7 ಸ್ಟಾರ್ ಪ್ರದೀಪ್ನ 3 ಸಹಚರರ ಬಂಧನ
Team Udayavani, Nov 23, 2018, 12:39 PM IST
ಕಲಬುರಗಿ: ರೌಡಿ ಶೀಟರ್ 7 ಸ್ಟಾರ್ ಪ್ರದೀಪ ರೌಡಿ ಪರೇಡ್ಗೆ ಹಾಜರಾಗಿಲ್ಲದ ಕಾರಣ ಆತನ ವಿಚಾರಣೆಗೆ ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಜನರನ್ನು ಬಂಧಿಸಲಾಗಿದ್ದು, ಇವರ ಬಂಧನದೊಂದಿಗೆ ಬಂಧಿತರ ಸಂಖ್ಯೆ 23ಕ್ಕೇರಿದಂತಾಗಿದೆ ಎಂದು ಎಸ್ಪಿ. ಎನ್. ಶಶಿಕುಮಾರ ತಿಳಿಸಿದ್ದಾರೆ.
ನ. 5ರಂದು ನಗರದ ಬೋರಾಬಾಯಿ ನಗರದಲ್ಲಿರುವ ಆತನ ಮನೆ ಬಳಿ ಆತನನ್ನು ವಿಚಾರಣೆ ನಡೆಸಿ ರೌಡಿ ಪರೇಡ್ಗೆ ಬರುವಂತೆ ತಿಳಿಸಿ ಹೇಳಲು ಹೋದ ಪಿಎಸ್ಐ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.
ಈ ಬಗ್ಗೆ ರಾಘವೇಂದ್ರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಒಮ್ಮೆ 13 ಹಾಗೂ ನಂತರ 7 ಜನರನ್ನು ಬಂಧಿಸಲಾಗಿತ್ತು. ಈಗ ಪ್ರವೀಣ, ಅನೀಲ ಅಲಿಯಾಸ್ ಚೋಪಾಟಿ ಅನೀಲ ಹಾಗೂ ಶರಣಬಸಪ್ಪ ಅಲಿಯಾಸ್ ಸಾಹುಕಾರ ಶಾಣು ಎಂಬುವವರನ್ನು ಬಂಧಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್