ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಕಾವು


Team Udayavani, May 21, 2018, 4:34 PM IST

gul-2.jpg

ಕಲಬುರಗಿ: ಈಗಷ್ಟೇ ಮುಗಿದಿರುವ ರಾಜ್ಯ ವಿಧಾನಸಭೆ ಚುನಾವಣೆ ನಂತರ ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಎದುರಾಗಿದೆ.

ಬರುವ ಜೂನ್‌ 8ರಂದು ನಡೆಯುವ ಚುನಾವಣೆಗೆ ಪ್ರಮುಖವಾಗಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ.  ಬಿಜೆಪಿಯಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಹಾಲಿ ಸದಸ್ಯ ಅಮರನಾಥ ಪಾಟೀಲ ಅವರಿಗೆ ಎರಡನೇ ಬಾರಿಗೆ ಅವಕಾಶ ನೀಡದೆ ಬಳ್ಳಾರಿಯ ಕೆ.ಬಿ. ಶ್ರೀನಿವಾಸ ಅವರನ್ನು ಅಭ್ಯರ್ಥಿಯನ್ನಾಗಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಶ್ರೀನಿವಾಸ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. 

ಹೊಸಪೇಟೆ ಉದ್ಯಮಿ, ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಕೆ.ಬಿ. ಶ್ರೀನಿವಾಸ ಶನಿವಾರ ಇಲ್ಲಿನ ಪ್ರಾದೇಶಿಕ ಕಚೇರಿಯಲ್ಲಿ ಚುನಾವಣಾ ಧಿಕಾರಿ ಆಗಿರುವ ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ಅವರಿಗೆ ಶ್ರೀನಿವಾಸ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಶಶೀಲ್‌ ನಮೋಶಿ, ಎಚ್‌ಕೆಸಿಸಿಐ ಅಧ್ಯಕ್ಷ
ಉಮಾಕಾಂತ ನಿಗ್ಗುಡಗಿ, ಕೆ.ಬಿ. ಶ್ರೀನಿವಾಸ ಅವರ ಧರ್ಮಪತ್ನಿ ರಾಣಿ ಸಂಯುಕ್ತಾದೇವಿ ಮತ್ತಿತರರು ಇದ್ದರು.

ಗೆಲುವು ನಿಶ್ಚಿತ: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಹಿಂದಿನಿಂದ ಬಿಜೆಪಿ ಗೆಲ್ಲುತ್ತಾ ಬಂದಿದೆ. “ಶನಿವಾರ ಪುನರ್ವಸು ನಕ್ಷತ್ರದ ಶುಭದಿನವಾಗಿದ್ದರಿಂದ ನಾಮಪತ್ರ ಸಲ್ಲಿಸಲಾಗಿದೆ. ಈ ಬಾರಿಯೂ ತಮ್ಮದೇ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಶ್ರೀನಿವಾಸ ಅವರು, ಈ ಭಾಗದ ವಿದ್ಯಾರ್ಥಿ,
ಯುವಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮೇಲ್ಮನೆಯಲ್ಲಿ ಧ್ವನಿಯೆತ್ತಿ ಪರಿಹಾರ ಕಲ್ಪಿಸಲು ಸ್ಪರ್ಧಿಸುತ್ತಿದ್ದೇನೆ. ಪದವೀಧರ ಮತದಾರರು ಆಶೀರ್ವದಿಸಲಿದ್ದಾರೆಂಬ ವಿಶ್ವಾಸವಿದೆ. ಪಕ್ಷದ ಮುಖಂಡರು ಪ್ರಚಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.