ಗಮನ ಸೆಳೆದ ಎಮ್ಮೆ-ಕೋಣದ ಓಟ


Team Udayavani, Oct 21, 2017, 10:41 AM IST

GUL-1.jpg

ಆಳಂದ: ಸತತವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಬರಗಾಲದ ಹೊಡೆತ. ಹೀಗೆ ಒಂದರ ಮೇಲೊಂದು ರೈತರಿಗೆ ಆರ್ಥಿಕ ನಷ್ಟ ಸಂಭವಿಸಿದರೂ ದೀಪಾವಳಿ ಹಾಗೂ ಬಲಿಪಾಡ್ಯ ಹಬ್ಬವನ್ನು ಕಹಿಸಿಹಿಗಳ ನಡುವೆ ಅದ್ಧೂರಿಯಾಗಿ ಆಚರಿಸಿದರು.

ಬಲಿಪಾಡ್ಯದ ದಿನದಂದು ಪಟ್ಟಣದ ಹೃದಯ ಭಾಗದ ಹಳೆಯ ಪೊಲೀಸ್‌ ಠಾಣೆ, ಹನುಮಾನ ರಸ್ತೆ, ಮುಖ್ಯ ರಸ್ತೆ ಹೀಗೆ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ನಡೆದ ಕೋಣ, ಎಮ್ಮೆಗಳ ಮೆರವಣಿಗೆ ಹಾಗೂ ಓಟ ಗಮನ ಸೆಳೆಯಿತು. ಬುಧವಾರ ದೀಪಾವಳಿ ಹಬ್ಬ ಆಚರಿಸಿದರು. ಗುರುವಾರ ಅಪವಾಸ್ಯೆಯ ವಿಶೇಷ ಪೂಜೆ ಹಾಗೂ ಶುಕ್ರವಾರ ಬಲಿಪಾಡ್ಯದಂದು ಅಂಗಡಿ ಮುಗ್ಗಟ್ಟುಗಳಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬೆಳಗಿನ ಜಾವ ವಿಶೇಷ ಪೂಜೆ ನೆರವೇರಿಸಿ, ಪ್ರಸಾದ ಹಂಚಿ, ಪಟಾಕಿ ಸಿಡಿಸಿದರು. 

ಪಟ್ಟಣದಲ್ಲಿ ವ್ಯಾಪಾರಿಗಳು ತೆಂಗಿನ ಪೊರಕೆ, ಹೂವು, ಹಣ್ಣು ಸೇರಿ ಪೂಜಾ ಸಾಮಗ್ರಿಗಳ ಮಾರಾಟ ಮತ್ತು ಖರೀದಿ ಗುರುವಾರ ಭರದಿಂದ ಕೂಡಿತ್ತು. ವರ್ಷಕ್ಕಿಂತ ಈ ಭಾರಿಯೂ ಸಾಮಗ್ರಿಗಳ ಬೆಲೆ ದುಬಾರಿಯಾಗಿದ್ದರೂ ಗ್ರಾಹಕರು ಖರೀದಿಸಿದರು. 

ಸಿಹಿ ತಿಂಡಿಗಳನ್ನು ಅನೇಕರು ಹೊಟೆಲ್‌ಗ‌ಳಿಂದ ಖರೀದಿಸಿದರೆ, ಬಹುತೇಕರು ಮನೆಗಳಲ್ಲಿ ಸಿದ್ಧಪಡಿಸಿ ಬಂಧು ಬಾಂಧವರಿಗೆ ನೆರೆ ಹೊರೆಯವರನ್ನು ಕರೆದು ನೀಡಿದರು. ಒಟ್ಟಿನಲ್ಲಿ ಬಡವರಿಗೆ, ರೈತರಿಗೆ ದೀಪಾವಳಿ ಆಚರಣೆ ಆರ್ಥಿಕ ಹೊರೆಯಾದರೆ ಶ್ರೀಮಂತರು ಖರ್ಚಿನ ಬದಲು ಸರಳವಾಗಿಯೇ ಆಚರಿಸಿ ಹಣ ಉಳಿಸಿದ ಪ್ರಸಂಗಗಳು ನಡೆದವು.

ಆಳಂದ ಪಟ್ಟಣದಲ್ಲಿ ಪಾಡ್ಯದಂದು ಪ್ರತಿವರ್ಷ ಕೋಣಗಳ ಕುಸ್ತಿ ನಡೆಯಿತ್ತಿತ್ತಾದರೂ ಇತ್ತಿಚಿನ ವರ್ಷ ಕಳೆದಂತೆ ಬರಿ ಎಮ್ಮೆ, ಕೋಣಗಳ ಮೆರವಣಿಗೆ ಹಾಗೂ ಓಟ ನಡೆಸುತ್ತಿದ್ದಾರೆ. ಮೆರವಣಿಗೆ ಆಕರ್ಷಕವಾಗಿ ನಡೆಯುತ್ತಿದೆ. ರಂಜಾನ್‌ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಇನ್ನಿತರ ಧರ್ಮಿಯರನ್ನು ಕರೆಯಿಸಿ ಭೋಜನ ಕೂಟ ಏರ್ಪಡಿಸಿದ್ದಂತೆ ಪ್ರತಿಯಾಗಿ ಹಿಂದೂಪರ ಧರ್ಮಿಯರು ಮುಸ್ಲಿಂ ಬಾಂಧವರನ್ನು ಕರೆದು ಉಪಹಾರ ಕೂಟಗಳನ್ನು ಕೆಲವೆಡೆ ಕೈಗೊಂಡಿದ್ದರು .

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.