ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ಮೀಸಲು ಅಲ್ಲ

ಕವಯಿತ್ರಿ/ನಟಿ ಪಿ.ಚಂದ್ರಿಕಾ ಸಂದರ್ಶನ

Team Udayavani, Feb 8, 2020, 5:08 AM IST

jai-52

1 ಸಮ್ಮೇಳನದಲ್ಲಿ ಕವನ ಸಂಕಲನಗಳಿಗೆ ಮಾರುಕಟ್ಟೆ ಇಲ್ಲ. ಸಮ್ಮೇಳನದ ಸಮಯದಲ್ಲಿ ಕೂಡ ಕವನ ಸಂಕಲನಗಳು ಮಾರಾಟ ಆಗ್ತಾ ಇಲ್ಲ. ಇಂಥದೊಂದು ಸಂದರ್ಭ ಸೃಷ್ಟಿಗೆ ಕಾರಣ ಏನು?
ಕವಿತೆ ಯಾರು ಬೇಕಾದರೂ ಬರೆಯಬಹುದು ಎಂದಾಗಿದೆ. ಕವಿತೆ ಎನ್ನುವುದು ಸಂದರ್ಭದ ಜೊತೆ ಸೂಕ್ಷ್ಮವಾಗಿ ಸ್ಪಂದಿಸುವುದು ಎನ್ನುವುದು ಅರ್ಥ. ಆದರೆ ಸೂಕ್ಷ್ಮತೆಯೇ ಇಲ್ಲದ ಹೊತ್ತಿನಲ್ಲಿ ಕವಿತೆ ಮುಟ್ಟುವವರನ್ನು ಮುಟ್ಟುತ್ತಿಲ್ಲ. ಇದಕ್ಕೆ ಕವಿಯೂ ಜವಾಬ್ದಾರನೆ. ಉದ್ದೇಶರಹಿತವಾಗಿ ರಚಿಸುವುದು,
ಅದರ ಆಕೃತಿಯ ಬಗ್ಗೆ ಗಂಭೀರವಾಗಿರದಿರುವುದು ಕಾರಣ.

2 ಸಮ್ಮೇಳನದ ಅಧ್ಯಕ್ಷ ಪಟ್ಟ, ಗೋಷ್ಠಿಯಲ್ಲಿ ಪ್ರಾಮುಖ್ಯತೆ ನೀಡುವುದೂ ಸೇರಿ ಮೇಲಿಂದ ಮೇಲೆ ಕಡೆಗಣನೆ ಮಾಡಿದರೂ, ಲೇಖಕಿಯರ ಕಡೆಯಿಂದ ಒಕ್ಕೊರಲಿನ ಪ್ರತಿಭಟನಾ ಧ್ವನಿ ಕೇಳುತ್ತಿಲ್ಲ…ಹೀಗೇಕೆ?
ಅಧ್ಯಕ್ಷ ಪದವಿ ಮೀಸಲಾತಿ ಅಲ್ಲ. ಸಮರ್ಥರಿದ್ದಾಗಲೂ ಕೊಡಲಾಗದೆ ಹೋಗಿರುವುದು ಗಂಡಿನ ಅಹಂನ ದ್ಯೋತಕ.

3 ಮುಂದಿನ ಸಮ್ಮೇಳನದ ಅಧ್ಯಕ್ಷತೆಯನ್ನಾದರೂ ಮಹಿಳೆಯರಿಗೆ ಬಿಟ್ಟುಕೊಡಲಿ ಎಂಬ ಮಾತಿನಲ್ಲಿ, ಅಯ್ಯೋ ಪಾಪ ಎಂಬಂಥ ಧ್ವನಿಯೇ ಕೇಳಿಸ್ತದೆ. ನಿಮಗಿದು ಸಮ್ಮತವೇ?
ಖಂಡಿತಾ ಇಲ್ಲ…

4 ಸಮ್ಮೇಳನಗಳು ಏಕತಾನ ಎಂಬಂತೆ ನಡೆಯುತ್ತಾ ಇವೆ ಅನಿಸುವುದಿಲ್ಲವೆ?
ಬದಲಿಸಬೇಕು ಎನ್ನುವುದು ಇಚ್ಛಾಶಕ್ತಿಗೆ ಸಂಬಂಧಿಸಿದ್ದು. ಹೊಸಗಾಳಿ ನೀರು ಬರಬೇಕು. ಮುಖ್ಯ ಆಯ್ಕೆಯ ಮಾನದಂಡಗಳು ಬದಲಾಗಬೇಕು. ಮೊದಲೇ ಕವಿತೆಗಳನ್ನು ತರಿಸಿಕೊಂಡು ಕವಿಗೋಷ್ಠಿಗೆ ಆಯ್ಕೆ ಮಾಡುವುದು ಉತ್ತಮ. ಇದು ಜಾತ್ರೆ ಎಂದಾಗದೆ ಕನ್ನಡದ ಸೂಕ್ಷ್ಮತೆಯನ್ನು ವಿಸ್ತರಿಸುವ ಕೆಲಸ ಎಂದಾಗಬೇಕು.

5 ನೀವು ಕಿರುತೆರೆಯಲ್ಲಿ ಕೂಡ ಸಕ್ರಿಯವಾಗಿ ಇದ್ದವರು. ಸಾಹಿತ್ಯವಿಲ್ಲದೆ ಸಿನಿಮಾ ಇಲ್ಲ. ಹೀಗಿದ್ದರೂ ಚಿತ್ರರಂಗದವರು ಸಮ್ಮೇಳನದಿಂದ ದೂರವೇ ಉಳಿದಿದ್ದಾರಲ್ಲ…ಏಕೆ?
ಚಿತ್ರರಂಗಕ್ಕೆ 2 ಮುಖ. ಒಂದು ಸಾಹಿತ್ಯ ಸಂಗೀತ. ಮತ್ತೂಂದು ನಟನೆ.ಉಳಿದವುಗಳ ನೆರವನ್ನು ಪಡೆದರೂ ನಟನನ್ನೇ ಮುಖ್ಯವಾಗಿ ಮೆರೆಸುತ್ತವೆ. ಸಾಹಿತ್ಯ ಸಮ್ಮೇಳನದಿಂದ ಹಣ ಬರುವುದಿಲ್ಲ. ಅದರಿಂದ ಸಮಯ ವ್ಯರ್ಥ ಎನ್ನುವ ಭಾವನೆ ಇರಬಹುದು. ಅಲ್ಲಿ ಸಾಹಿತ್ಯ ಬರೆಯುವವನೂ ಸಾಹಿತಿಯೇ ಆದರೂ ಅವನದು ಕಮರ್ಷಿಯಲ್‌ ಬರಹ. ಸಾಹಿತ್ಯ ಎಂದರೆ ಅಭಿರುಚಿ. ಕನ್ನಡದ ಸಾಂಸ್ಕೃತಿಕ ಲೋಕದಲ್ಲಿ ನಾವೂ ಇದ್ದೀವಿ ಎನ್ನುವ ತಿಳಿವಳಿಕೆ ಬೇಕು. ಅದು ಚಿತ್ರರಂಗದಲ್ಲಿ ಕಾಣುತ್ತಿಲ್ಲ.

ಎ.ಆರ್‌.ಮಣಿಕಾಂತ್‌

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.