ಸತ್ಪರುಷರು ಅಳಿದರೂ ಕೀರ್ತಿ ಅಳಿಯದು


Team Udayavani, Aug 1, 2018, 5:27 PM IST

gul-1.jpg

ಕಲಬುರಗಿ: ಸಮಾಜದ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸತ್ಪರುಷರ ಕಾಯ ಅಳಿದರೂ ಕೀರ್ತಿ ಅಳಿಯದು, ಪರೋಪಕಾರ ಮಾಡಿದವರ ಕೀರ್ತಿ ಸಾವಿರ ವರ್ಷ ಉಳಿಯುವುದು ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ಮಹಾಸ್ವಾಮೀಜಿ ನುಡಿದರು.

ಮಂಗಳವಾರ ನಗರದಲ್ಲಿ ನಡೆದ ಬೆಳ್ಳಿ ಸಾರೋಟಿನ ಮೆರವಣಿಗೆಯಲ್ಲಿ ಪಾಲ್ಗೊಂಡ ನಂತರ ಗುರುಶಾಂತಲಿಂಗೇಶ್ವರ ಕಲ್ಯಾಣ ಮಂಪಟದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಸಿದ್ಧಾಂತ ಶಿಖಾಮಣಿ ವಚನ ಸಾಹಿತ್ಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸತ್ಪರುಷರು ತಾವು ಮಾಡಿದ ತಪ್ಪನ್ನು ತಾವೇ ತಿದ್ದಿಕೊಳ್ಳುತ್ತ ಪಶ್ಚಾತ್ತಾಪ ಪಡುತ್ತಾರೆ. ತಮ್ಮನ್ನು ತಾವೇ ಶಿಕ್ಷಿಸಿಕೊಳ್ಳುತ್ತಾರೆ. ಬಹುಮುಖ್ಯವಾಗಿ ಆಡುವ ಮಾತಿನಲ್ಲಿ ಸತ್ಯವಿರಲಿ ನುಡಿದಂತೆ ನಡೆ ಇದೇ ಜನ್ಮಕಡೆ ಎಂದು ಸತ್ಪರುಷರು ಎಚ್ಚರಿಸಿದ್ದಾರೆ ಎಂದರು. ಕಾಯ ಮತ್ತು ಕಾಲ ಎರಡು ಮಹತ್ವದ ವಸ್ತುಗಳು.  ಪುಣ್ಯಕ್ಕೆ ಇವು ಎರಡೂ ನಮ್ಮಲ್ಲಿ ಇವೆ. ಅವುಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಬಾಳಬೇಕು. ರೂಪಕ್ಕಿಂತ ಗುಣಶ್ರೇಷ್ಠ, ಗುಣಕ್ಕಿಂತ ಜ್ಞಾನಶ್ರೇಷ್ಠ, ಜ್ಞಾನಕ್ಕಿಂತ ವಿನಯಶ್ರೇಷ್ಠ ಎಂದ ಸತುರುಷರು ಸಾರಿ ಹೇಳಿದ್ದಾರೆ. ಕಳುವಾಗದ ವಸ್ತು ವಿದ್ಯೆ, ಅದನ್ನು ಸರಿಯಾದ ಸಮಯಕ್ಕೆ ಜ್ಞಾನದಿಂದ ಉಪಯೋಗಿಸಿ ನಡೆದರೆ ನಿಮ್ಮ ಜೀವನ ಪಾವನವಾಗುತ್ತದೆ ಎಂದು ನುಡಿದರು. 

ಕಡಗಂಚಿಯ ವೀರಭದ್ರ ಶಿವಾಚಾರ್ಯರು ನೇತೃತ್ವ ವಹಿಸಿದರು. ಜೈನಾಪುರ ರೇಣುಕ ಶಿವಾಚಾರ್ಯರು, ಶಾರದಾಮಣಿ ಎಮ್‌. ಪಾಟೀಲ ನುಡಿ ಸೇವೆ ಕೈಗೊಂಡರು. ರಾಯಚೂರು, ನೀಲೂರು, ಎಲಗೋಡ, ಆಳಂದ, ಸುಲೇಪೇಟ್‌, ಟೆಂಗಳಿ, ಹೊಸಹಳ್ಳಿ, ಮಾನದಹಿಪ್ಪರಗಾ, ಮೈಂದರ್ಗಿ, ಜನ್ನಿಕೇರಿ ಶ್ರೀಗಳು ಇದ್ದರು.

ಗುಂಡೇರಾವ ಮದಗುಂಡ, ಬಸವರಾಜ ಬಿರೇದಾರ, ಶರಣಪ್ಪ ಬೆಣ್ಣೂರ, ಹರ್ಷಾನಂದ ಗುತ್ತೇದಾರ, ಸಿದ್ರಾಮಪ್ಪ ಪಾಟೀಲ ಧಂಗಾಪುರ, ಸೋಮಶೇಖರ ಮೂಲಗೆ, ವೀರಣ್ಣ ಹೊನಚಟ್ಟಿ ದುತ್ತರಗಾಂವ, ಮಚಿಂದ್ರನಾಥ ಮೂಲಗೆ, ಬಸವರಾಜ ಡಾಂಗೆ, ಪರಿಸರ ಪ್ರೇಮಿ ಶೈಲೇಂದ್ರ ಕವಡಿ ಇದ್ದರು.

ಗುರುಲಿಂಗಯ್ಯ ಹಿತ್ತಲಶಿರೂರ, ಮಹಾಂತಯ್ಯ ಲಿಂಗದಳ್ಳಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಶಿವಶರಣಪ್ಪ ಸರಸಂಬಾ ನಿರೂಪಿಸಿದರು. ಇದಕ್ಕೂ ಮುನ್ನ ನೆಹರು ಗಂಜ್‌ ಹನುಮಾನ ಮಂದಿರದಿಂದ ಆನೆಯ ಮೇಲೆ ಶ್ರೀ ಸಿದ್ಧಾಂತ ಶಿಖಾಮಣಿ ವಚನ ಸಾಹಿತ್ಯ ಗ್ರಂಥ, ಕುದುರೆ, ಒಂಟೆ, ಅಂಬಾರಿ, 108 ಪುರವಂತರು, ಸುಮಂಗಲೆಯರೊಂದಿಗೆ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.