ಮಹಿಳಾ ಶಿಕ್ಷಣ ದೀವಿಗೆ ಬೆಳಗುವಲ್ಲಿ ಶಿಕ್ಷಕರ ಪಾತ್ರ ಹಿರಿದು


Team Udayavani, Mar 26, 2018, 5:42 PM IST

gul-2.jpg

ಕಲಬುರಗಿ: ಮಹಿಳೆಯರ ಶಿಕ್ಷಣ ದೀವಿಗೆ ಬೆಳಗುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅಜೀಮ್‌ ಪ್ರೇಮಜಿ ಫೌಂಡೇಶನ್‌ ವತಿಯಿಂದ ನಗರದ ಎನ್‌ವಿಎಂ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಮಹಿಳಾ ಶಿಕ್ಷಣಕ್ಕಾಗಿ ಸಾವಿತ್ರಿಬಾಯಿ ಫುಲೆ ಕಾಲದಿಂದಲೂ ಹೋರಾಟ ನಡೆಯುತ್ತಿದೆ. ಇಂದು ಆಕೆ ಹಚ್ಚಿದ ಶಿಕ್ಷಣದ ದೀವಿಗೆಯನ್ನು ಶಿಕ್ಷಕರು ಮುಂದಕ್ಕೆ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಅಜೀಂ ಪ್ರೇಮಜಿ ಫೌಂಡೇಶನ್‌ನ ಜಿಲ್ಲಾ ಮುಖ್ಯಸ್ಥ ರುದ್ರೇಶ ಎಸ್‌. ಮಾತನಾಡಿ, ಜಗತ್ತಿನ ಕೆಲವೇ ಕೆಲವು ರಾಷ್ಟ್ರಗಳು ಮಹಿಳೆಗೆ ಸಮಾನತೆ ನೀಡುತ್ತಿದ್ದ ಕಾಲದಲ್ಲಿ ದೇಶದ ಸಂವಿಧಾನ ಮಹಿಳೆಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಕ್ಕುಗಳಲ್ಲಿ ಸಮಾನ ಅವಕಾಶ ಕಲ್ಪಿಸಿದ್ದು ನಮ್ಮ ದೇಶದ ಭವಿಷ್ಯದ ಕುರಿತು ಸಂವಿಧಾನ ಕತೃಗಳು ಹೊಂದಿದ್ದ ದೂರದೃಷ್ಟಿ ಬಿಂಬಿಸುತ್ತದೆ ಎಂದರು.

ನಂತರದ ತಲೆಮಾರಾದ ನಾವು ನಮ್ಮ ಸಮಾಜದಲ್ಲಿ ಬೇರೂರಿರುವ ಸಾಮಾಜಿಕ ಅಸಮಾನತೆಗಳನ್ನು ಕಿತ್ತೂಗೆಯುವ ಅದರಲ್ಲೂ ಲಿಂಗಾಧಾರಿತ ಅಸಮಾನತೆ ನಿರ್ಮೂಲನೆ ಮಾಡುವ ಜವಾಬ್ದಾರಿಗೆ ಹೆಗಲನ್ನು ಕೊಡಬೇಕಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ಭಾರತದಲ್ಲಿ ಶಿಕ್ಷಕರು ಗಣನೀಯ ಪ್ರಮಾಣದಲ್ಲಿ ದುಡಿಯುತ್ತಿದ್ದು ಅದರ ವೇಗ ಇನ್ನಷ್ಟು ಹೆಚ್ಚಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಡಯಟ್‌ ಉಪನ್ಯಾಸಕಿ ಶಿಬಾರು ಮಾತನಾಡಿ, ಮಹಿಳೆ ಮತ್ತು ಶಿಕ್ಷಣ ಎನ್ನುವುದು ಒಂದಕ್ಕೊಂದು ಅವಿನಾಭಾವ ಸಂಬಂಧ ಹೊಂದಿರುವ ಅಂಶಗಳನ್ನು ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ರೂಢಿ ಮಾತು ಇದನ್ನು ನಿರೂಪಿಸುತ್ತದೆ. ಮಹಿಳಾ ಸಮಾನತೆಯ ಪ್ರಶ್ನೆಯನ್ನು ನಾವು ನಮ್ಮ ಮನೆಗಳಿಂದಲೇ ಆರಂಭಿಸಬೇಕಿದೆ ಎಂದರು.

200ಕ್ಕೂ ಹೆಚ್ಚು ಶಿಕ್ಷಕರು ಹಾಗೂ ಅಜೀಂ ಪ್ರೇಂಜಿ ಫೌಂಡೇಶನ್‌ ಸದಸ್ಯರು ಹಾಜರಿದ್ದರು. ಸರ್ಕಾರಿ ಶಾಲೆ ಶಿಕ್ಷಕಿ ಗಾಯತ್ರಿ ನಿರೂಪಿಸಿದರು. ವಿಜಯಲಕ್ಮೀ ಸ್ವಾಗತಿಸಿದರು, ಸಹ ಶಿಕ್ಷಕಿ ಅಮೀನ ರೂಹಿ ವಂದಿಸಿದರು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.