ದಲಿತನ ಕೊಲೆಗೆ ಸಂಘಟನೆಗಳ ಮೌನವೇಕೆ: ಬೆಣ್ಣೂರ


Team Udayavani, May 29, 2022, 12:50 PM IST

9dalit

ವಾಡಿ: ಪಟ್ಟಣದಲ್ಲಿ ದಲಿತ ಯುವಕನ ಕೊಲೆ ನಡೆದರೂ ದಲಿತ ಸಂಘಟನೆಗಳು ಮತ್ತು ದಲಿತ ಮುಖಂಡರು ಪ್ರತಿಭಟಿಸದೇ ಮೌನ ವಹಿಸುವ ಮೂಲಕ ದಲಿತನಿಗೆ ಅನ್ಯಾಯ ಮಾಡಿವೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಸ್ಲಿಮ ಯುವಕರಿಂದ ಕೊಲೆಗೀಡಾದ ದಲಿತ ಯುವಕ ವಿಜಯ ಕಾಂಬಳೆ ಅವರ ಮನೆಗೆ ಶನಿವಾರ ಭೇಟಿ ನೀಡಿ ಮಗನನ್ನು ಕಳೆದುಕೊಂಡ ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಸ್ಲಿಮ ಯುವತಿ ಮತ್ತು ದಲಿತ ಯುವಕ ಪ್ರೀತಿಸಿದರೆ ತಪ್ಪೇನು? ಮಾತುಕತೆ ಮೂಲಕ ಬಗೆಹರಿಸಬಹುದಾದ ಪ್ರಕರಣ ಕೊಲೆಯಲ್ಲಿ ಕೊನೆಗೊಂಡಿರುವುದು ಬೇಸರ ತರಿಸಿದೆ. ಹೀಗೆ ಹಾಡುಹಗಲೇ ದಲಿತ ಯುವಕನಿಗೆ ಚೂರಿ ಇರಿದು ಕೊಂದು ಹಾಕಿದರೂ ಸ್ಥಳೀಯ ದಲಿತರು ಸಿಡಿದೇಳದಿರುವುದು ವಿಷಾದನೀಯ ಸಂಗತಿಯಾಗಿದೆ.

ಮರ್ಯಾದಾ ಹತ್ಯೆಗೈದವರಿಗೆ ತಕ್ಕ ಪಾಠ ಕಲಿಸುವ ಕಾಲ ಬಂದಿದೆ. ದಲಿತ ಯುವಕನ ಕೊಲೆ ಘಟನೆಯನ್ನು ಬಿಜೆಪಿ ಸಹಿಸುವುದಿಲ್ಲ. ದಲಿತ ಯುವಕನ ಸಾವಿಗೆ ನ್ಯಾಯ ಕೂಡಿಸಲು ನಾವು ಈಗಾಗಲೇ ನಮ್ಮ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದು, ಸರ್ಕಾರದಿಂದ ಸಿಗಬೇಕಾದ ಪರಿಹಾರದ ಜತೆಗೆ ನೊಂದ ಕುಟುಂಬದ ಜೊತೆಗೆ ನಿಲ್ಲುತ್ತೇವೆ ಎಂದಿದ್ದಾರೆ. ದಲಿತ ಯುವಕನ ಕೊಲೆ ಹಿಂದೆ ಭಾರಿ ಸಂಚು ನಡೆದಿದೆ. ಕೊಲೆ ನಡೆದ ಗಳಿಗೆಯಲ್ಲಿ ಪಟ್ಟಣದಲ್ಲಿ ವಿದ್ಯುತ್‌ ಸ್ಥಗಿತಗೊಳಸಿದ್ದು ಅನುಮಾನ ಹುಟ್ಟಿಸುತ್ತಿದೆ. ಈ ಕುರಿತು ಸೋಮವಾರ ನಮ್ಮೆಲ್ಲ ಬಿಜೆಪಿ ಮುಖಂಡರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ ಸೂಕ್ತ ತನಿಖೆ ಕೈಗೊಂಡು ಅವರಿಗೆ ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹಿಸುತ್ತೇವೆ ಎಂದು ಭರವಸೆ ನೀಡಿದರು.

ಬಿಜೆಪಿ ಯುವ ಮುಖಂಡ ವಿಠuಲ ವಾಲ್ಮೀಕಿ ನಾಯಕ, ತಾಲೂಕು ಮಂಡಲ ಪ್ರಭಾರಿ ಶಶಿಧರ ಸೂಗುರ, ತಾಲೂಕು ಮಂಡಲ ಅಧ್ಯಕ್ಷ ನೀಲಕಂಠ ಪಾಟೀಲ, ಉಪಾಧ್ಯಕ್ಷ ವೀರಣ್ಣ ಯಾರಿ, ಪ್ರಧಾನ ಕಾರ್ಯದರ್ಶಿ ರಾಮದಾಸ ಚವ್ಹಾಣ, ಸ್ಥಳೀಯ ಪ್ರಧಾನ ಕಾರ್ಯದರ್ಶಿ ರಾಹುಲ್‌ ಸಿಂದಗಿ, ಮುಖಂಡರಾದ ಸಂದೀಪ ಕಟ್ಟಿ, ಭರತ ಭಂಕೂರ, ರವಿ ಇವಣಿ, ಹರಿ ಗಲಾಂಡೆ, ಅಶೋಕ ಪವಾರ, ಜಗತ್‌ ಸಿಂಗ್‌ ರಾಠೊಡ, ಆನಂದ ಇಂಗಳಗಿ, ಶಿವಕುಮಾರ ಒಡೆಯರಾಜ್‌ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.