ಟ್ರ್ಯಾಕ್ಟರ್‌ನಿಂದಲೇ ಎಡೆ ಹೊಡೆದ ರೈತ


Team Udayavani, Aug 29, 2022, 11:31 AM IST

6crop

ಆಳಂದ: ಒಕ್ಕಲುತನಕ್ಕೆ ಎತ್ತುಗಳೇ ಆಧಾರ, ಇವುಗಳಿಲ್ಲದೇ ಕೃಷಿ ಅಸಾಧ್ಯವೆಂಬ ಕಾಲವೊಂದಿತ್ತು. ಆದರೀಗ ಕಾಲಕಳೆದಂತೆ ಕೃಷಿ ವಿಜ್ಞಾನಿಗಳ ತಂತ್ರಜ್ಞಾನ ಆವಿಷ್ಕಾರ ಫಲದಿಂದ ಬಿತ್ತನೆ ಅಷ್ಟೇಯಲ್ಲ ಬೆಳೆ ನಿರ್ವಹಣೆಯಲ್ಲೂ ಟ್ರ್ಯಾಕ್ಟರ್‌ ಅನ್ನು ಪ್ರಮುಖ ಸಾಧನೆವಾಗಿ ಬಳಸುತ್ತಿದ್ದಾರೆ.

ಕೃಷಿಗೆ ಎತ್ತುಗಳ ಬಳಕೆ ಕಡಿಮೆಯಾಗುತ್ತಿದ್ದಂತೆ ಪರ್ಯಾಯವಾಗಿ ಬಹುತೇಕ ರೈತರು ಟ್ರ್ಯಾಕ್ಟರ್‌ ಮೊರೆ ಹೋಗಿ ಬಿತ್ತನೆ, ಗಳ್ಯಾ, ಮಾಗಿ ಉಳುಮೆಗೆ ಸೀಮಿತಗೊಳಿಸಿದ್ದರು. ಆದರೀಗ ಮತ್ತೂಂದು ಹೆಜ್ಜೆ ಮುಂದೆ ಹೋಗಿ ಟ್ರ್ಯಾಕ್ಟರ್‌ನಿಂದಲೇ ಬೆಳೆಯಲ್ಲಿ ಎಡೆ ಹೊಡೆಯತೊಡಗಿದ್ದಾರೆ.

ತಾಲೂಕಿನ ರುದ್ರವಾಡಿ ಗ್ರಾಮದ ರೈತ ಚಂದ್ರಕಾಂತ ಖೋಬ್ರೆ ಎಂಬುವರು ಈ ಭಾಗದಲ್ಲಿ ಮೊದಲ ಬಾರಿ ಬೆಳೆಯಲ್ಲಿ ಟ್ರ್ಯಾಕ್ಟರ್‌ ನಿಂದಲೇ ಬೆಳೆಗೆ ಧಕ್ಕೆಯಾಗದಂತೆ ಎಡೆ ಹೊಡೆದು ತೋರಿಸಿದ್ದಾರೆ. ಕೃಷಿಗೆ ಉಂಟಾಗುವ ದುಬಾರಿ ವೆಚ್ಚ ಭರಿಸದೇ ಎತ್ತುಗಳ ಪಾಲನೆ ಪೋಷಣೆ ಆಗದೇ ಬಹುತೇಕರು ಮಾರಿಕೊಂಡಿದ್ದೇ ಹೆಚ್ಚು. ಬೇಕೆಂದಾಗ ಎತ್ತುಗಳು ಸಕಾಲಕ್ಕೆ ಸಿಗುತ್ತಿಲ್ಲ. ಇದಕ್ಕೆ ಎರಡು ಕೂಲಿಯಾಳುಗಳು ಕೂಡಾ ದೊರೆಯದೇ ಇರುವುದರಿಂದ ಟ್ರ್ಯಾಕ್ಟರ್‌ನಿಂದಲೇ ಎಡೆ ಹೊಡೆಯಲು ಯತ್ನಿಸಿದ್ದಾರೆ. ಬರುವ ದಿನಗಳಲ್ಲಿ ನೀರಾವರಿ, ಖುಷ್ಕಿ, ಯಾವುದೇ ಬೆಳೆಯಲ್ಲೂ ಬಿತ್ತನೆ ಜತೆಗೆ ಎಡೆಯನ್ನು ಎತ್ತುಗಳ ಸಹಾಯವಿಲ್ಲದೇ ಟ್ರ್ಯಾಕ್ಟರ್‌ ನಿಂದಲೇ ಹೊಡೆಯಬಹುದು ಎಂಬುದನ್ನು ಮಾಡಿ ತೋರಿಸಿದ್ದಾರೆ.

ದಿನಕ್ಕೆ 15ರಿಂದ 20 ಎಕರೆ ಟ್ರ್ಯಾಕ್ಟರ್‌ನ ಐದು ತಾಳಿನಿಂದ ಎಡೆ ಹೊಡೆಯಬಹುದು. ಎತ್ತುಗಳಿಂದ ದಿನಕ್ಕೆ ಮೂರು ತಾಳಿನ ಎಡೆ ಹೊಡೆದರೆ ಐದಾರು ಎಕರೆ ಮಾತ್ರ ಸಾಕಾಗುತ್ತಿದೆ. 15ರಿಂದ 20 ಎಕರೆ ಎಡೆ ಸಾಗುವ ಕಾರ್ಯವನ್ನು ತಾಂತ್ರಿಕತೆ ಒಳಗೊಂಡ ಟ್ರ್ಯಾಕ್ಟರ್‌ ಸಫಲಗೊಳಿಸಿದೆ ಎನ್ನುತ್ತಾರೆ ರೈತರು. ಬಿತ್ತನೆ ಬೆಳೆಯ ಯಾವುದೇ ಸಾಲಿನಲ್ಲಿ ಎಡೆಗೆ ತಕ್ಕಂತೆ ಜೋಡಿಸಿಕೊಂಡು ಸಾಗಿಸಿದರೆ ಬೆಳೆಗೆ ಧಕ್ಕೆಯಾಗದು. ಚಂದ್ರಕಾಂತ ಖೋಬ್ರೆ, ರೈತ, ರುದ್ರವಾಡಿ

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.