಂಗಣ್ಣು ಬೀರಿದ ಕೋವಿಡ್
ಲಾಕ್ಡೌನ್ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !
ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ
“ತೈಲ ಬೆಲೆ ಜಿಎಸ್ಟಿ ವ್ಯಾಪ್ತಿಗೆ ಬರಲಿ’ : ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್ ಬೆಂಬಲ