ತಿಪ್ಪೆ ಕಸ ಹೂವಾಗಿ ಅರಳಿತು


Team Udayavani, Jul 23, 2018, 11:27 AM IST

gul-5.jpg

ವಾಡಿ: ಕಾಲು ಕಸವಾಗಿ ಬಿದ್ದು ತಿಪ್ಪೆಸೇರಿ ಕೊಳೆಯುತ್ತಿದ್ದ ಗೃಹ ಬಳಕೆಯ ವಿವಿಧ ವಸ್ತುಗಳ ತ್ಯಾಜ್ಯ ಹೂವಾಗಿ ಅರಳಿ ನಿಂತು ಮರಳಿ ಮನೆಯ ಗೋಡೆಗಳ ಅಂದ ಹೆಚ್ಚಿಸಿದವು. ಮಕ್ಕಳ ಕೈಚಳಕದಿಂದ ಕಸವೂ ರಸವಾಗಿ ಮೌಲ್ಯ ತಂದುಕೊಟ್ಟವು.

ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಸಚ್ಚಿದಾನಂದ ಪ್ರೌಢಶಾಲೆ ಇಕೋಕ್ಲಬ್‌ನ ವಿದ್ಯಾರ್ಥಿಗಳು, ತಿಪ್ಪೆ ಕಸ ಹೆಕ್ಕಿತಂದು ತರತರದ ಹೂದಾನಿಗಳನ್ನು ಸಿದ್ಧಪಡಿಸುವ ಮೂಲಕ ಬಣ್ಣ ಲೇಪಿಸಿ ಬೆರಗಾಗುವಂತೆ ಮಾಡಿದರು. 

ನಾವು ನಿತ್ಯ ಉಪಯೋಗಿಸಿ ಬೀಸಾಡುವ ಪ್ಲಾಸ್ಟಿಕ್‌ ಚೀಲಗಳು, ಕಾಗದ, ಕುರ್‌ಕುರೆ ಪ್ಯಾಕೇಟ್‌, ರಬ್ಬರ್‌, ಬಾಟಲಿ, ಗಾಜು, ಐಸ್‌ಕ್ರೀಂ ಕಡ್ಡಿ, ಬೆಂಕಿ ಪೊಟ್ಟಣ, ರಟ್ಟು, ಚಹಾ ಕಪ್ಪು ಸೇರಿದಮತೆ ವಿವಿಧ ರೀತಿಯ ಘನತ್ಯಾಜ್ಯ ವಸ್ತುಗಳನ್ನೇ ಕತ್ತರಿಸಿ ಜೋಡಿಸಿ, ಅವುಗಳಿಗೆ ಕಲ್ಪನೆಯ ಚಿತ್ರದ ರೂಪ ಕೊಟ್ಟರು. ಕಸದಿಂದ ಸಿದ್ಧಪಡಿಸಿದ ಸುಂದರ ವಸ್ತುಗಳನ್ನು ಶಿಕ್ಷಕರಿಗೆ ಕೊಟ್ಟು ಪ್ರತಿಭೆ ಮೆರೆದರು.

ಕಸದಿಂದ ರಸ ಎನ್ನುವ ಸ್ಲೋಗನ್‌ ಹೊತ್ತು ಶಾಲೆಯಲ್ಲಿ ಸ್ಥಾಪಿಸಲಾದ ಇಕೋಕ್ಲಬ್‌ನ ಸದಸ್ಯ ವಿದ್ಯಾರ್ಥಿಗಳು, ಮೊದಲ ಕಾರ್ಯಕ್ರಮದಲ್ಲೆ ಯಶಸ್ಸು ಕಂಡು ಶಿಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಇಕೋಕ್ಲಬ್‌ ಸಂಯೋಜಕಿ ಸುಗುಣಾ ಕೋಳಕೂರ ಮಾರ್ಗದರ್ಶನದಲ್ಲಿ ಕಸದಿಂದ ರಸ ಮಾಡುವ ಕಲೆ ಕಲೆತುಕೊಂಡ ವಿದ್ಯಾರ್ಥಿ ಸಮುದಾಯ, ಪರಿಸರ ಜಾಗೃತಿ ಮೂಡಿಸುವತ್ತ ಯಶಸ್ವಿ ಹೆಜ್ಜೆ ಹಾಕಿದರು.

ತೀರ್ಪುಗಾರರಾಗಿದ್ದ ಸಚ್ಚಿದಾನಂದ ಪಪೂ ಕಾಲೇಜಿನ ಪ್ರಾಂಶುಪಾಲ ಕೆ.ಐ. ಬಡಿಗೇರ ಅವರು ಹತ್ತು ಮಕ್ಕಳನ್ನು ಅತ್ಯತ್ತಮ ಕರಕುಶಲ ಕಲೆಗಾಗಿ ಆಯ್ಕೆ ಮಾಡಿದರು. ಇಕೋಕ್ಲಬ್‌ ಸಂಯೋಜಕಿ ಸುಗುಣಾ ಕೋಳಕೂರ, ಮುಖ್ಯಶಿಕ್ಷಕ ವಿದ್ಯಾಧರ ಖಂಡಾಳ, ಶಿಕ್ಷಕರಾದ ಈಶ್ವರಗೌಡ ಪಾಟೀಲ, ಸಿದ್ದಲಿಂಗ ಬಾಳಿ, ಭುವನೇಶ್ವರಿ ಎಂ., ಶಿವುಕುಮಾರ ಸರಡಗಿ, ರಾಧಾ ರಾಠೊಡ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.